ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಆಸ್ಪತ್ರೆಗೆ ದಾಖಲು

ಪುಣೆ: ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ, ಸೋಮವಾರ ಮಧ್ಯಾಹ್ನ ಅವರನ್ನು ಪುಣೆಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಸ್ಪತ್ರೆಗೆ ಕರೆತರುವ ಸಂದರ್ಭದಲ್ಲಿ ಅವರ ಪುತ್ರಿ ಸುಪ್ರಿಯಾ ಸುಳೆ ಮತ್ತು ಪತ್ನಿ ಪ್ರತಿಭಾ ಪವಾರ್ ಜೊತೆಗಿದ್ದರು. 85 ವರ್ಷದ ಹಿರಿಯ ರಾಜಕೀಯ ನಾಯಕ ಶರದ್ ಪವಾರ್ ಅವರು ಕೆಮ್ಮು, … Continued

ಮತ್ತೊಂದು ವೀಡಿಯೊ | ಅಪಘಾತಕ್ಕೂ ಮುನ್ನ ಅಜಿತ್‌ ಪವಾರ್‌ ಇದ್ದ ವಿಮಾನ ಎಡಕ್ಕೆ ವಾಲಿ ಬೀಳುತ್ತಿರುವ ದೃಶ್ಯ ಸೆರೆ

ಬಾರಾಮತಿ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ (NCP) ಅಧ್ಯಕ್ಷ ಅಜಿತ್ ಪವಾರ್ (66) ಅವರು ಬುಧವಾರ (ಜನವರಿ 28) ಬೆಳಿಗ್ಗೆ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ. ಬಾರಾಮತಿ ವಿಮಾನ ನಿಲ್ದಾಣದ ರನ್‌ವೇ ಸಮೀಪವೇ ಲಿಯರ್‌ಜೆಟ್ 45 ಎಂಬ ವಿಮಾನ ಪತನಗೊಂಡ ಮತ್ತೊಂದು ವೀಡಿಯೊ ಹೊರಹೊಮ್ಮಿದೆ. ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ … Continued

ಇದು ಆಕಸ್ಮಿಕ, ಯಾವುದೇ ಪಿತೂರಿ ಇಲ್ಲ, ; ಅಜಿತ್‌ ಪವಾರ್‌ ಸಾವಿನ ಬಗ್ಗೆ ಶರದ್‌ ಪವಾರ್‌ ಪ್ರತಿಕ್ರಿಯೆ

ಬಾರಾಮತಿ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಬುಧವಾರ ಬೆಳಿಗ್ಗೆ ಸಂಭವಿಸಿದ ವಿಮಾನ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ. ಈ ಘಟನೆಯ ಬಗ್ಗೆ ಭಾವುಕರಾಗಿ ಪ್ರತಿಕ್ರಿಯಿಸಿದ ಎನ್‌ಸಿಪಿ ಹಿರಿಯ ನಾಯಕ ಶರದ್ ಪವಾರ್, “ಇದು ಕೇವಲ ಆಕಸ್ಮಿಕ, ಇದರಲ್ಲಿ ಯಾವುದೇ ಪಿತೂರಿ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. ಖಾಸಗಿ ಸಂಸ್ಥೆ ವಿಎಸ್‌ಆರ್ ಏವಿಯೇಷನ್‌ಗೆ ಸೇರಿದ ‘ಬಾಂಬಾರ್ಡಿಯರ್ ಲಿಯರ್‌ಜೆಟ್ 45’ … Continued

