ಕಾರು ಚಾಲಕನ ಸಾವು ಪ್ರಕರಣ: ಸಿಬಿಐ ತನಿಖೆಗೆ ಆಗ್ರಹಿಸಿ ಸಿಎಂ ಬೊಮ್ಮಾಯಿಗೆ ಯತ್ನಾಳ ಪತ್ರ

ವಿಜಯಪುರ: ಸಚಿವ ಮುರುಗೇಶ ನಿರಾಣಿ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ನಡುವಿನ ವಾಗ್ಯುದ್ಧ ಮುಂದುವರೆದಿದ್ದು, ಕಾರು ಚಾಲಕನ ಹತ್ಯೆ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಯತ್ನಾಳ ಅವರು ಪತ್ರ ಬರೆದು ಒತ್ತಾಯಿಸಿದ್ದಾರೆ. ಸಚಿವ ಮುರುಗೇಶ ನಿರಾಣಿ ನಿನ್ನೆ, ಶನಿವಾರ ವಿಜಯಪುರದ ಕಾರು ಚಾಲಕನ ಹತ್ಯೆಯಾಗಿತ್ತು. ಆತ … Continued