ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಸಿಎಂ ಆಗ್ತಾರೆ ; ಯತ್ನಾಳ ಭವಿಷ್ಯ

ಬೆಳಗಾವಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಭವಿಷ್ಯ ನುಡಿದಿದ್ದಾರೆ. ಬುಧವಾರ ಇಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ರಾಜ್ಯದ ಕಾಂಗ್ರೆಸ್ ನಲ್ಲಿ ನವೆಂಬರ್ ಕ್ರಾಂತಿ ನಡೆಯಲಿದೆ. ಈಗ ಮುಖ್ಯಮಂತ್ರಿ ಹುದ್ದೆಗೆ ಲಾಬಿ ಮಾಡುತ್ತಿರುವವರಿಗೆ ಅದು ಸಿಗುವುದಿಲ್ಲ. ಮಲ್ಲಿಕಾರ್ಜುನ ಖರ್ಗೆ ಮುಂದಿನ ಮುಖ್ಯಮಂತ್ರಿ … Continued

ಬಿಜೆಪಿ ಶಾಸಕ ಯತ್ನಾಳ ವಿರುದ್ಧ ದೂರು ದಾಖಲು

ವಿಜಯಪುರ : ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ಅವಹೇಳನಕಾರಿ ಪದಬಳಸಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ಇತರರ ವಿರುದ್ಧ ದೂರು ದಾಖಲಾಗಿದೆ ಎಂದು ವರದಿಯಾಗಿದೆ. ಅಕ್ಟೋಬರ್ ೧೫ರಂದು ನಡೆದ ‘ವಕ್ಫ್ ಹಠಾವೋ ದೇಶ ಬಚಾವೋ’ … Continued

ಯತ್ನಾಳರ ನಿಜವಾದ ಗುರಿ ಪ್ರಧಾನಿ ಮೋದಿ; ಸಿಎಂ ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು: ಮೌಲ್ವಿ ತನ್ವೀರ್ ಹಾಶ್ಮಿ ಅವರ ಜೊತೆಗಿನ ನನ್ನ ಫೋಟೋ ಹಿಡ್ಕೊಂಡು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ನನ್ನ ವಿರುದ್ದ ಆರೋಪ ಮಾಡಿದರೂ ಅವರ ನಿಜವಾದ ಗುರಿ ಪ್ರಧಾನಿ ನರೇಂದ್ರ ಮೋದಿ ಎನ್ನುವುದು ನಿಧಾನವಾಗಿ ಬಯಲಾಗತೊಡಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಪೋಸ್ಟ್ ಮಾಡಿರುವ ಸಿದ್ದರಾಮಯ್ಯ ಅವರು ಮೌಲ್ವಿ ಹಾಶ್ಮಿ … Continued