ವೀಡಿಯೊ…| ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ವಿಮಾನ ಅಪಘಾತಕ್ಕೀಡಾದ ಕ್ಷಣದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮುಂಬೈ: ಬುಧವಾರ (ಜನವರಿ 28) ಬೆಳಿಗ್ಗೆ 8.46:02 ಗಂಟೆಗೆ ಮಹಾರಾಷ್ಟ್ರದ ಬಾರಾಮತಿಯ ವಿಮಾನ ನಿಲ್ದಾಣದಿಂದ ಕೆಲವೇ ನಿಮಿಷಗಳ ದೂರದಲ್ಲಿರುವ ಹೆದ್ದಾರಿಯಲ್ಲಿ ಬೆಂಕಿಯ ಚೆಂಡು ಮತ್ತು ಬೃಹತ್ ಹೊಗೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರಿದ್ದ ವಿಮಾನ ಪತನಗೊಂಡಿದ್ದು, ಆ ಅಪಘಾತದಲ್ಲಿ 66 ವರ್ಷದ ಅಜಿತ್ ಪವಾರ್ ಮೃತಪಟ್ಟಿದ್ದಾರೆ. ಅಜಿತ ಪವಾರ್ ಆರು … Continued

ಲ್ಯಾಂಡಿಂಗ್ ವೇಳೆ ವಿಮಾನ ಪತನ ; ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವು

ಪುಣೆ : ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (66 ವರ್ಷ) ಇಂದು, ಬುಧವಾರ ಬೆಳಿಗ್ಗೆ ಮುಂಬೈನಿಂದ ಬಾರಾಮತಿಗೆ ಹೋಗುತ್ತಿದ್ದಾಗ ಸಂಭವಿಸಿದ ವಿಮಾನ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಪೈಲಟ್‌ಗಳು ಮತ್ತು ಪವಾರ್ ಅವರ ಭದ್ರತಾ ಸಿಬ್ಬಂದಿ ಸೇರಿದಂತೆ ಇತರ ನಾಲ್ವರು ಸಹ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮುಂಬೈನಿಂದ ಬುಧವಾರ ಬೆಳಿಗ್ಗೆ 8 ಗಂಟೆ … Continued

ಲೋಕಸಭೆ ಚುನಾವಣೆ: ಬಾರಾಮತಿಯಲ್ಲಿ ಇದು ‘ಪವಾರ್’ ನಡುವೆ ಕದನ ; ಸುನೇತ್ರಾ ಪವಾರ್ vs ಸುಪ್ರಿಯಾ ಸುಳೆ

ಮುಂಬೈ : ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಶನಿವಾರ ಅಜಿತ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ವಿವಾದಿತ ಬಾರಾಮತಿ ಲೋಕಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಸುನೇತ್ರಾ ಪವಾರ್ ಅವರು ಅಜಿತ ಪವಾರ್ ಅವರ ಚಿಕ್ಕಪ್ಪ ಶರದ್ ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ ವಿರುದ್ಧ ಸೆಣಸಲಿದ್ದಾರೆ. … Continued

ನಿಗೂಢ ನಡೆ ಮರ್ಮವೇನು..? : ಸಿಎಂ ಶಿಂಧೆ, ಫಡ್ನವಿಸ್, ಅಜಿತ ಪವಾರ್ ಅವರನ್ನು ಬಾರಾಮತಿ ಮನೆಗೆ ಭೋಜನಕ್ಕೆ ಆಹ್ವಾನಿಸಿದ ಶರದ್‌ ಪವಾರ್‌…!

ಮುಂಬೈ : ಅಚ್ಚರಿಯ ನಡೆಯಲ್ಲಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್‌ಚಂದ್ರ ಪವಾರ್) ಅಧ್ಯಕ್ಷ ಶರದ್ ಪವಾರ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಅವರನ್ನು ಮಾರ್ಚ್ 2 ರಂದು ಮಹಾರಾಷ್ಟ್ರದ ಬಾರಾಮತಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಾರಾಮತಿಯಲ್ಲಿರುವ ತಮ್ಮ ನಿವಾಸದಲ್ಲಿ ಊಟಕ್ಕೆ ಆಹ್ವಾನಿಸಿದ್ದಾರೆ. 1999 ರಲ್ಲಿ … Continued