ವೀಡಿಯೊ…| ಒಡಿಶಾದ ಸಮುದ್ರದಲ್ಲಿ ಮಗುಚಿದ ದೋಣಿ ; ಅದರಲ್ಲಿದ್ದ ಕ್ರಿಕೆಟಿಗ ಸೌರವ ಗಂಗೂಲಿ ಸಹೋದರ, ಅತ್ತಿಗೆ ಸ್ವಲ್ಪದರಲ್ಲೇ ಪಾರು

ಪುರಿ: ಭಾರತದ ಕ್ರಿಕೆಟ್‌ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಸಹೋದರ ಸ್ನೇಹಶಿಶ್ ಗಂಗೂಲಿ ಮತ್ತು ಅವರ ಪತ್ನಿ ಅರ್ಪಿತಾ ಇದ್ದ ಸ್ಪೀಡ್‌ ಬೋಟ್‌ ಒಡಿಶಾದ ಸಮುದ್ರದಲ್ಲಿ ಭಾನುವಾರ ಮಗುಚಿ ಬಿದ್ದಿದೆ. ಅವರು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದು, ಅವರನ್ನು ರಕ್ಷಣಾ ಗಾರ್ಡ್‌ಗಳು ರಕ್ಷಿಸಿದ್ದಾರೆ. ಪುರಿಯಲ್ಲಿ ರಜೆಯಲ್ಲಿದ್ದ ಗಂಗೂಲಿ ದಂಪತಿ ಕಡಲತೀರದಲ್ಲಿ ಆನಂದಿಸುತ್ತಿದ್ದಾಗ ಈ ಘಟನೆ … Continued

ಕರ್ನಾಟಕದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮತ್ತೆ ಮಳೆ ; ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತದ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹಲವೆಡೆ ಡಿಸೆಂಬರ್ 14ರವರೆಗೆ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, … Continued

ಫೆಂಗಲ್ ಚಂಡಮಾರುತದ ಪ್ರಭಾವ : ಕರ್ನಾಟಕದ 15 ಜಿಲ್ಲೆಗಳಲ್ಲಿ ಡಿ.1ರಿಂದ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಮೇಲೆ ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಸೃಷ್ಟಿಯಾಗಿ ತಮಿಳುನಾಡಿಗೆ ಅಪ್ಪಳಿಸಲಿರುವ ಚಂಡಮಾರುತ ‘ಫೆಂಗಲ್’ (Cyclone Fengal) ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೆಯೂ ಆಗಲಿದೆ. ಈ ಚಂಡಮಾರುತದ ಪ್ರಭಾವದಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಭರ್ಜರಿ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲಿಯೂ ವಿಶೇಷವಾಗಿ ದಕಿಷಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು … Continued

ಚಂಡಮಾರುತ ಫೆಂಗಲ್ ಎಚ್ಚರಿಕೆ: ತಮಿಳುನಾಡು, ಪುದುಚೇರಿಗೆ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ನವದೆಹಲಿ: ಭಾರತೀಯ ಹವಾಮಾನ ಇಲಾಖೆ (IMD) ಮಂಗಳವಾರ (ನವೆಂಬರ್ 26) ನೈಋತ್ಯ ಬಂಗಾಳ ಕೊಲ್ಲಿಯಲ್ಲಿನ ತೀವ್ರವಾದ ವಾಯುಭಾರ ಕುಸಿತವು ಮುಂದಿನ 24 ಗಂಟೆಗಳಲ್ಲಿ ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ಈ ಚಂಡಮಾರುತಕ್ಕೆ ಫೆಂಗಲ್ ಎಂದು ಹೆಸರಿಸುವ ಸಾಧ್ಯತೆಯಿದೆ. ಇದು ಈ ವಾರದ ಕೊನೆಯಲ್ಲಿ ತಮಿಳುನಾಡು ಕರಾವಳಿಯನ್ನು ಸಮೀಪಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಉತ್ತರ-ವಾಯುವ್ಯವಾಗಿ ಗಂಟೆಗೆ … Continued

