ಅಧಿಕಾರಿಗಳ ಜೊತೆಗೆ ಇಂದು ನೂತನ ಸಿಎಂ ಬೊಮ್ಮಾಯಿ ಸಭೆ

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಬಳಿಕ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ. ಬುಧವಾರ ಬೆಳಿಗ್ಗೆ ಬಸವರಾಜ ಬೊಮ್ಮಾಯಿ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ಶ್ರೀ ಮಾರುತಿ ಮಂದಿರಕ್ಕೆ ನಿಯೋಜಿತ ಮುಖ್ಯಮಂತ್ರಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಮಾಜಿ ಸಚಿವ ಭೈರತಿ ಬಸವರಾಜ, … Continued