6ನೇ ವರ್ಷಕ್ಕೆ ಕತ್ತಲೆ ಕೋಣೆಯಲ್ಲಿ ಬಂಧಿಯಾದ ಹುಡುಗಿ; 20 ವರ್ಷದ ನಂತ್ರ ಬಿಡುಗಡೆ ಭಾಗ್ಯ, ದೃಷ್ಟಿಗೆ ಹಾನಿ : ಕಾರಣ..?

ಬಸ್ತಾರ್ (ಛತ್ತೀಸ್‌ಗಢ ) : ಜಗತ್ತು ಆಟವಾಡುತ್ತಿರುವಾಗ, ಆರು ವರ್ಷದ ಪುಟ್ಟ ಲೀಸಾಳ ಜೀವನ ಕತ್ತಲ ಕೋಣೆಯಲ್ಲಿ ಬಂಧಿಯಾಗಿತ್ತು.  6 ನೇ ವಯಸ್ಸಿನಲ್ಲಿ ಕೂಡಿ ಹಾಕಿದ ಕೋಣೆಯಲ್ಲೇ ಬದುಕುತ್ತಿದ್ದ ಲೀಸಾ, 20 ವರ್ಷಗಳ ನಂತರ ಬಾಗಿಲು ದಾಟಿ ಹೊರಬಂದಿದ್ದಾಳೆ.  ಆದರೆ ಬೆಳಕನ್ನು ನೋಡುವ ಸಾಮರ್ಥ್ಯವನ್ನು ಬಹುತೇಕ ಕಳೆದುಕೊಂಡಿದ್ದಾಳೆ.. ಕೆಲವು ಕಥೆಗಳು ಗಾಯದಂತೆ ತೆರೆದುಕೊಳ್ಳುತ್ತವೆ. ಲೀಸಾಳ ಜೀವನವೂ … Continued

ನಕ್ಸಲ್ ಕಮಾಂಡರ್ ಸೇರಿದಂತೆ 26 ಮಂದಿ ನಕ್ಸಲರನ್ನು ಎನ್‌ಕೌಂಟರಿನಲ್ಲಿ ಹೊಡೆದುರುಳಿಸಿದ ಭದ್ರತಾ ಪಡೆಗಳು

ನವದೆಹಲಿ: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯ ಮಾಡ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ 26 ನಕ್ಸಲರು ಹತರಾಗಿದ್ದಾರೆ ಎಂದು ಅಧಿಕಾರಿಗಳು ಬುಧವಾರ ದೃಢಪಡಿಸಿದ್ದಾರೆ. 2003 ರಲ್ಲಿ ಆಗಿನ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಮೇಲೆ ನಡೆದ ಅಲಿಪಿರಿ ಬಾಂಬ್ ದಾಳಿಯ ಪ್ರಮುಖ ಸಂಚುಕೋರ ನಂಬಲ ಕೇಶವ ರಾವ್ ಅಲಿಯಾಸ್ ಬಸವ ರಾಜುನನ್ನು 50 … Continued

ನಕ್ಸಲರು ಮುಚ್ಚಿಸಿದ್ದ ಶ್ರೀರಾಮ ಮಂದಿರದ ಬಾಗಿಲು ಬರೋಬ್ಬರಿ 21 ವರ್ಷಗಳ ಬಳಿಕ ತೆರೆಯಿತು…

ರಾಯಪುರ (ಛತ್ತೀಸ್‌ಗಢ) :ಛತ್ತೀಸಗಢದ ಸುಕ್ಮಾ ಜಿಲ್ಲೆಯ ಕುಗ್ರಾಮವೊಂದರ ಜನತೆ ಈಗ ಸಂಭ್ರಮಿಸುತ್ತಿದ್ದಾರೆ. ಏಕೆಂದರೆ ಅಲ್ಲಿನ ಕೆರ್ಲಪೆಂಡಾ ಎಂಬ ಗ್ರಾಮದಲ್ಲಿ ಶ್ರೀರಾಮನ ದೇಗುಲಕ್ಕೆ ಬಿದ್ದಿದ್ದ ಬೀಗ ಮುದ್ರೆ 21 ವರ್ಷಗಳ ನಂತರ ಈಗ ತೆರವಾಗಿದೆ. ನಕ್ಸಲರ ಆಜ್ಞೆಯಂತೆ ಬಾಗಿಲು ಮುಚ್ಚಿದ ದೇಗುಲ 21 ವರ್ಷಗಳ ನಂತರ ಬಾಗಿಲು ತೆರೆದಿದೆ. 21 ವರ್ಷಗಳ ಹಿಂದೆ ಈ ಗ್ರಾಮದ ಮೇಲೆ … Continued

ಆಘಾತಕಾರಿ ಘಟನೆ ..: ಮದುವೆ ಮಂಟಪದಲ್ಲಿ ವಧು-ವರರ ಮೇಲೆ ಎಸಿಡ್‌ ಎರಚಿದ ದುಷ್ಕರ್ಮಿಗಳು, 12 ಜನರಿಗೆ ಗಂಭೀರ ಗಾಯ

ಜಗದಲ್‌ಪುರ: ಛತ್ತೀಸ್‌ಗಢದ ಜಗದಲ್‌ಪುರದಲ್ಲಿ ಬುಧವಾರ ರಾತ್ರಿ ನಡೆದ ವಿವಾಹ ಸಮಾರಂಭದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಕಾರ್ಯಕ್ರಮದಲ್ಲಿ ವಧು-ವರರ ಮೇಲೆ ಯಾರೋ ಎಸಿಡ್ ಎರಚಿದ್ದಾರೆ. ಘಟನೆಯಲ್ಲಿ ವಧು-ವರರು, ಆರು ಮತ್ತು ನಾಲ್ಕು ವರ್ಷದ ಇಬ್ಬರು ಮಕ್ಕಳು ಸೇರಿದಂತೆ 12 ಜನರು ಗಾಯಗೊಂಡಿದ್ದಾರೆ. ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಎಲ್ಲ ಗಾಯಾಳುಗಳನ್ನು ವೈದ್ಯಕೀಯ ಕಾಲೇಜು-ಆಸ್ಪತ್ರೆಗೆ ದಾಖಲಿಸಲಾಗಿದೆ. … Continued