10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ: ಪ್ರೀತಿಸುವಂತೆ ಒತ್ತಾಯಿಸಿದ್ದ ಎಂದು ಅನ್ಯಕೋಮಿನ ಯುವಕನ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಕಣಿಯೂರಿನ ಹತ್ತನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಅನ್ಯಕೋಮಿನ ಯುವಕ ಪ್ರೀತಿಸುವಂತೆ ಒತ್ತಾಯಿಸಿದ್ದರಿಂದ ಮನನೊಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ದೂರು ದಾಖಲಾಗಿದೆ. ಯುವಕ ಹಮೀದ್ ಎಂಬಾತನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. . ಕನ್ಯಾನ ಗ್ರಾಮದ … Continued

ಪ್ರಾಧ್ಯಾಪಕಿ ವಿರುದ್ಧ ಮಾನಹಾನಿಕರ ಪೋಸ್ಟರ್‌ ಅಂಟಿಸಿ ಕಿರುಕುಳ: ಕಾಲೇಜು ಸಂಚಾಲಕ, ಇಬ್ಬರು ಪ್ರಾಧ್ಯಾಪಕರ ಬಂಧನ

ಮಂಗಳೂರು: ಕಾಲೇಜಿನ ಪ್ರಾಧ್ಯಾಪಕಿಯೊಬ್ಬರ ಕುರಿತು ಮಾನಹಾನಿಕರ ಪತ್ರವನ್ನು ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ ಅಂಟಿಸಿ ಚಾರಿತ್ರ್ಯವಧ ಮಾಡಿದ ಆರೋಪದ ಮೇಲೆ ಕಾಲೇಜಿನ ಸಂಚಾಲಕ ಹಾಗೂ ಇಬ್ಬರು ಪ್ರಾಧ್ಯಾಪಕರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಲಾಯಿಲ ನಿವಾಸಿ, ಪ್ರಕಾಶ್ ಶೆಣೈ (44), ಬಂಟ್ವಾಳದ ಸಿದ್ದಕಟ್ಟೆ, ಮೇಗಿನ ಉಳಿರೋಡಿ ನಿವಾಸಿ, ಪ್ರದೀಪ್ ಪೂಜಾರಿ (36), ಉಡುಪಿ … Continued

ಬಂಟ್ವಾಳ; ಬಾಲಕಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್

ಮಂಗಳೂರು: ಬಂಟ್ವಾಳದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಅತ್ಯಾಚಾರಕ್ಕೊಳಗಾದ ಬಾಲಕಿಯ ಅಪಹರಣ ನಡೆದಿಲ್ಲ. ಆರೋಪಿಗಳ ಬಳಿ ಬಾಲಕಿಯೇ ತೆರಳಿದ್ದಳು. ಮಂಗಳೂರಿನ ಲಾಡ್ಜ್‌ನಲ್ಲಿ ಅತ್ಯಾಚಾರ ನಡೆದಿತ್ತು ಎನ್ನುವುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ. ಬಂಟ್ವಾಳದ ಅಮ್ಟಾಡಿಯ 16 ವರ್ಷದ ಬಾಲಕಿಗೆ ಮತ್ತು ಬರುವ ಚಾಕಲೇಟ್ ನೀಡಿ ಅಪಹರಣ ಮಾಡಲಾಗಿತ್ತು. ಸಾಮೂಹಿಕವಾಗಿ ಅತ್ಯಾಚಾರ ನಡೆಸಿ ಬಾಲಕಿಯನ್ನು ಕಾರಿನಲ್ಲಿ ಬಂಟ್ವಾಳದ … Continued