ಕ್ಯಾನ್ಸರ್ ಪೀಡಿತ ಭಾರತದ ಮಾಜಿ ಕ್ರಿಕೆಟಿಗ ಅಂಶುಮಾನ ಗಾಯಕ್ವಾಡಗೆ ಆರ್ಥಿಕ ನೆರವು ಪ್ರಕಟಿಸಿದ ಬಿಸಿಸಿಐ

ನವದೆಹಲಿ: ರಕ್ತದ ಕ್ಯಾನ್ಸರ್ ನಿಂದ ಬಳಲುತ್ತಿರುವ ಭಾರತದ ಮಾಜಿ ಕ್ರಿಕೆಟಿಗ ಮತ್ತು ಬಾರತದ ತಂಡದ ಮಾಜಿ ಮುಖ್ಯ ಕೋಚ್ ಅಂಶುಮಾನ್ ಗಾಯಕ್ವಾಡ್ ಅವರ ಚಿಕಿತ್ಸೆಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಒಂದು ಕೋಟಿ ರೂಪಾಯಿಗಳ ಆರ್ಥಿಕ ನೆರವು ನೀಡುವುದಾಗಿ ಪ್ರಕಟಿಸಿದೆ. ಲಂಡನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಕ್ವಾಡ್‌ ಅವರಿಗೆ ತಕ್ಷಣವೇ ಹಣ ಬಿಡುಗಡೆ ಮಾಡುವಂತೆ ಮಂಡಳಿಯ … Continued

ಟಿ20 ವಿಶ್ವಕಪ್ ಗೆಲುವಿಗೆ ನೀಡಿದ್ದ 2.5 ಕೋಟಿ ರೂ. ಬೋನಸ್‌ ನಿರಾಕರಿಸಿದ ದ್ರಾವಿಡ್ ; ಯಾಕೆಂದು ಗೊತ್ತಾದ್ರೆ ನೀವು ಫ್ಯಾನ್‌ ಆಗ್ತೀರಾ..!

ನವದೆಹಲಿ: ಭಾರತದ ನಿರ್ಗಮಿತ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು 2024 ರ ಟಿ 20 ವಿಶ್ವಕಪ್ ಗೆಲುವಿಗೆ ತಂಡವನ್ನು ಮುನ್ನಡೆಸಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಯಿಂದ ನೀಡಲಾಗಿದ್ದ ಹೆಚ್ಚುವರಿ 2.5 ಕೋಟಿ ರೂ. ಬೋನಸ್ ಅನ್ನು ಬಿಸಿಸಿಐಗೆ ಹಿಂದಿರುಗಿಸಿದ್ದಾರೆ ಎಂದು ವರದಿಯಾಗಿದೆ. ಸಮಾನ ಹಂಚಿಕೆಗೆ ಒತ್ತು ನೀಡುವ ಮೂಲಕ ದ್ರಾವಿಡ್ ತನ್ನ … Continued

ಭಾರತದ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ ಗಂಭೀರ ನೇಮಕ

ನವದೆಹಲಿ: ಭಾರತದ ಪುರುಷರ ಕ್ರಿಕೆಟ್‌ ತಂಡದ ಮುಖ್ಯ ಕೋಚ್ ಆಗಿ ಭಾರತದ ತಂಡದ ಮಾಜಿ ಆರಂಭಿಕ ಆಟಗಾರ ಗೌತಮ ಗಂಭೀರ ಅವರನ್ನು ನೇಮಿಸಲಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ ಶಾ ಮಂಗಳವಾರ ಪ್ರಕಟಿಸಿದ್ದಾರೆ. T20 ವಿಶ್ವಕಪ್ 2024ರ ಮುಕ್ತಾಯದ ನಂತರ ಮುಖ್ಯ ಕೋಚ್‌ ಹುದ್ದೆ ತೊರೆದ ರಾಹುಲ್ ದ್ರಾವಿಡ್‌ ಅವರ ಬದಲಿಗೆ ಗೌತಮ ಗಂಭೀರ ಅವರನ್ನು … Continued

