ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಜನರ ಎದುರೇ ಮಾರಕಾಸ್ತ್ರದಿಂದ ಯುವತಿಯ ಕಗ್ಗೊಲೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ನೂತನ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ನಡೆದ ಭೀಕರ ಘಟನೆಗೆ ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ಸಾರ್ವಜನಿಕರ ಮುಂದೆಯೇ ಯುವಕನೋರ್ವ ಯುವತಿ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ಗುರುವಾರ (ಜುಲೈ 16) ಸಂಜೆ ನಡೆದಿದೆ. ಮೃತ ಯುವತಿಯನ್ನು ಬಂಟ್ವಾಳ ತಾಲೂಕಿನ ಕಕ್ಕೆಪದವು … Continued

ಬಂಟ್ವಾಳ | ಯುವತಿಗೆ ಇರಿದು ನಂತ್ರ ಆತ್ಮಹತ್ಯೆಗೆ ಶರಣಾದ ಯುವಕ

ಮಂಗಳೂರು : ಯುವಕನೊಬ್ಬ ಪ್ರೇಯಸಿಗೆ ಚಾಕುವಿನಿಂದ ಇರಿದು, ನಂತರ  ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಎಂಬಲ್ಲಿ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ಫರಂಗಿಪೇಟೆ ನಿವಾಸಿ ದಿವ್ಯಾ ಅಲಿಯಾಸ್ ದೀಕ್ಷಿತಾ (26) ಹಾಗೂ ಕೋಡ್ಮನ್ ಗ್ರಾಮದ ನಿವಾಸಿ ಸುಧೀರ (30) ಎಂಬಾತ ಸುಮಾರು 8 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. … Continued

ಪಾಣೆಮಂಗಳೂರು : ಪುತ್ತೂರು ನಗರಸಭೆ ಬಿಜೆಪಿ ಸದಸ್ಯ ಶವವಾಗಿ ಪತ್ತೆ

ಮಂಗಳೂರು: ನಾಪತ್ತೆಯಾಗಿದ್ದ ಪುತ್ತೂರು ನಗರಸಭೆಯ ಸದಸ್ಯ ರಮೇಶ ರೈ ನೆಲ್ಲಿಕಟ್ಟೆ ಅವರು ಪಾಣೆಮಂಗಳೂರಿನ ಹಳೆಯ ನೇತ್ರಾವತಿ ಸೇತುವೆಯ ಬಳಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಗುರುವಾರ ಬೆಳಿಗ್ಗೆ ಸುಮಾರು 11 ಗಂಟೆಗೆ ಸುಮಾರಿಗೆ ಪಾಣೆಮಂಗಳೂರು ಹಳೆ ಸೇತುವೆಯ ಕೆಳಭಾಗದಲ್ಲಿ ಬೈಕ್, ಅಂಗಿ ಮೊಬೈಲ್ ಮತ್ತು ಚಪ್ಪಲಿ ಬಿದ್ದಿರುವುದನ್ನು ಗಮನಿಸಿ, ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು. … Continued

ಪ್ರಚೋದನಕಾರಿ ಭಾಷಣ ಆರೋಪ : ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು

ಮಂಗಳೂರು : ಬಜ್ಜೆಯಲ್ಲಿ ಹತ್ಯೆಯಾದ ಸುಹಾಸ ಶೆಟ್ಟಿಯ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಆ‌ರ್.ಎಸ್.ಎಸ್. ಪ್ರಮುಖ ಡಾ.‌ ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇ 12ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ … Continued

ಬಂಟ್ವಾಳದಲ್ಲಿ ಯುವಕನ ಬರ್ಬರ ಹತ್ಯೆ ; ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿ

ಮಂಗಳೂರು : ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಹೀಂ ಎಂಬ ವ್ಯಕ್ತಿಯ ಹತ್ಯೆಯ ನಂತರ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕು ವ್ಯಾಪ್ತಿಯಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ ಶೆಟ್ಟಿ ಹತ್ಯೆ ಕೆಲವು ದಿನಗಳ ಹಿಂದೆ ನಡೆದಿತ್ತು. ಈಗ … Continued

ನಕಲಿ ಇ.ಡಿ. ಅಧಿಕಾರಿಗಳಿಂದ ಉದ್ಯಮಿ ಮನೆ ಮೇಲೆ ದಾಳಿ ; 30 ಲಕ್ಷ ರೂ. ದೋಚಿ ಪರಾರಿ…!

