ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್​​​​ ಪಟ್ಟಿಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಹೆಸರು ಸೇರ್ಪಡೆ

ಹುಬ್ಬಳ್ಳಿ: ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್​​​​ ಪಟ್ಟಿಯಲ್ಲಿ ವಿಧಾನ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಹೆಸರು ಸೇರ್ಪಡೆ ಮಾಡಲಾಗಿದೆ. ಭಾರತದಲ್ಲಿ ಪ್ರಕಟವಾದ 2024ನೇ ಸಾಲಿನ ವಾರ್ಷಿಕ ಪುಸ್ತಕದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರ ದಾಖಲೆಗಳನ್ನು ಪ್ರಕಟ ಮಾಡಲಾಗಿದೆ. 1980 ರಿಂದ ಸ್ಪರ್ಧಿಸಿದ ಎಲ್ಲಾ ಚುನಾವಣೆಗಳಲ್ಲಿ ಜಯ ಗಳಿಸಿರುವ ಬಸವರಾಜ ಹೊರಟ್ಟಿ ಅವರು, ವಿಧಾನ … Continued

ಕರಾವಳಿ ಘಟನೆ ನೋವು ತಂದಿದೆ, ಇಸ್ರೇಲ್ ನಲ್ಲಿ ಬೆಳಗ್ಗೆ ಇಂಥ ಘಟನೆಯಾದರೆ ಸಂಜೆಗೇ ಗಲ್ಲಿಗೆ ಹಾಕ್ತಾರೆ: ಹೊರಟ್ಟಿ

ಹಾವೇರಿ: ರಾಜ್ಯದ ಕರಾವಳಿ ಭಾಗದಲ್ಲಿ ನಡೆದ ಹತ್ಯೆ ಘಟನೆ ಬಹಳ ನೋವು ತಂದಿದೆ. ಇಂತಹ ಕೃತ್ಯ ಮಾಡಿದವರಿಗೆ ಶಿಕ್ಷೆ ಆಗಿರುವುದು ಇವತ್ತಿನವರೆಗೂ ಗೊತ್ತಾಗಿಲ್ಲ. ಶಿಕ್ಷೆಯಾದರೆ ಮಾತ್ರ ಇಂತಹ ಘಟನೆಗಳು ಕಡಿಮೆಯಾಗುತ್ತವೆ. ಶಿಕ್ಷೆ ಆಗಿದ್ದನ್ನು ಜನರಿಗೆ ಗೊತ್ತು ಮಾಡಿಕೊಡಬೇಕು. ಹಾಗಾದರೆ ಮಾತ್ರ ಇದನ್ನು ತಡೆಯಬಹುದು ಎಂದು ವಿಧಾನ ಪರಿಷತ್‌ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಹಾವೇರಿಯಲ್ಲಿ … Continued

ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ ಜುಲೈ 15ರ ವರೆಗೆ ಗಡುವು

ಹುಬ್ಬಳ್ಳಿ: ರಾಜ್ಯ ಸರ್ಕಾರ 1995-2000ದ ಅವಧಿಯಲ್ಲಿ ಆರಂಭಗೊಂಡ ಅನುದಾನರಹಿತ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕು, ಕಾಲ್ಪನಿಕ ವೇತನ ಜಾರಿಗೊಳಿಸಬೇಕು ಹಾಗೂ ಅನುದಾನಿತ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಹಿಂದಿನ ಪದ್ಧತಿಯನ್ನೇ ಅನುಸರಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಜುಲೈ 15ರೊಳಗೆ ಈಡೇರಿಸಬೇಕು. ಇಲ್ಲದಿದ್ದರೆ, ಶಿಕ್ಷಕರ ಸಂಘಟನೆಗಳ ನೇತೃತ್ವದಲ್ಲಿ ಹೋರಾಟ ನಡೆಸಬೇಕು ಎಂಬ ನಿರ್ಣಯವನ್ನು ಭಾನುವಾರ ಹುಬ್ಬಳ್ಳಿಯಲ್ಲಿನಡೆದ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ … Continued

ಮೇ 16ರಿಂದ ಶಾಲೆ ಆರಂಭ ಬೇಡ, ಮುಂದೂಡಿ : ಸಿಎಂಗೆ ಹೊರಟ್ಟಿ ಪತ್ರ

ಹುಬ್ಬಳ್ಳಿ: ಹಿಂದೆಂದೂ ಕಂಡರಿಯದ ಬಿರು ಬಿಸಿಲಿನ ಬೇಗೆ ಈ ವರ್ಷ ದೇಶದಾದ್ಯಂತ ಇದ್ದು, ಹೀಗಾಗಿ ಶಾಲೆಗಳನ್ನು ಮೇ 16 ರಿಂದ ಪ್ರಾರಂಭಿಸಲು ಉದ್ದೇಶಿಸಿರುವುದನ್ನು ಮುಂದೂಡಬೇಕು. ಜೂನ್ 1 ರಿಂದ ಪ್ರಾರಂಭಿಸಲು ಪರಿಷ್ಕೃತ ಆದೇಶ ಹೊರಡಿಸಬೇಕು ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯದಲ್ಲೂ ಕೂಡಾ ಬಿಸಿಲಿನ … Continued

