ʼಸಂಗಮ ಸಿರಿʼ ಪ್ರಶಸ್ತಿಗೆ ಬಿಜ್ಜೂರ ಆಯ್ಕೆ

ಹುಬ್ಬಳ್ಳಿ: ಡಾ.ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನದಿಂದ ನೀಡುವ “ಸಂಗಮ ಸಿರಿ”- 23ರ ಪ್ರಶಸ್ತಿಯನ್ನು ವಚನ ರಚನೆ ವಿಭಾಗದಲ್ಲಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಸರೂರ್ ಗ್ರಾಮದ ಬಸನಗೌಡ ಬಿಜ್ಜೂರ ಅವರು ರಚಿಸಿದ” ಮೃದು ವಚನ” ಆಧುನಿಕ ವಚನ ಸಂಕಲನಕ್ಕೆ ನೀಡಲಾಗಿದೆ. ಪ್ರಶಸ್ತಿಯುವ10 ಸಾವಿರ ರೂ.ಹಾಗೂ ಫಲಕವನ್ನು ಒಳಗೊಂಡಿದೆ. ಪ್ರತಿಷ್ಠಾನದ ಅಧ್ಯಕ್ಷ ಜಿ.ಬಿ.ಗೌಡಪ್ಪಗೊಳ ಆದ್ಯಕ್ಷತೆಯಲ್ಲಿ ನಡೆದ ಆಯ್ಕೆ … Continued