ವಿಶ್ವ ಕೊಂಕಣಿ ಸರ್ದಾರ ಬಸ್ತಿ ವಾಮನ್ ಶೆಣೈ ನಿಧನ
ಮಂಗಳೂರು: ವಿಶ್ವ ಕೊಂಕಣಿ ಸರ್ದಾರ ಎಂದು ಜನಪ್ರಿಯರಾಗಿದ್ದ ಮಂಗಳೂರಿನ ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರದ ಸಂಸ್ಥಾಪಕರಾಗಿದ್ದ ಬಸ್ತಿ ವಾಮನ ಮಾಧವ ಶೆಣೈ(87) ಭಾನುವಾರ ಇಹಲೋಕ ತ್ಯಜಿಸಿದ್ದಾರೆ. ಕಳೆದೆರಡು ತಿಂಗಳಿಂದ ವಯೋಸಹಜವಾಗಿ ಅವರ ಆರೋಗ್ಯ ಹದಗೆಟ್ಟಿತ್ತು. ನಾಳೆ ಜನವರಿ 3 ರಂದು ಅವರ ಪಾರ್ಥಿವ ಶರೀರವನ್ನು ಬೆಳಗ್ಗೆ 9 ರಿಂದ 10ರ ವರೆಗೆ ಸಾರ್ವಜನಿಕರಿಗೆ ಗೌರವ ಸಲ್ಲಿಸಲು … Continued