ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬೇಡಿ : ಸಿಎಂ ಸಿದ್ದರಾಮಯ್ಯಗೆ‌ ಶಾಸಕ ಯತ್ನಾಳ ಪತ್ರ

ಬೆಂಗಳೂರು: ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರ ಬರೆದ ಬೆನ್ನಲ್ಲೇ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ (Basanagouda Patil Yatnal), ಸಾರ್ವಜನಿಕ ಸ್ಥಳಗಳು, ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ತಾವು … Continued

ಯತ್ನಾಳ ಉಚ್ಚಾಟನೆ ಆದೇಶ ಏ.10ರೊಳಗೆ ಹಿಂಪಡೆಯಿರಿ, ಇಲ್ಲದಿದ್ದರೆ ಪ್ರತಿಭಟನೆ : ಬಿಜೆಪಿಗೆ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ

ಬೆಳಗಾವಿ: ಏಪ್ರಿಲ್‌ 10ರ ಒಳಗೆ ಬಸನಗೌಡ ಪಾಟೀಲ ಯತ್ನಾಳ​ ಅವರ ಉಚ್ಚಾಟನೆ ಮಾಡಿರುವ ಆದೇಶ ಹಿಂಪಡೆಯಬೇಕು. ಇಲ್ಲದಿದ್ದರೆ ಏಪ್ರಿಲ್‌ 13ರಂದು‌ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಬಿಜೆಪಿ ಹೈಕಮಾಂಡ್​ಗೆ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ಶಿಸ್ತುಪಾಲನಾ ಸಮಿತಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ​ ಅವರನ್ನು … Continued

ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ಬಸನಗೌಡ ಪಾಟೀಲ ಯತ್ನಾಳಗೆ ಶೋಕಾಸ್‌ ನೋಟಿಸ್…!

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗ ಸಮರ ಸಾರಿರುವ ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಸೋಮವಾರ ಶೋಕಾಸ್‌ ನೋಟಿಸ್ ನೀಡಿದೆ. ಈ ಹಿಂದೆಯೂ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್‌ ನೀಡಿತ್ತು. ಅವರು ಅದಕ್ಕೆ ಅವರು ಉತ್ತರ ನೀಡಿದ್ದರು. … Continued

ಬಿಜೆಪಿ ಶಾಸಕ ಯತ್ನಾಳ ವಿರುದ್ಧ ಸಚಿವ ದಿನೇಶ ಗುಂಡೂರಾವ್‌ ಪತ್ನಿ ದೂರು

ಬೆಂಗಳೂರು : ಸಚಿವ ದಿನೇಶ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ’ ಎಂಬ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ಹೇಳಿಕೆ ವಿರುದ್ಧ ಈಗ ಸಚಿವ ದಿನೇಶ ಗುಂಡೂರಾವ್‌ ಅವರ ಪತ್ನಿ ಟಬು ಗುಂಡೂರಾವ್ ದೂರು ದಾಖಲಿಸಿದ್ದಾರೆ. ಯತ್ನಾಳರ ಹೇಳಿಕೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಟಬು ರಾವ್ ಸಂಜಯ ನಗರ ಪೊಲೀಸ್ ಠಾಣೆಗೆ … Continued