ಮುಂಬರುವ ವಿಧಾನ ಪರಿಷತ್ತು ಚುನಾವಣೆ ವೇಳೆಗೆ ಬಿಜೆಪಿಗೆ ಸೇರ್ಪಡೆ : ಬಸವರಾಜ ಹೊರಟ್ಟಿ

.ಹುಬ್ಬಳ್ಳಿ: ಮುಂಬರುವ ವಿಧಾನಪರಿಷತ್ತು ಚುನಾವಣೆ ವೇಳೆಗೆ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗುವುದಾಗಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಷಯ ಖಚಿತ ಪಡಿಸಿ ಅವರು, ನಾನು ಬಿಜೆಪಿ ಸೇರ್ಪಡೆಯಾಗುವ ಕುರಿತು ಚರ್ಚೆಗಳು ನಡೆಯುತ್ತಿವೆ. ಸೇರ್ಪಡೆಯಾಗುವುದು ಬಹುತೇಕ ಖಚಿತ. ಸಭಾಪತಿ ಸ್ಥಾನದಲ್ಲಿರುವುದರಿಂದ ಚುನಾವಣೆ ವೇಳೆ ಅಧಿಕೃತ ಘೋಷಣೆ ಮಾಡಲಾಗುವುದು ಎಂದು … Continued

ಹಿಜಾಬ್‌ ವಿವಾದ: ತಕ್ಷಣವೇ ರಾಜ್ಯದಲ್ಲಿ ಉತ್ತಮ ವಾತಾವರಣ ನಿರ್ಮಾಣಕ್ಕೆ ಮುಂದಾಗಿ-ಹೊರಟ್ಟಿ

ಹುಬ್ಬಳ್ಳಿ: ಹಿಜಾಬ್‌ ಪ್ರಕರಣದ ಕುರಿತು ನಾವು ನ್ಯಾಯಾಲಯದ ತೀರ್ಪಿನ ಮೇಲೆ ನಂಬಿಕೆಯನ್ನು ಇಡಬೇಕಾಗುತ್ತದೆ. ವಿವಾದದಿಂದ ಮಕ್ಕಳ ಮನಸ್ಸಿನ ಮೇಲೆ ಉಂಟಾಗುವ ದ್ವೇಷ, ಸಿಟ್ಟು ಮನಸ್ಸಿನಲ್ಲಿಯೇ ಉಳಿಯಬಹುದು. ಈ ಬಗ್ಗೆ ಮುಂದಾಲೋಚನೆಯಿಂದ ಚರ್ಚಿಸಿ ಸೂಕ್ತ ಪರಿಹಾರ ಕಂಡುಕೊಂಡು ಶಾಂತಿ ಕಾಪಾಡುವುದು, ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆಯನ್ನು ಮಾಡುವುದು ಅತ್ಯಂತ ಮುಖ್ಯ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ … Continued

ಖಾಸಗಿ ಶಾಲೆಗಳಿಗೆ ವೇತನಾನುದಾನಕ್ಕೆ ಪರಿಶೀಲಿಸಿ ನಿರ್ಧಾರ: ಸಿಎಂ ಬೊಮ್ಮಾಯಿ

ಬೆಳಗಾವಿ: ಹಣಕಾಸು ಪರಿಸ್ಥಿತಿ ಅವಲೋಕಿಸಿ 1995 ಕ್ಕೂ ಮುನ್ನ ಹಾಗೂ ನಂತರದ ಖಾಸಗಿ ಶಾಲೆಗಳನ್ನು ಸರ್ಕಾರದ ವೇತನಾನುದಾನಕ್ಕೆ ಒಳಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಪರಿಷತ್ ಸಭಾಪತಿ ಬಸವರಾಜ.ಎಸ್ .ಹೊರಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಖಾಸಗಿ ಅನುದಾನಿತ , ಅನದಾನ ರಹಿತ ಶಿಕ್ಷಣ ಸಂಸ್ಥೆಗಳ ಕುರಿತಾದ ಸಭೆಯಲ್ಲಿ ಮಾತನಾಡಿದ ಅವರು, ಜನವರಿ 30ರ … Continued

ಪ್ರಜಾಪ್ರಭುತ್ವದ ಮೌಲ್ಯಗಳ ಉಳಿವಿಗೆ ಬಸವಣ್ಣನವರ ಅನುಭವ ಮಂಟಪವೇ ಅಡಿಪಾಯ: ೮೨ ನೇ ಅಖಿಲ ಭಾರತ ಪೀಠಾಸೀನಾಧಿಕಾರಿಗಳ ಸಮ್ಮೇಳನದಲ್ಲಿ ಹೊರಟ್ಟಿ

ಶಿಮ್ಲಾ: ೧೨ ನೇ ಶತಮಾನದಲ್ಲಿ ವಿಶ್ವಗುರು ಬಸವಣನವರು ನಿರ್ಮಿಸಿದ ಅನುಭವ ಮಂಟಪ ಇಡೀ ವಿಶ್ವದ ಪ್ರಪ್ರಥಮ ಶಾಸನ ಸಭೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ವಚನ ಸಾಹಿತ್ಯದ ಮೌಲ್ಯಗಳೇ ಪ್ರಜಾಪ್ರಭುತ್ವದ ಯಶಸ್ಸಿನ ಮೂಲ ಸೂತ್ರಗಳಾಗಿವೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಪಾದಿಸಿದ್ದಾರೆ. ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆಯುತ್ತಿರುವ ೮೨ನೇ ಅಖಿಲ ಭಾರತ ಪೀಠಾಸೀನಾಧಿಕಾರಿಗಳ ಸಮ್ಮೇಳನ ಮತ್ತು … Continued