ರಾಜ್ಯಾದ್ಯಂತ ಮಳೆ ಹಾನಿ ಸಮೀಕ್ಷಾ ವರದಿ ಪರಿಶೀಲಿಸಿ ಪರಿಹಾರ ಘೋಷಣೆ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಸುರಿಯುತ್ತಿರುವ ಹಿಂಗಾರು ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬ್ರಿಡ್ಜ್, ರಸ್ತೆ, ಬೆಳೆ ಹಾನಿ, ಕೆಲವಡೆ ಜನರು ಮೃತಪಟ್ಟಿದ್ದಾರೆ. ಆದಷ್ಟು ಬೇಗ ಪರಿಹಾರ ನೀಡುವ ಕಾರ್ಯ ಪ್ರಗತಿಯಲ್ಲಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಿ ಸಮೀಕ್ಷೆ ನಡೆಸುತ್ತಿದ್ದೇವೆ. ಮಳೆ ನಿಂತ ಕಡೆಯಲ್ಲಿ ಪ್ರಾಥಮಿಕ ಸಮೀಕ್ಷೆ ಮಾಡಲು … Continued