T20 ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ಬಿಸಿಸಿಐ ನೀಡಿದ 125 ಕೋಟಿ ರೂ. ಬಹುಮಾನದ ಹಂಚಿಕೆ ಹೇಗೆ ? ಯಾರಿಗೆ ಎಷ್ಟು ಸಿಗಲಿದೆ? ವಿವರ ಇಲ್ಲಿದೆ

 ನವದೆಹಲಿ: ಟಿ20 ವಿಶ್ವಕಪ್ ವಿಜೇತ ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಸೇರಿದಂತೆ 15 ಸದಸ್ಯರ ಭಾತರದ ತಂಡವು ಅಮೆರಿಕ ಮತ್ತು ವೆಸ್ಟ್‌ ಇಂಡೀಸ್‌ನಲ್ಲಿ ನಡೆದ T20 ವಿಶ್ವಕಪ್ 2024 ಪಂದ್ಯಾವಳಿಯಲ್ಲಿ ಕಪ್‌ ಗೆದ್ದ ನಂತರ ಬಿಸಿಸಿಐ ಅವರಿಗೆ 125 ಕೋಟಿ ರೂ.ಗಳ ನಗದು ಬಹುಮಾನ ಘೋಷಿಸಿತು. ಒಟ್ಟು 42 ಜನರ … Continued

ಮಹಿಳಾ ಏಷ್ಯಾ ಕಪ್ 2024 : ಭಾರತದ ಮಹಿಳೆಯರ ಕ್ರಿಕೆಟ್‌ ತಂಡ ಪ್ರಕಟ

ಮುಂಬಯಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಈ ತಿಂಗಳ ಕೊನೆಯಲ್ಲಿ ಶ್ರೀಲಂಕಾದ ದಂಬುಲ್ಲಾದಲ್ಲಿ ನಡೆಯಲಿರುವ ಮಹಿಳಾ ಏಷ್ಯಾ ಕಪ್ 2024 ಪಂದ್ಯಾವಳಿಗಾಗಿ ತಂಡವನ್ನು ಪ್ರಕಟಿಸಿದೆ. ಎರಡು ವರ್ಷಗಳ ಹಿಂದೆ ಭಾರತದ ತಂಡವನ್ನು ಏಷ್ಯಾ ಕಪ್ ಪ್ರಶಸ್ತಿಗೆ ಮುನ್ನಡೆಸಿದ್ದ ಹರ್ಮನ್‌ಪ್ರೀತ್ ಕೌರ್, ಈ ಆವೃತ್ತಿಯ ಟೂರ್ನಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಸ್ಮೃತಿ ಮಂಧಾನ ಉಪನಾಯಕಿಯಾಗಿ ನೇಮಕಗೊಂಡಿದ್ದಾರೆ. ಅಂತಿಮ … Continued

ಕ್ರಿಕೆಟ್‌ : ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಯಲ್ಲಿ ದ್ರಾವಿಡ್ ಏಕೆ ಮುಂದುವರಿಯಲಿಲ್ಲ? ಕಾರಣ ಬಹಿರಂಗಪಡಿಸಿದ ಬಿಸಿಸಿಐ ಕಾರ್ಯದರ್ಶಿ

ನವದೆಹಲಿ: T20 ವಿಶ್ವಕಪ್ 2024ರ ನಂತರ ಭಾರತದ ತಂಡದ ಮುಖ್ಯ ತರಬೇತುದಾರರಾಗಿದ್ದ ರಾಹುಲ್ ದ್ರಾವಿಡ್ ಅವರ ಅವಧಿಯು ಮುಕ್ತಾಯವಾಗಿದ್ದು, ಮುಂದಿನ ಟೀಂ ಇಂಡಿಯಾದ ಮುಖ್ಯ ಕೋಚ್‌ ಹುದ್ದೆಗಾಗಿ ಹುಡುಕಾಟ ನಡೆಯುತ್ತಿದೆ. ರೋಹಿತ್ ಶರ್ಮಾ ನೇತೃತ್ವದ ತಂಡವು ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ನಂತರ ದ್ರಾವಿಡ್ ಅವರು ತಮ್ಮ ಮುಖ್ಯ ಕೋಚ್‌ ಹುದ್ದೆಗೆ ಅದ್ಭುತ ವಿದಾಯ … Continued

ಐಸಿಸಿ ʼಟಿ20 ವಿಶ್ವಕಪ್ 2024ʼ ಪ್ರಶಸ್ತಿ ಗೆದ್ದ ಭಾರತದ ಕ್ರಿಕೆಟ್‌ ತಂಡಕ್ಕೆ 125 ಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ…!

