ಲೋಕಸಭಾ ಚುನಾವಣೆ: ಈ ಕ್ಷೇತ್ರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗೇ ಮತ ಹಾಕಬೇಡಿ ಎಂದು ಮತದಾರರಿಗೆ ಮನವಿ ಮಾಡುತ್ತಿರುವ ಕಾಂಗ್ರೆಸ್‌…!

ಬನ್ಸ್ವಾರಾ (ರಾಜಸ್ಥಾನ) : ಬುಡಕಟ್ಟು ಜನಾಂಗದ ಪ್ರಾಬಲ್ಯವಿರುವ ರಾಜಸ್ಥಾನದ ಬನ್ಸ್ವಾರಾ-ಡುಂಗರಪುರ ಲೋಕಸಭಾ ಕ್ಷೇತ್ರವು ವಿಲಕ್ಷಣವಾದ ಚುನಾವಣಾ ಕದನಕ್ಕೆ ಸಾಕ್ಷಿಯಾಗಿದ್ದು, ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗೇ ಮತ ನೀಡದಂತೆ ಜನರಲ್ಲಿ ಮನವಿ ಮಾಡುತ್ತಿದೆ…! ಈ ಕ್ಷೇತ್ರದಲ್ಲಿ ಕಾಂಗ್ರೆಸ್ ತನ್ನ ಸ್ವಂತ ಅಭ್ಯರ್ಥಿ ಅರವಿಂದ ದಾಮೋರ್ ಅವರನ್ನು ಕಣಕ್ಕಿಳಿಸಿದರೂ ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವ ಕೊನೆಯ ದಿನಾಂಕದ ಒಂದು ದಿನ ಮೊದಲು … Continued