ಬಿಬಿಎಂಪಿ ರಸ್ತೆ ಗುಂಡಿ ಪ್ರಕರಣ: ಪ್ರಧಾನ ಎಂಜಿನಿಯರ್‌ ವಿರುದ್ಧ ಜಾಮೀನು ಸಹಿತ ವಾರೆಂಟ್‌ ಹೊರಡಿಸಿದ ಹೈಕೋರ್ಟ್‌

ಬೆಂಗಳೂರು: ನ್ಯಾಯಾಲಯದ ಆದೇಶ ಪಾಲಿಸಲು ವಿಫಲವಾಗಿರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪ್ರಧಾನ ಎಂಜಿನಿಯರ್‌ ವಿರುದ್ಧ ಮಂಗಳವಾರ ಜಾಮೀನು ಸಹಿತ ವಾರೆಂಟ್‌ ಹೊರಡಿಸಿರುವ ಕರ್ನಾಟಕ ಹೈಕೋರ್ಟ್‌, ಅಧಿಕಾರಿಯನ್ನು ವಶಕ್ಕೆ ಪಡೆದು ಗುರುವಾರ (ಫೆ. 17) ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶಿಸಿ ಮಹತ್ವದ ಆದೇಶ ಮಾಡಿದೆ. ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ರಸ್ತೆಗಳ … Continued

ಬೇರೆ ರಾಜ್ಯಗಳಿಂದ ಬೆಂಗಳೂರಿಗೆ ಬರುವವರಿಗೆ ಆರ್‌ಟಿ -ಪಿಸಿಆರ್ ಪರೀಕ್ಷೆ ಕಡ್ಡಾಯ

ಬೆಂಗಳೂರು: ಹೊರರಾಜ್ಯಗಳಿಂದ ಬರುವವರಿಗೆ ಆರ್‌ಟಿ -ಪಿಸಿಆರ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದ್ದು, ವರದಿ ಬರುವವರೆಗೆ ಕ್ವಾರಂಟೈನ್‍ಗೆ ಒಳಪಡಿಸಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಹೇಳಿದ್ದಾರೆ. ಟೆಸ್ಟ್ ವರದಿ ಬರುವವರಿಗೆ ಪಾಲಿಕೆ ಹೊಟೇಲ್‍ಗಳಲ್ಲಿ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗುತ್ತದೆ. ನಾವು ಮಾಡುವ ಮೂಲಭೂತ ವ್ಯವಸ್ಥೆ ಅವರಿಗೆ ಬೇಡವೆಂದರೆ ಅವರ ಅನುಕೂಲಕ್ಕೆ ತಕ್ಕಹಾಗೆ ಹೊಟೇಲ್ ವ್ಯವಸ್ಥೆ ಮಾಡಿಕೊಳ್ಳಬಹುದು. ಕೆಲವು ಹೊಟೇಲ್‍ಗಳನ್ನು … Continued

ಬಿಬಿಎಂಪಿ ಸಹಾಯಕ ನಿರ್ದೇಶಕರ ಮನೆಯಲ್ಲಿ ಬಿಬಿಎಂಪಿ ಕಡತ ಪತ್ತೆ

ಬೆಂಗಳೂರು: ಬಿಬಿಎಂಪಿ ಸಹಾಯಕ ನಿರ್ದೇಶಕ ದೇವೇಂದ್ರಪ್ಪ ಅವರ ಮನೆಯಲ್ಲಿ ಬಿಬಿಎಂಪಿ ನಗರಯೋಜನೆ ವಿಭಾಗಕ್ಕೆ ಸೇರಿದ 430ಕ್ಕೂ ಹೆಚ್ಚು ಕಡತಗಳು ಪತ್ತೆಯಾಗಿವೆ. ರಾಜ್ಯ ಭ್ರಷ್ಟಾಚಾರ ನಿಗ್ರಹದ ಬಲೆಗೆ ಬಿದ್ದಿರುವ ಅವರ ಮನೆಯಲ್ಲಿ ಇದಲ್ಲದೆ, 120 ಲೀಟರ್ ಮದ್ಯದ ಬಾಟಲ್‍ಗಳು ಸಹ ಪತ್ತೆಯಾಗಿವೆ. ಪ್ರಕರಣದ ತನಿಖೆಯನ್ನು ಮುಂದುವರೆಸಿರುವ ಎಸಿಬಿ ಅಧಿಕಾರಿಗಳು ದೇವೇಂದ್ರಪ್ಪ ಅವರ ಮನೆಯನ್ನು ಶೋಧಿಸಿದಾಗ ವಿವಿಧ ಬ್ಯಾಂಕ್ … Continued