ಮಂಗಳೂರು : ಇ.ಡಿ. ಅಧಿಕಾರಿಗಳ ಸೋಗಿನಲ್ಲಿ ಖ್ಯಾತ ಬೀಡಿ ಉದ್ಯಮಿಯೊಬ್ಬರ ಮನೆಗೆ ದಾಳಿ ನಡೆಸಿದ ದುಷ್ಕರ್ಮಿಗಳು ಬರೋಬ್ಬರಿ 30 ಲಕ್ಷ ರೂ.ಗಳನ್ನು ದೋಚಿಕೊಂಡು ಪರಾರಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಬೀಡಿ ಉದ್ಯಮಿ ಸಿಂಗಾರಿ ಹಾಜಿ ಸುಲೈಮಾನ್ … Continued

ಬಂಟ್ವಾಳ: ಭೀಕರ ರಸ್ತೆ ಅಪಘಾತದಲ್ಲಿ ಎರಡು ದಿನದ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಸಾವು, ಪತಿ ಸ್ಥಿತಿ ಗಂಭೀರ

ಮಂಗಳೂರು : ನವ ದಂಪತಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿ ನವವಿವಾಹಿತೆ ಮೃತಪಟ್ಟಿದ್ದು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಬಂಟ್ವಾಳದ ತಲಪಾಡಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಭವಿಸಿದೆ ಎಂದು ವರದಿಯಾಗಿದೆ. ಇವರು ಎರಡು ದಿನಗಳ ಹಿಂದಷ್ಟೇ ವಿವಾಹವಾಗಿದ್ದರು ಎಂದು ಹೇಳಲಾಗಿದೆ. ಮೃತ ನವವಿವಾಹಿತೆಯನ್ನು ಮಾನಸ ಎಂದು ಗುರುತಿಸಲಾಗಿದೆ. ಪತಿ, ಪೆರ್ನೆ ಸಮೀಪದ ಒಡ್ಯದಗಯ … Continued

ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು

ಮಂಗಳೂರು : ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಾವೂರು ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಹಾಗೂ ಇಲಿಯಾಸ್ ಅವರ ಪುತ್ರಿ ಮರಿಯಂ ನಾಶಿಯಾ(14 )ಮೃತ ಬಾಲಕಿಯರು ಎಂದು ಗುರುತಿಸಲಾಗಿದೆ. ಮೂಲತಃ ನಾವೂರ … Continued

ಬಿ.ಸಿ.ರೋಡ್‌ : ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಮಂಗಳೂರು : ಚಲಿಸುತ್ತಿರುವ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆಯೋರ್ವವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಗುರುವಾರ (ಫೆ. 15ರ) ಮುಂಜಾನೆ ಬಂಟ್ವಾಳ ಬಿಸಿ ರೋಡ್ ಸಮೀಪ ನಡೆದಿದೆ ಎಂದು ವರದಿಯಾಗಿದೆ. ಇಂದು ಬೆಳಿಗ್ಗೆ ಸುಮಾರು 6:20ರ ಸುಮಾರಿಗೆ ಈ ಘಟನೆ ನಡೆದಿದ್ದು, ಮಹಿಳೆಯ ಬ್ಯಾಗಿನಲ್ಲಿದ್ದ ಆಧಾರ್‌ ಕಾರ್ಡ್‌ ಆಧಾರದ ಮೇಲೆ ಆಕೆಯನ್ನು ತುಮಕೂರು ಜಿಲ್ಲೆಯ … Continued