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರ್ನಾಟಕದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮದಿಂದ ಹಿಂದೂ ಮಹಾಸಾಗರದಲ್ಲಿ ಚಂಡಮಾರುತದ ಪರಿಚಲನೆ ಉಂಟಾಗಿದ್ದು, ಿದರ ಪರಿನಾಮದಿಂದ ಕರ್ನಾಟಕದಲ್ಲಿ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹಿಂದೂ ಮಹಾಸಾಗರದಲ್ಲಿ ಚಂಡಮಾರುತ ಪರಿಚಲನೆ ಉಂಟಾಗಿದೆ. ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶವು ರೂಪುಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಕರ್ನಾಟಕದ ದಕ್ಷಿಣ ಒಳನಾಡಿನ … Continued

ಅ.24ರಂದು ಬಂಗಾಳಕೊಲ್ಲಿ ತೀರದ ಪ್ರದೇಶಗಳಿಗೆ ಅಪ್ಪಳಿಸಲಿದೆ ಡಾನಾ ಚಂಡಮಾರುತ

ಭುವನೇಶ್ವರ : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಅ.24ರಂದು ಬಂಗಾಳಕೊಲ್ಲಿ ತೀರದ ಪ್ರದೇಶಗಳಿಗೆ ಡಾನಾ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಪೂರ್ವ- ಮಧ್ಯ ಬಂಗಾಳಕೊಲ್ಲಿ ಹಾಗೂ ಅಂಡಮಾನ್ ಸಮುದ್ರದ ಉತ್ತರಕ್ಕೆ ವಾಯುಭಾರ ಕುಸಿತ ಉಂಟಾಗಿದೆ. ಇದು ಪಶ್ಚಿಮ- ವಾಯುವ್ಯ ದಿಕ್ಕಿನೆಡೆಗೆ ಚಲಿಸಿ ಅ.23ರ ವೇಳೆಗೆ ಅದು ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಅಕ್ಟೋಬರ್‌ 24 … Continued

ಸಿಹಿ ಸುದ್ದಿ ನೀಡಿದ ಹವಾಮಾನ ಇಲಾಖೆ : ನೈಋತ್ಯ ಮಾನ್ಸೂನ್ ಮುಂಚಿತವಾಗಿ ಆಗಮನ ; ಮುಂಗಾರು ಪೂರ್ವ ಮಳೆಯೂ ಜೋರು…!

ನವದೆಹಲಿ : ನೈಋತ್ಯ ಮಾನ್ಸೂನ್‌ ಮೇ 19ರೊಳಗೆ ಅಂದರೆ ಸಾಮಾನ್ಯವಾಗಿ ಆಗಮಿಸುವುದಕ್ಕಿಂತ ಮೂರು ದಿನ ಮುಂಚಿತವಾಗಿ ದಕ್ಷಿಣ ಅಂಡಮಾನ್ ಸಮುದ್ರ, ಬಂಗಾಳ ಕೊಲ್ಲಿಯ ಕೆಲವು ಭಾಗಗಳು ಮತ್ತು ನಿಕೋಬಾರ್ ದ್ವೀಪಗಳನ್ನು ಪ್ರವೇಶಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ. ನೈಋತ್ಯ ಮಾನ್ಸೂನ್‌ ಸಾಮಾನ್ಯವಾಗಿ ಮೇ 22 ರಂದು ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪಕ್ಕೆ … Continued

ಬಂಗಾಳಕೊಲ್ಲಿಯಲ್ಲಿ ತೀವ್ರಗೊಂಡ ‘ಮೈಚಾಂಗ್’ ಚಂಡಮಾರುತ : ಆಂಧ್ರ, ತಮಿಳುನಾಡು ಕರಾವಳಿಯಲ್ಲಿ ಭಾರೀ ಮಳೆ ಮುನ್ಸೂಚನೆ

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ‘ಮೈಚಾಂಗ್’ ಚಂಡಮಾರುತದಿಂದಾಗಿ ಡಿಸೆಂಬರ್ 3 ರಿಂದ ಉತ್ತರ ತಮಿಳುನಾಡು ಕರಾವಳಿ ಮತ್ತು ದಕ್ಷಿಣ ಆಂಧ್ರಪ್ರದೇಶ ಕರಾವಳಿಯಲ್ಲಿ ಭಾರೀ ಮಳೆ ಮತ್ತು ಗಾಳಿಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ ಮತ್ತು ಡಿಸೆಂಬರ್ 4ರ ಸಂಜೆ ಆ ಕರಾವಳಿಯ ಸುತ್ತಮುತ್ತಲಿನ ಪ್ರದೇಶಗಳನ್ನು ದಾಟುವ ಸಾಧ್ಯತೆಯಿದೆ. ವಿಶಾಖಪಟ್ಟಣಂ ಸೈಕ್ಲೋನ್ ವಾರ್ನಿಂಗ್ ಸೆಂಟರ್‌ನ ವ್ಯವಸ್ಥಾಪಕ ನಿರ್ದೇಶಕಿ ಸುನಂದಾ ಅವರ … Continued

