ಬಂಗಾಳಕೊಲ್ಲಿಯಲ್ಲಿ ತೀವ್ರಗೊಂಡ ‘ಮೈಚಾಂಗ್’ ಚಂಡಮಾರುತ : ಆಂಧ್ರ, ತಮಿಳುನಾಡು ಕರಾವಳಿಯಲ್ಲಿ ಭಾರೀ ಮಳೆ ಮುನ್ಸೂಚನೆ

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ‘ಮೈಚಾಂಗ್’ ಚಂಡಮಾರುತದಿಂದಾಗಿ ಡಿಸೆಂಬರ್ 3 ರಿಂದ ಉತ್ತರ ತಮಿಳುನಾಡು ಕರಾವಳಿ ಮತ್ತು ದಕ್ಷಿಣ ಆಂಧ್ರಪ್ರದೇಶ ಕರಾವಳಿಯಲ್ಲಿ ಭಾರೀ ಮಳೆ ಮತ್ತು ಗಾಳಿಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ ಮತ್ತು ಡಿಸೆಂಬರ್ 4ರ ಸಂಜೆ ಆ ಕರಾವಳಿಯ ಸುತ್ತಮುತ್ತಲಿನ ಪ್ರದೇಶಗಳನ್ನು ದಾಟುವ ಸಾಧ್ಯತೆಯಿದೆ. ವಿಶಾಖಪಟ್ಟಣಂ ಸೈಕ್ಲೋನ್ ವಾರ್ನಿಂಗ್ ಸೆಂಟರ್‌ನ ವ್ಯವಸ್ಥಾಪಕ ನಿರ್ದೇಶಕಿ ಸುನಂದಾ ಅವರ … Continued

ಭಾರತದ ಅಕ್ಕಪಕ್ಕದ ಸಮುದ್ರದಲ್ಲಿ ರೂಪುಗೊಳ್ಳಲಿದೆ ಅವಳಿ ಚಂಡಮಾರುತಗಳು : ಐಎಂಡಿ

ನವದೆಹಲಿ: ಹವಾಮಾನ ತಜ್ಞರು ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ಅವಳಿ ಚಂಡಮಾರುತಗಳ ರಚನೆಯನ್ನು ಊಹಿಸಿದ್ದಾರೆ, ಈ ಹಿಂದೆ 2018 ರಲ್ಲಿ ಅಪರೂಪದ ವಿದ್ಯಮಾನ ಸಂಭವಿಸಿತ್ತು. ‘ತೇಜ್’ ಚಂಡಮಾರುತವು ಅರೇಬಿಯನ್ ಸಮುದ್ರದಲ್ಲಿ ತೀವ್ರ ಚಂಡಮಾರುತವಾಗಿ ಬದಲಾಗಲಿದೆ, ಇದೇ ವೇಳೆ ‘ಹಾಮೂನ್’ ಚಂಡಮಾರುತ ‘ಬಂಗಾಳ ಕೊಲ್ಲಿಯಲ್ಲಿ ಅಕಾಲಿಕ ಹಂತದಲ್ಲಿದೆ. ನೈಋತ್ಯ ಅರಬ್ಬಿ ಸಮುದ್ರದಲ್ಲಿ ರೂಪುಗೊಂಡಿರುವ ‘ತೇಜ್’ ಚಂಡಮಾರುತ … Continued

ಚಂದ್ರಯಾನ-3ರ ಯಶಸ್ಸಿನ ನಂತರ ʼಸಮುದ್ರಯಾನʼಕ್ಕೆ ಸಿದ್ಧವಾಗುತ್ತಿರುವ ಭಾರತ : ಸಾಗರದ 6,000 ಮೀಟರ್‌ ಆಳಕ್ಕೆ ಮಾನವ ಸಹಿತ ‘ಜಲಾಂತರ್ಗಾಮಿ’ ಕಳುಹಿಸಲು ಸಿದ್ಧತೆ..!

ನವದೆಹಲಿ: ಚಂದ್ರನ ಮೇಲ್ಮೈಯಲ್ಲಿ ಇಳಿಯುವ ಚಂದ್ರಯಾನ-3 ಯೋಜನೆ ಯಶಸ್ವಿಯಾದ ನಂತರ ಈಗ ಭಾರತದ ವಿಜ್ಞಾನಿಗಳು ಸಮುದ್ರಯಾನ ಯೋಜನೆ ಮೂಲಕ ಸಮುದ್ರದ ಆಳಕ್ಕೆ ಇಳಿಯುವ ತಮ್ಮ ಮುಂದಿನ ಪ್ರಯತ್ನಕ್ಕೆ ಸಜ್ಜಾಗುತ್ತಿದ್ದಾರೆ. ಸಮುದ್ರಯಾನವು ಮೂರು ವ್ಯಕ್ತಿಗಳ ತಂಡವನ್ನು ಜಲಾಂತರ್ಗಾಮಿ ನೌಕೆಯಲ್ಲಿ ಸಮುದ್ರದ ಮೇಲ್ಮೈಯಿಂದ 6000 ಮೀಟರ್ ಕೆಳಕ್ಕೆ ಕಳುಹಿಸುವ ಯೋಜನೆಯಾಗಿದೆ.ಸಮುದ್ರದ ಆಳದಲ್ಲಿರುವ ಕೋಬಾಲ್ಟ್, ನಿಕಲ್ ಮತ್ತು ಮ್ಯಾಂಗನೀಸ್ ಸೇರಿದಂತೆ … Continued

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಚಂಡಮಾರುತವಾಗುವ ಸಾಧ್ಯತೆ: ಕರ್ನಾಟಕದಲ್ಲೂ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ನಾಳೆ ಮಧ್ಯಾಹ್ನದ ಸುಮಾರಿಗೆ ಚಂಡಮಾರುತವಾಗಿ ಪರಿವರ್ತನೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹೀಗಾಗಿ ಅಂಡಮಾನ್‌ ಮತ್ತು ನಿಕೊಬಾರ್‌ ದ್ವೀಪಗಳು ಹಾಗೂ ಒಡಿಶಾದ ಕಡಲ ತೀರ ಪ್ರದೇಶಗಳಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಚಂಡಮಾರುತದ ಪರಿಣಾಮ ರಾಜ್ಯದ ಮೇಲೆಯೂ ಆಗುವ ಸಾಧ್ಯತೆ ನಿಚ್ಚಳವಾಗಿದ್ದು, ಹಲವೆಡೆ ಸುರಿಯುತ್ತಿರುವ ಮಳೆ … Continued