ಅಸಮಾಧಾನಿತ ಶಾಸಕರಿಗೆ ವಿಶೇಷ ಹುದ್ದೆ ಸೃಷ್ಟಿಸಿದ ಸಿಎಂ ಸಿದ್ದರಾಮಯ್ಯ : ಮೂವರಿಗೂ ಸಂಪುಟ ದರ್ಜೆ ಸ್ಥಾನಮಾನ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ನಲ್ಲಿ ಕಳೆದ ಕೆಲವು ತಿಂಗಳಿಂದ ರೆಬೆಲ್‌ ಶಾಸಕರಾಗಿದ್ದ ಇಬ್ಬರು ನಾಯಕರನ್ನು ಸಮಾಧಾನ ಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಶೇಷ ಹುದ್ದೆಯನ್ನೇ ಸೃಷ್ಟಿಸಿದ್ದಾರೆ. ಇನ್ನೊಬ್ಬ ಹಿರಿಯ ನಾಯಕರಿಗೆ ಮಹತ್ವದ ಹುದ್ದೆ ನೀಡಿದ್ದಾರೆ. ಕೊಪ್ಪಳ ಜಿಲ್ಲೆ ಯಲಬುರ್ಗಾ ಕ್ಷೇತ್ರದ ಶಾಸಕರಾಗಿರುವ ಬಸವರಾಜ ರಾಯರೆಡ್ಡಿ (Basavaraja RayaReddy) ಅವರನ್ನು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ. … Continued