ಚಲನಚಿತ್ರ ನಿರ್ಮಾಪಕ ರಾಕ್‌ ಲೈನ್ ವೆಂಕಟೇಶಗೆ ಶಾಕ್‌ ನೀಡಿದ ಬಿಬಿಎಂಪಿ : ರಾಕ್‌ ಲೈನ್ ಮಾಲ್​ ಗೆ ಬೀಗ

ಬೆಂಗಳೂರು: ತೆರಿಗೆ ಪಾವತಿಸದ ಕಾರಣ ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ಬರುವ ಚಲನಚಿತ್ರ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ ಅವರ ಒಡೆತನದ ರಾಕ್‌ಲೈನ್ ಮಾಲ್ ಅನ್ನು ಇಂದು, ಬುಧವಾರ ಪಾಲಿಕೆ ಕಂದಾಯ ಅಧಿಕಾರಿಗಳು ಬೀಗ ಹಾಕಿದ್ದಾರೆ. ದಾಸರಹಳ್ಳಿ ವಲಯದ ಬಿಬಿಎಂಪಿ ಕಂದಾಯ ಅಧಿಕಾರಿಗಳು ಇಂದು ಬುಧವಾರ ಬೆಳ್ಳಂಬೆಳಿಗ್ಗೆ ರಾಕ್‌ಲೈನ್ ಮಾಲ್ ಬಳಿ ತೆರಳಿಬೀಗ ಜಡಿದಿದ್ದಾರೆ. ರಾಕ್​ಲೈನ್ ಮಾಲ್​ 2011 … Continued

ನಿಮ್ಮಲ್ಲಿ ಹಣವಿಲ್ಲವೇ? ಇನ್ನೆಷ್ಟು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳಬೇಕು? : ಗುತ್ತಿಗೆದಾರರ ಬಾಕಿ ಪಾವತಿ ವಿಳಂಬಕ್ಕೆ ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ

ಬೆಂಗಳೂರು : ಗುತ್ತಿಗೆದಾರರ ಬಾಕಿ ಹಣ ಪಾವತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಬುಧವಾರ ಕರ್ನಾಟಕ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಸರ್ಕಾರವೇ ಹೇಳಿರುವಂತೆ ಈಗಾಗಲೇ ಇಬ್ಬರು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಇನ್ನು ಎಷ್ಟು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳಬೇಕು, ಬಾಕಿ ಪಾವತಿಯಲ್ಲೂ ಹಿರಿತನವೇ?’’ ಎಂದು ಹೈಕೋರ್ಟ್‌ ಖಾರವಾಗಿ ಪ್ರಶ್ನಿಸಿತು. “ನೀವು (ಸರ್ಕಾರ) ನಿಮ್ಮ ದಾಖಲೆಗಳನ್ನೇ ಒಮ್ಮೆ ನೋಡಿ, … Continued

ಡಿಸಿಎಂ ಡಿ.ಕೆ. ಶಿವಕುಮಾರ ಟಿಪ್ಪಣಿ ಆಧರಿಸಿ ಬಿಬಿಎಂಪಿ ಅಧಿಕಾರಿಗಳ ವರ್ಗಾವಣೆ, ನಿಯೋಜನೆಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು : ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರು 2023ರ ಆಗಸ್ಟ್‌ 10ರಂದು ಬರೆದಿರುವ ಟಿಪ್ಪಣಿ ಆಧರಿಸಿ ಕೈಗೊಳ್ಳಲಾಗಿದ್ದ ಬಿಬಿಎಂಪಿ ಅಧಿಕಾರಿಗಳ ವರ್ಗಾವಣೆ ಮತ್ತು ನಿಯೋಜನೆಗೆ ಕರ್ನಾಟಕ ಹೈಕೋರ್ಟ್ ಬುಧವಾರ ತಡೆ ನೀಡಿದೆ. ಬೆಂಗಳೂರಿನ ಅನೀಸ್ ಫಾತಿಮಾ ಸೇರಿದಂತೆ ಬಿಬಿಎಂಪಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ-ಕಿರಿಯ ಆರೋಗ್ಯ ಪರಿವೀಕ್ಷಕರು, ಎಸ್‌ಡಿಎ, ಎಫ್‌ಡಿಎ, … Continued

ಬೆಕ್ಕುಗಳಿಗೂ ಸಂತಾನಹರಣ ಚಿಕಿತ್ಸೆ ಮಾಡಿ : ಬಿಬಿಎಂಪಿಗೆ ಹೀಗೊಂದು ಮನವಿ..!

