ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ 15 ಜನರ ಭಾರತದ ಕ್ರಿಕೆಟ್‌ ತಂಡ ಪ್ರಕಟ; ತಂಡಕ್ಕೆ ಮರಳಿದ ಶಮಿ

ನವದೆಹಲಿ: ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಕ್ರಿಕೆಟ್‌ ಸರಣಿಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಐದು ಪಂದ್ಯಗಳ ಸರಣಿಯು ಜನವರಿ 22 ರಿಂದ ನಡೆಯಲಿದೆ. ಹಾಲಿ ವಿಶ್ವ ಟಿ20 ಚಾಂಪಿಯನ್ ಆಗಿರುವ ಭಾರತದ ತಂಡವು ಬಾರ್ಬಡೋಸ್‌ನಲ್ಲಿ ಟ್ರೋಫಿ ಗೆದ್ದ ನಂತರ ಇದುವರೆಗೆ ಯಾವುದೇ ಸರಣಿಯನ್ನು ಕಳೆದುಕೊಂಡಿಲ್ಲ. ಐದು … Continued

‘ಕ್ರಿಕೆಟ್ ಗೆಲ್ಲಬೇಕು, ಅದು ಅತ್ಯಂತ ಮುಖ್ಯ’: ಹೈಬ್ರಿಡ್ ಮಾದರಿಯಲ್ಲಿ ಚಾಂಪಿಯನ್ಸ್ ಟ್ರೋಫಿ ನಡೆಯುವ ಬಗ್ಗೆ ಸುಳಿವು ನೀಡಿದ ಪಿಸಿಬಿ ಮುಖ್ಯಸ್ಥ

ನವದೆಹಲಿ: ಶನಿವಾರ ನಡೆದ ಐಸಿಸಿಯ ವರ್ಚುವಲ್ ಸಭೆಯ ನಂತರ 2025 ರ ಚಾಂಪಿಯನ್ಸ್ ಟ್ರೋಫಿ ಆಯೋಜಿಸಿರುವ ಆತಿಥೇಯ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಹೈಬ್ರಿಡ್ ಮಾದರಿಯನ್ನು ಒಪ್ಪಿಕೊಂಡಿದೆ ಎಂದು ವರದಿಯಾಗಿದೆ. ಆದರೆ ಈ ಬಗ್ಗೆ ಐಸಿಸಿ ಯಾವುದೇ ಮಾಹಿತಿ ನೀಡಿಲ್ಲ. ಇಡೀ ಪಂದ್ಯಾವಳಿಯನ್ನು ಪಾಕಿಸ್ತಾನದಲ್ಲಿ ಆಯೋಜಿಸುವ ನಿಲುವು ತಳೆದಿದ್ದ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (PCB) ಈಗ … Continued

ಚಾಂಪಿಯನ್ಸ್ ಟ್ರೋಫಿ | “ಹೈಬ್ರಿಡ್ ಮಾದರಿ ಒಪ್ಪಿಕೊಳ್ಳಿ ಅಥವಾ…” : ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಅಂತಿಮ ಅವಕಾಶ ನೀಡಿದ ಐಸಿಸಿ…!

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌(ಐಸಿಸಿ) ಪಾಕಿಸ್ತಾನಕ್ಕೆ ಹೈಬ್ರಿಡ್ ಮಾದರಿಯಲ್ಲಿ ಚಾಂಪಿಯನ್ಸ್‌ ಟ್ರೋಫಿಯನ್ನು ನಡೆಸಲು ಗಡುವು ನೀಡಿದೆ ಎಂದು ವರದಿಯಾಗಿದೆ. ಭಾರತದ ಆಟಗಳನ್ನು ಬೇರೆಡೆ ನಡೆಸಲಾಗುವುದು ಅಥವಾ ಇದಕ್ಕೆ ಒಪ್ಪದಿದ್ದರೆ ನೀವು ಮುಂಬರುವ ಚಾಂಪಿಯನ್ಸ್ ಟ್ರೋಫಿ ಆತಿಥ್ಯ ವಹಿಸಿಕೊಳ್ಳುವುದನ್ನು ತಪ್ಪಿಸಿಕೊಳ್ಳುವಿರಿ ಎಂದು ಐಸಿಸಿ ಎಚ್ಚರಿಸಿದೆ ಎಂದು ವರದಿ ಹೇಳಿದೆ. ಭಾರತದ ತಂಡವು ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಬಿಸಿಸಿಐ … Continued

ಐಪಿಎಲ್ 2025 ಹರಾಜು : ಮಾರಾಟದಲ್ಲಿ ಅಯ್ಯರ್ 26.75 ಕೋಟಿ ರೂ. ದಾಖಲೆ ಮುರಿದು ಇತಿಹಾಸ ನಿರ್ಮಿಸಿದ ರಿಷಭ ಪಂತ…! ಅತ್ಯಂತ ದುಬಾರಿ 5 ಭಾರತೀಯ ಆಟಗಾರರು

