ಖಾಸಗಿ ಶಾಲೆಗಳಿಗೆ ವೇತನಾನುದಾನಕ್ಕೆ ಪರಿಶೀಲಿಸಿ ನಿರ್ಧಾರ: ಸಿಎಂ ಬೊಮ್ಮಾಯಿ

ಬೆಳಗಾವಿ: ಹಣಕಾಸು ಪರಿಸ್ಥಿತಿ ಅವಲೋಕಿಸಿ 1995 ಕ್ಕೂ ಮುನ್ನ ಹಾಗೂ ನಂತರದ ಖಾಸಗಿ ಶಾಲೆಗಳನ್ನು ಸರ್ಕಾರದ ವೇತನಾನುದಾನಕ್ಕೆ ಒಳಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಪರಿಷತ್ ಸಭಾಪತಿ ಬಸವರಾಜ.ಎಸ್ .ಹೊರಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಖಾಸಗಿ ಅನುದಾನಿತ , ಅನದಾನ ರಹಿತ ಶಿಕ್ಷಣ ಸಂಸ್ಥೆಗಳ ಕುರಿತಾದ ಸಭೆಯಲ್ಲಿ ಮಾತನಾಡಿದ ಅವರು, ಜನವರಿ 30ರ … Continued

ಪ್ರಜಾಪ್ರಭುತ್ವದ ಮೌಲ್ಯಗಳ ಉಳಿವಿಗೆ ಬಸವಣ್ಣನವರ ಅನುಭವ ಮಂಟಪವೇ ಅಡಿಪಾಯ: ೮೨ ನೇ ಅಖಿಲ ಭಾರತ ಪೀಠಾಸೀನಾಧಿಕಾರಿಗಳ ಸಮ್ಮೇಳನದಲ್ಲಿ ಹೊರಟ್ಟಿ

ಶಿಮ್ಲಾ: ೧೨ ನೇ ಶತಮಾನದಲ್ಲಿ ವಿಶ್ವಗುರು ಬಸವಣನವರು ನಿರ್ಮಿಸಿದ ಅನುಭವ ಮಂಟಪ ಇಡೀ ವಿಶ್ವದ ಪ್ರಪ್ರಥಮ ಶಾಸನ ಸಭೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ವಚನ ಸಾಹಿತ್ಯದ ಮೌಲ್ಯಗಳೇ ಪ್ರಜಾಪ್ರಭುತ್ವದ ಯಶಸ್ಸಿನ ಮೂಲ ಸೂತ್ರಗಳಾಗಿವೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಪಾದಿಸಿದ್ದಾರೆ. ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆಯುತ್ತಿರುವ ೮೨ನೇ ಅಖಿಲ ಭಾರತ ಪೀಠಾಸೀನಾಧಿಕಾರಿಗಳ ಸಮ್ಮೇಳನ ಮತ್ತು … Continued