ದುಬೈಗೆ ಪಲಾಯನ ಮಾಡಲು ವ್ಯರ್ಥ ಪ್ರಯತ್ನ ಮಾಡಿದ ಶ್ರೀಲಂಕಾ ಅಧ್ಯಕ್ಷರ ಸಹೋದರ: ವಿಮಾನ ನಿಲ್ದಾಣದಿಂದ ಅರ್ಧಕ್ಕೇ ವಾಪಸ್‌…!

ಕೊಲಂಬೊ: ಶ್ರೀಲಂಕಾದ ಮಾಜಿ ಹಣಕಾಸು ಸಚಿವ ಬಾಸಿಲ್ ರಾಜಪಕ್ಸೆ ಅವರು ದೇಶದಲ್ಲಿ ಪ್ರತಿಭಟನೆಯ ಅಲೆಯ ನಡುವೆ ದುಬೈಗೆ ಪಲಾಯನ ಮಾಡಲು ಪ್ರಯತ್ನಿಸಿದ್ದು, ಆದರೆ ವಿಮಾನ ನಿಲ್ದಾಣದಲ್ಲಿ ಜನರು ಅವರನ್ನು ಗುರುತಿಸಿದ ನಂತರ ಮತ್ತು ವಲಸೆ ಅಧಿಕಾರಿಗಳು ಅವರ ಪ್ರಯಾಣಕ್ಕೆ ಅನುಮತಿ ನಿರಾಕರಿಸಿದ ನಂತರ ಅವರು ವಾಪಸ್‌ ಬರಬೇಕಾಯಿತು ಎಂದು ವರದಿಯಾಗಿದೆ. ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ … Continued