ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿ ಬಾನ್ಸುರಿ ಸ್ವರಾಜ್ ಕಣ್ಣಿಗೆ ಗಾಯ
ನವದೆಹಲಿ: ಚುನಾವಣಾ ಪ್ರಚಾರದ ವೇಳೆ ನವದೆಹಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಕೇಂದ್ರದ ಮಾಜಿ ಸಚಿವೆ ಬಾನ್ಸುರಿ ಸ್ವರಾಜ್ ಅವರ ಕಣ್ಣಿಗೆ ಗಾಯವಾಗಿದೆ. ಪ್ರಚಾರದ ವೇಳೆ ಎಡಗಣ್ಣಿಗೆ ಗಾಯವಾಗಿದೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ವೈದ್ಯರ ಬಳಿ ತೆರಳಿ ಒಂದು ಕಣ್ಣಿಗೆ ಬ್ಯಾಂಡೇಜ್ ಹಾಕಿಕೊಂಡಿರುವ ಪೋಟೊ ಶೇರ್ ಮಾಡಿಕೊಂಡಿರುವ ಬಾನ್ಸುರಿ ಸ್ವರಾಜ್, ‘ಪ್ರಚಾರದ … Continued