ನವದೆಹಲಿ: ಸೌದಿ ಅರೇಬಿಯಾದ ಜೆಡ್ಡಾದಲ್ಲಿ ಎರಡು ದಿನಗಳ ಐಪಿಎಲ್ 2025 ಹರಾಜು ಭಾನುವಾರ ಆರಂಭವಾಗಿದ್ದು, ರಿಷಬ್ ಪಂತ್ ಮತ್ತು ಶ್ರೇಯಸ್ ಅಯ್ಯರ್ ಭಾನುವಾರ (ನವೆಂಬರ್ 24) ಈ ಇಬ್ಬರು ಆಟಗಾರರು ಐಪಿಎಲ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಬೆಲೆಗೆ ಮಾರಾಟವಾಗುವ ಮೂಲಕ ಸಾರ್ವಕಾಲಿಕ ದಾಖಲೆ ಸ್ಥಾಪಿಸಿದ್ದಾರೆ. ಮಾಜಿ ಡೆಲ್ಲಿ ಕ್ಯಾಪಿಟಲ್ಸ್ ಜೋಡಿಯನ್ನು ಪ್ರಾಂಚೈಸಿಗಳಾದ ಎಲ್‌ಸಿಜಿ ಮತ್ತು ಪಂಜಾಬ್ … Continued

ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಚಾಂಪಿಯನ್ಸ್ ಟ್ರೋಫಿ ಕೊಂಡೊಯ್ಯಲು ಪಾಕಿಸ್ತಾನ ಕ್ರಿಕೆಟ್‌ ನಿಯಂತ್ರಣ ಮಂಡಳಿಗೆ ನಿರ್ಬಂಧಿಸಿದ ಐಸಿಸಿ : ವರದಿ

ಭಾರತವನ್ನು ಕೆರಳಿಸುವ ಕೆಲಸಕ್ಕೆ ಮುಂದಾಗಿದ್ದ ಪಾಕಿಸ್ತಾನಕ್ಕೆ, ಐಸಿಸಿ ಖಡಕ್ ಎಚ್ಚರಿಕೆ ನೀಡಿದೆ. ಅದರಂತೆ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ವಿವಾದಿತ ಪ್ರದೇಶವಾದ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಕೊಂಡೊಯ್ಯುವಂತಿಲ್ಲ ಎಂದು ಪಾಕಿಸ್ತಾನಕ್ಕೆ ಐಸಿಸಿ ನಿರ್ಬಂಧಿಸಿದೆ ಎಂದು ವರದಿಯಾಗಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) 2025 ರ ಚಾಂಪಿಯನ್ಸ್ ʼಟ್ರೋಫಿ ಪ್ರವಾಸʼವನ್ನು ‘ಪಾಕಿಸ್ತಾನ ಆಕ್ರಮಿತ ಕಾಶ್ಮೀರ’ದ ಮೂರು ನಗರಗಳಲ್ಲಿಯೂ ಆಯೋಜಿಸುವ, … Continued

ಭಾರತದ ತಂಡ ಪಾಕಿಸ್ತಾನಕ್ಕೆ ಹೋಗದಿದ್ದರೆ ಅದು ಚಾಂಪಿಯನ್ಸ್ ಟ್ರೋಫಿಯಿಂದ ಹಿಂದಕ್ಕೆ ಸರಿಯಬಹುದು ; ವರದಿ

ಪಾಕಿಸ್ತಾನದ ಪತ್ರಿಕೆ ಡಾನ್ ವರದಿ ಪ್ರಕಾರ, 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಿಂದಲೇ ಪಾಕಿಸ್ತಾನ ಹಿಂದಕ್ಕೆ ಸರಿಯಬಹುದು. 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಲ್ಗೊಳ್ಳಲು ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸಲು ನಿರಾಕರಿಸಿದ ನಂತರ ಅದರ ಆತಿಥೇಯ ಹಕ್ಕುಗಳನ್ನು ಐಸಿಸಿ ಕಸಿದುಕೊಂಡರೆ ಮುಂದಾಗುವ ಸಮಸ್ಯೆ ಬಗೆಹರಿಯುವ ವರೆಗೆ ಯಾವುದೇ ಐಸಿಸಿ ಅಥವಾ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಪಂದ್ಯಾವಳಿಗಳಲ್ಲಿ … Continued

ಮುಂಬರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಆಡಲು ಪಾಕಿಸ್ತಾನಕ್ಕೆ ಹೋಗಲ್ಲ ಎಂದ ಭಾರತ : ಪಿಸಿಬಿಗೆ ಮಾಹಿತಿ ನೀಡಿದ ಐಸಿಸಿ