ಭಾರತದ ಅಕ್ಕಪಕ್ಕದ ಸಮುದ್ರದಲ್ಲಿ ರೂಪುಗೊಳ್ಳಲಿದೆ ಅವಳಿ ಚಂಡಮಾರುತಗಳು : ಐಎಂಡಿ

ನವದೆಹಲಿ: ಹವಾಮಾನ ತಜ್ಞರು ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ಅವಳಿ ಚಂಡಮಾರುತಗಳ ರಚನೆಯನ್ನು ಊಹಿಸಿದ್ದಾರೆ, ಈ ಹಿಂದೆ 2018 ರಲ್ಲಿ ಅಪರೂಪದ ವಿದ್ಯಮಾನ ಸಂಭವಿಸಿತ್ತು. ‘ತೇಜ್’ ಚಂಡಮಾರುತವು ಅರೇಬಿಯನ್ ಸಮುದ್ರದಲ್ಲಿ ತೀವ್ರ ಚಂಡಮಾರುತವಾಗಿ ಬದಲಾಗಲಿದೆ, ಇದೇ ವೇಳೆ ‘ಹಾಮೂನ್’ ಚಂಡಮಾರುತ ‘ಬಂಗಾಳ ಕೊಲ್ಲಿಯಲ್ಲಿ ಅಕಾಲಿಕ ಹಂತದಲ್ಲಿದೆ. ನೈಋತ್ಯ ಅರಬ್ಬಿ ಸಮುದ್ರದಲ್ಲಿ ರೂಪುಗೊಂಡಿರುವ ‘ತೇಜ್’ ಚಂಡಮಾರುತ … Continued

ಚಂದ್ರಯಾನ-3ರ ಯಶಸ್ಸಿನ ನಂತರ ʼಸಮುದ್ರಯಾನʼಕ್ಕೆ ಸಿದ್ಧವಾಗುತ್ತಿರುವ ಭಾರತ : ಸಾಗರದ 6,000 ಮೀಟರ್‌ ಆಳಕ್ಕೆ ಮಾನವ ಸಹಿತ ‘ಜಲಾಂತರ್ಗಾಮಿ’ ಕಳುಹಿಸಲು ಸಿದ್ಧತೆ..!

ನವದೆಹಲಿ: ಚಂದ್ರನ ಮೇಲ್ಮೈಯಲ್ಲಿ ಇಳಿಯುವ ಚಂದ್ರಯಾನ-3 ಯೋಜನೆ ಯಶಸ್ವಿಯಾದ ನಂತರ ಈಗ ಭಾರತದ ವಿಜ್ಞಾನಿಗಳು ಸಮುದ್ರಯಾನ ಯೋಜನೆ ಮೂಲಕ ಸಮುದ್ರದ ಆಳಕ್ಕೆ ಇಳಿಯುವ ತಮ್ಮ ಮುಂದಿನ ಪ್ರಯತ್ನಕ್ಕೆ ಸಜ್ಜಾಗುತ್ತಿದ್ದಾರೆ. ಸಮುದ್ರಯಾನವು ಮೂರು ವ್ಯಕ್ತಿಗಳ ತಂಡವನ್ನು ಜಲಾಂತರ್ಗಾಮಿ ನೌಕೆಯಲ್ಲಿ ಸಮುದ್ರದ ಮೇಲ್ಮೈಯಿಂದ 6000 ಮೀಟರ್ ಕೆಳಕ್ಕೆ ಕಳುಹಿಸುವ ಯೋಜನೆಯಾಗಿದೆ.ಸಮುದ್ರದ ಆಳದಲ್ಲಿರುವ ಕೋಬಾಲ್ಟ್, ನಿಕಲ್ ಮತ್ತು ಮ್ಯಾಂಗನೀಸ್ ಸೇರಿದಂತೆ … Continued