ಭಾರತದಲ್ಲಿ ಆಡಲು ನಿರಾಕರಿಸಿದ್ರೆ ಬಾಂಗ್ಲಾದೇಶಕ್ಕೆ ಟಿ20 ವಿಶ್ವಕಪ್‌ನಿಂದ ಹೊರಬೀಳುವ ಎಚ್ಚರಿಕೆ ನೀಡಿದ ಐಸಿಸಿ

ದುಬೈ: ಮುಂಬರುವ ಟಿ20 ವಿಶ್ವಕಪ್‌ನ ತನ್ನ ಪಂದ್ಯಗಳನ್ನು ಭಾರತದಿಂದ ಹೊರಗೆ ಸ್ಥಳಾಂತರಿಸಬೇಕೆಂಬ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ (BCB) ಮನವಿಯನ್ನು ಅಂರಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ತಿರಸ್ಕರಿಸಿದೆ ಹಾಗೂ ಐಸಿಸಿ ಮಂಡಳಿಯಲ್ಲಿ ನಡೆದ ಮತದಾನದಲ್ಲಿ ಬಾಂಗ್ಲಾದೇಶದ ಪ್ರಸ್ತಾವನೆಯು 14-2 ಮತಗಳ ಅಂತರದಿಂದ ಸೋಲನುಭವಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೇ ವರದಿ ಹೇಳಿದೆ. ಒಂದು ವೇಳೆ ಬಾಂಗ್ಲಾದೇಶ … Continued

2026ರ ಟಿ20 ವಿಶ್ವಕಪ್ | ಭಾರತದಲ್ಲಿ ಆಡುವ ವಿಚಾರ ; ಬಾಂಗ್ಲಾದೇಶಕ್ಕೆ ಐಸಿಸಿ ಅಂತಿಮ ಗಡುವು

 ಮುಂಬೈ/ಢಾಕಾ : 2026ರ ಪುರುಷರ ಟಿ20 ವಿಶ್ವಕಪ್‌ಗಾಗಿ ಭಾರತಕ್ಕೆ ಪ್ರಯಾಣಿಸಲು ನಿರಾಕರಿಸುತ್ತಿರುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ (BCB), ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಅಂತಿಮ ಎಚ್ಚರಿಕೆ ನೀಡಿದೆ ಎಂದು ವರದಿಯಾಗಿದೆ. ಭಾರತಕ್ಕೆ ಬರಲು ಒಪ್ಪಿಗೆ ಕುರಿತು ನಿರ್ಧಾರ ತಿಳಿಸುವ  ಕುರಿತು ಐಸಿಸಿ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ಜನೆವರಿ 21ರ ವರೆಗೆ ಸಮಯ ನೀಡಿದೆ. ಒಂದು ವೇಳೆ … Continued

ತಮೀಮ್ ಇಕ್ಬಾಲ್‌ ರನ್ನು ‘ಭಾರತದ ಏಜೆಂಟ್’ ಎಂದಿದ್ದ ಬಾಂಗ್ಲಾ ಕ್ರಿಕೆಟ್ ಮಂಡಳಿ ಹಣಕಾಸು ಸಮಿತಿ ಅಧ್ಯಕ್ಷ ವಜಾ

ಢಾಕಾ : ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟಿ20 ವಿಶ್ವಕಪ್ ಪಂದ್ಯದ ಸ್ಥಳದ ವಿವಾದದ ನಡುವೆ ಸರಣಿ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ (BCB) ಹಣಕಾಸು ಸಮಿತಿ ಅಧ್ಯಕ್ಷ ಎಂ. ನಜ್ಮುಲ್ ಇಸ್ಲಾಂ ಅವರನ್ನು ಗುರುವಾರ ಹುದ್ದೆಯಿಂದ ವಜಾಗೊಳಿಸಲಾಗಿದೆ. ಮಾಜಿ ನಾಯಕ ತಮೀಮ್ ಇಕ್ಬಾಲ್ ಅವರನ್ನು “ಭಾರತದ ಏಜೆಂಟ್” ಎಂದು ಕರೆದಿದ್ದ ನಜ್ಮುಲ್ … Continued