ಬೆಂಗಳೂರು : ಇಷ್ಟು ದಿನ ಬೆಂಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿ ಬಗ್ಗೆ ಬಿಬಿಎಂಪಿಗೆ ದೂರು ದಾಖಲಾಗುತ್ತಿತ್ತು. ಆದರೆ ಈಗ ಬೆಕ್ಕುಗಳ ಕಾಟಗಳ ವಿರುದ್ಧ ಸ್ಥಳೀಯ ನಿವಾಸಿಗಳು ದೂರು ನೀಡಿದ್ದಾರೆ…! ಬೆಕ್ಕಿನ ಹಾವಳಿಯಿಂದ ಕಂಗಾಲಾಗಿರುವ ಸ್ಥಳೀಯರು ನಾಯಿಗಳಿಗೆ ಮಾಡಿದಂತೆ ಬೆಕ್ಕುಗಳಿಗೂ ಸಂತನಾಹರಣ ಚಿಕಿತ್ಸೆ ಮಾಡುವಂತೆ ಮನವಿ ಬಿಬಿಎಂಪಿಗೆ ಮಾಡಿದ್ದಾರೆ. ಬೆಂಗಳೂರಿನ ವಾರ್ಡ್ ನಂಬರ್ 5ರ ನ್ಯಾಯಾಂಗ ಬಡಾವಣೆಯಲ್ಲಿ … Continued

ಬಿಬಿಎಂಪಿ ರಸ್ತೆ ಗುಂಡಿ ಪ್ರಕರಣ: ಪ್ರಧಾನ ಎಂಜಿನಿಯರ್‌ ವಿರುದ್ಧ ಜಾಮೀನು ಸಹಿತ ವಾರೆಂಟ್‌ ಹೊರಡಿಸಿದ ಹೈಕೋರ್ಟ್‌

ಬೆಂಗಳೂರು: ನ್ಯಾಯಾಲಯದ ಆದೇಶ ಪಾಲಿಸಲು ವಿಫಲವಾಗಿರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪ್ರಧಾನ ಎಂಜಿನಿಯರ್‌ ವಿರುದ್ಧ ಮಂಗಳವಾರ ಜಾಮೀನು ಸಹಿತ ವಾರೆಂಟ್‌ ಹೊರಡಿಸಿರುವ ಕರ್ನಾಟಕ ಹೈಕೋರ್ಟ್‌, ಅಧಿಕಾರಿಯನ್ನು ವಶಕ್ಕೆ ಪಡೆದು ಗುರುವಾರ (ಫೆ. 17) ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶಿಸಿ ಮಹತ್ವದ ಆದೇಶ ಮಾಡಿದೆ. ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ರಸ್ತೆಗಳ … Continued

ಬೇರೆ ರಾಜ್ಯಗಳಿಂದ ಬೆಂಗಳೂರಿಗೆ ಬರುವವರಿಗೆ ಆರ್‌ಟಿ -ಪಿಸಿಆರ್ ಪರೀಕ್ಷೆ ಕಡ್ಡಾಯ

ಬೆಂಗಳೂರು: ಹೊರರಾಜ್ಯಗಳಿಂದ ಬರುವವರಿಗೆ ಆರ್‌ಟಿ -ಪಿಸಿಆರ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದ್ದು, ವರದಿ ಬರುವವರೆಗೆ ಕ್ವಾರಂಟೈನ್‍ಗೆ ಒಳಪಡಿಸಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಹೇಳಿದ್ದಾರೆ. ಟೆಸ್ಟ್ ವರದಿ ಬರುವವರಿಗೆ ಪಾಲಿಕೆ ಹೊಟೇಲ್‍ಗಳಲ್ಲಿ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗುತ್ತದೆ. ನಾವು ಮಾಡುವ ಮೂಲಭೂತ ವ್ಯವಸ್ಥೆ ಅವರಿಗೆ ಬೇಡವೆಂದರೆ ಅವರ ಅನುಕೂಲಕ್ಕೆ ತಕ್ಕಹಾಗೆ ಹೊಟೇಲ್ ವ್ಯವಸ್ಥೆ ಮಾಡಿಕೊಳ್ಳಬಹುದು. ಕೆಲವು ಹೊಟೇಲ್‍ಗಳನ್ನು … Continued

ಬಿಬಿಎಂಪಿ ಸಹಾಯಕ ನಿರ್ದೇಶಕರ ಮನೆಯಲ್ಲಿ ಬಿಬಿಎಂಪಿ ಕಡತ ಪತ್ತೆ

ಬೆಂಗಳೂರು: ಬಿಬಿಎಂಪಿ ಸಹಾಯಕ ನಿರ್ದೇಶಕ ದೇವೇಂದ್ರಪ್ಪ ಅವರ ಮನೆಯಲ್ಲಿ ಬಿಬಿಎಂಪಿ ನಗರಯೋಜನೆ ವಿಭಾಗಕ್ಕೆ ಸೇರಿದ 430ಕ್ಕೂ ಹೆಚ್ಚು ಕಡತಗಳು ಪತ್ತೆಯಾಗಿವೆ. ರಾಜ್ಯ ಭ್ರಷ್ಟಾಚಾರ ನಿಗ್ರಹದ ಬಲೆಗೆ ಬಿದ್ದಿರುವ ಅವರ ಮನೆಯಲ್ಲಿ ಇದಲ್ಲದೆ, 120 ಲೀಟರ್ ಮದ್ಯದ ಬಾಟಲ್‍ಗಳು ಸಹ ಪತ್ತೆಯಾಗಿವೆ. ಪ್ರಕರಣದ ತನಿಖೆಯನ್ನು ಮುಂದುವರೆಸಿರುವ ಎಸಿಬಿ ಅಧಿಕಾರಿಗಳು ದೇವೇಂದ್ರಪ್ಪ ಅವರ ಮನೆಯನ್ನು ಶೋಧಿಸಿದಾಗ ವಿವಿಧ ಬ್ಯಾಂಕ್ … Continued