ನವದೆಹಲಿ: ಮುಂದಿನ ವರ್ಷ ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಆಡಲು ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಭಾರತದ ಕ್ರಿಕೆಟ್‌ ಮಂಡಳಿಯು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ತಿಳಿಸಿದೆ ಎಂಬುದನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಭಾನುವಾರ ದೃಢಪಡಿಸಿದೆ. “ಐಸಿಸಿ 2025 ರ ಚಾಂಪಿಯನ್ಸ್ ಟ್ರೋಫಿಗಾಗಿ ತಮ್ಮ ತಂಡವು ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಬಿಸಿಸಿಐ ತಿಳಿಸಿದೆ ಎಂದು … Continued

ಮುಂದಿನ ಐಸಿಸಿ ಅಧ್ಯಕ್ಷರಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವಿರೋಧ ಆಯ್ಕೆ

ನವದೆಹಲಿ: ಭಾರತೀಯ ಕ್ರಿಕೆಟ್‌ ಮಂಡಳಿಯ (BCCI) ಹಾಲಿ ಗೌರವ ಕಾರ್ಯದರ್ಶಿ ಜಯ್ ಶಾ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ICC) ಸ್ವತಂತ್ರ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಮತ್ತು 1 ಡಿಸೆಂಬರ್ 2024 ರಂದು ಅವರ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ. ಆಗಸ್ಟ್ 20 ರಂದು, ಪ್ರಸ್ತುತ ಐಸಿಸಿ (ICC) ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಅವರ ಅಧಿಕಾರಾವಧಿಯ ಮುಕ್ತಾಯವಾಗಲಿದೆ. ಅಧ್ಯಕ್ಷ … Continued

ಕ್ಯಾನ್ಸರ್ ಪೀಡಿತ ಭಾರತದ ಮಾಜಿ ಕ್ರಿಕೆಟಿಗ ಅಂಶುಮಾನ ಗಾಯಕ್ವಾಡಗೆ ಆರ್ಥಿಕ ನೆರವು ಪ್ರಕಟಿಸಿದ ಬಿಸಿಸಿಐ

ನವದೆಹಲಿ: ರಕ್ತದ ಕ್ಯಾನ್ಸರ್ ನಿಂದ ಬಳಲುತ್ತಿರುವ ಭಾರತದ ಮಾಜಿ ಕ್ರಿಕೆಟಿಗ ಮತ್ತು ಬಾರತದ ತಂಡದ ಮಾಜಿ ಮುಖ್ಯ ಕೋಚ್ ಅಂಶುಮಾನ್ ಗಾಯಕ್ವಾಡ್ ಅವರ ಚಿಕಿತ್ಸೆಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಒಂದು ಕೋಟಿ ರೂಪಾಯಿಗಳ ಆರ್ಥಿಕ ನೆರವು ನೀಡುವುದಾಗಿ ಪ್ರಕಟಿಸಿದೆ. ಲಂಡನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಕ್ವಾಡ್‌ ಅವರಿಗೆ ತಕ್ಷಣವೇ ಹಣ ಬಿಡುಗಡೆ ಮಾಡುವಂತೆ ಮಂಡಳಿಯ … Continued

ಟಿ20 ವಿಶ್ವಕಪ್ ಗೆಲುವಿಗೆ ನೀಡಿದ್ದ 2.5 ಕೋಟಿ ರೂ. ಬೋನಸ್‌ ನಿರಾಕರಿಸಿದ ದ್ರಾವಿಡ್ ; ಯಾಕೆಂದು ಗೊತ್ತಾದ್ರೆ ನೀವು ಫ್ಯಾನ್‌ ಆಗ್ತೀರಾ..!

ನವದೆಹಲಿ: ಭಾರತದ ನಿರ್ಗಮಿತ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು 2024 ರ ಟಿ 20 ವಿಶ್ವಕಪ್ ಗೆಲುವಿಗೆ ತಂಡವನ್ನು ಮುನ್ನಡೆಸಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಯಿಂದ ನೀಡಲಾಗಿದ್ದ ಹೆಚ್ಚುವರಿ 2.5 ಕೋಟಿ ರೂ. ಬೋನಸ್ ಅನ್ನು ಬಿಸಿಸಿಐಗೆ ಹಿಂದಿರುಗಿಸಿದ್ದಾರೆ ಎಂದು ವರದಿಯಾಗಿದೆ. ಸಮಾನ ಹಂಚಿಕೆಗೆ ಒತ್ತು ನೀಡುವ ಮೂಲಕ ದ್ರಾವಿಡ್ ತನ್ನ … Continued