ಅಜಿತ್ ಪವಾರ್ ವಿಮಾನ ಅಪಘಾತ ಪ್ರಕರಣ: ಸಿಎಂ ಫಡ್ನವಿಸ್ ಭೇಟಿಯಾಗಿ ಸಿಬಿಐ ತನಿಖೆಗೆ ಒತ್ತಾಯಿಸಿದ ಡಿಸಿಎಂ ಸುನೇತ್ರಾ ಪವಾರ್

ಮುಂಬೈ: ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ವಿಮಾನ ಅಪಘಾತದ ಕುರಿತು ಸಿಬಿಐ CBI) ಮೂಲಕ ಸಮಗ್ರ ತನಿಖೆ ನಡೆಸಬೇಕು ಎಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (NCP – ಅಜಿತ್ ಪವಾರ್ ಬಣ) ಅಧಿಕೃತವಾಗಿ ಒತ್ತಾಯಿಸಿದೆ. ಈ ಸಂಬಂಧ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಂಗಳವಾರ ಮುಖ್ಯಮಂತ್ರಿ … Continued

ಸಕಲ ಸರ್ಕಾರಿ ಗೌರವಗಳೊಂದಿಗೆ ಬಾರಾಮತಿಯಲ್ಲಿ ಅಜಿತ್ ಪವಾರ್ ಅಂತ್ಯಕ್ರಿಯೆ

ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹಾಗೂ ಎನ್‌ಸಿಪಿ (NCP) ಮುಖ್ಯಸ್ಥ ಅಜಿತ್ ಪವಾರ್ ಅವರ ಅಂತ್ಯಕ್ರಿಯೆಯು ಗುರುವಾರ ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಅವರ ಕುಟುಂಬಸ್ಥರು, ಬೆಂಬಲಿಗರು ಮತ್ತು ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿಗಳು ಹಿರಿಯ ನಾಯಕನಿಗೆ ಕಣ್ಣೀರಿನ ವಿದಾಯ ಹೇಳಿದರು. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉಪಮುಖ್ಯಮಂತ್ರಿ ಏಕನಾಥ ಶಿಂಧೆ, … Continued

ವೀಡಿಯೊ…| ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ವಿಮಾನ ಅಪಘಾತಕ್ಕೀಡಾದ ಕ್ಷಣದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮುಂಬೈ: ಬುಧವಾರ (ಜನವರಿ 28) ಬೆಳಿಗ್ಗೆ 8.46:02 ಗಂಟೆಗೆ ಮಹಾರಾಷ್ಟ್ರದ ಬಾರಾಮತಿಯ ವಿಮಾನ ನಿಲ್ದಾಣದಿಂದ ಕೆಲವೇ ನಿಮಿಷಗಳ ದೂರದಲ್ಲಿರುವ ಹೆದ್ದಾರಿಯಲ್ಲಿ ಬೆಂಕಿಯ ಚೆಂಡು ಮತ್ತು ಬೃಹತ್ ಹೊಗೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರಿದ್ದ ವಿಮಾನ ಪತನಗೊಂಡಿದ್ದು, ಆ ಅಪಘಾತದಲ್ಲಿ 66 ವರ್ಷದ ಅಜಿತ್ ಪವಾರ್ ಮೃತಪಟ್ಟಿದ್ದಾರೆ. ಅಜಿತ ಪವಾರ್ ಆರು … Continued