ನವದೆಹಲಿ: ಭಾನುವಾರ (ಜೂನ್ 30) ಐಸಿಸಿ (ICC) ಪುರುಷರ T20 ವಿಶ್ವಕಪ್ 2024 ಅನ್ನು ಗೆದ್ದ ಟೀಮ್ ಇಂಡಿಯಾಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) 125 ಕೋಟಿಗಳ ಬೃಹತ್ ಬಹುಮಾನವನ್ನು ಘೋಷಿಸಿದೆ. ಶನಿವಾರ ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆದ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಏಳು ರನ್‌ಗಳಿಂದ ಸೋಲಿಸಿದ ನಂತರ ಐಸಿಸಿ T20 ವಿಶ್ವಕಪ್ ಟ್ರೋಫಿ … Continued

ಶ್ರೇಯಸ್ ಅಯ್ಯರ್, ಇಶಾನ ಕಿಶನ್ ಮಾತ್ರವಲ್ಲದೆ ಇನ್ನೂ 4 ಅನುಭವಿ ಆಟಗಾರರು ಬಿಸಿಸಿಐ ಒಪ್ಪಂದದ ಪಟ್ಟಿಯಿಂದ ಹೊರಕ್ಕೆ…!

ನವದೆಹಲಿ : ರಣಜಿ ಟ್ರೋಫಿ ಆಡಬೇಕೆಂಬ ನಿರ್ದೇಶನವನ್ನು ನಿರ್ಲಕ್ಷಿಸಿದ ನಂತರ ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಅವರನ್ನು ಈ ವರ್ಷಕ್ಕೆ ಬಿಸಿಸಿಐ ತನ್ನ ಕೇಂದ್ರೀಯ ಒಪ್ಪಂದದಿಂದ ಹೊರಗಿಟ್ಟಿದೆ. ಆದರೆ ನಾಯಕ ರೋಹಿತ ಶರ್ಮಾ ಮತ್ತು ವಿರಾಟ ಕೊಹ್ಲಿ ಅವರನ್ನು ಬಿಸಿಸಿಐ ತನ್ನ ಕೇಂದ್ರೀಯ ಒಪ್ಪಂದದ ಅಗ್ರ ಬ್ರಾಕೆಟ್‌ನಲ್ಲಿ ಮುಂದುವರಿಸಿದೆ. 25ರ ಹರೆಯದ ಇಶಾಂತ ಕಿಶನ್ … Continued

ವಿವಿಎಸ್ ಲಕ್ಷ್ಮಣ ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್ ಆಗುವ ಸಾಧ್ಯತೆ ; ದ್ರಾವಿಡ್ ಐಪಿಎಲ್ ನಲ್ಲಿ ಲಕ್ನೋ ಸೂಪರ್ ಜೈಂಟ್ಸ್‌ಗೆ ಮಾರ್ಗದರ್ಶಕ ಆಗುವ ಸಾಧ್ಯತೆ : ವರದಿ

ಭಾರತ ಪುರುಷರ ಕ್ರಿಕೆಟ್‌ ತಂಡದ ಮುಖ್ಯ ಕೋಚ್ ಸ್ಥಾನವನ್ನು ರಾಹುಲ್ ದ್ರಾವಿಡ್ ತೆರವು ಮಾಡಲು ಸಜ್ಜಾಗಿದ್ದಾರೆ. ಏಕದಿನ (ODI) ವಿಶ್ವಕಪ್ 2023 ರ ಮುಕ್ತಾಯದೊಂದಿಗೆ ದ್ರಾವಿಡ್ ಅವರ ಅಧಿಕಾರಾವಧಿ ಮುಗಿದಿದ್ದು, ಅವರು ತಮ್ಮ ಒಪ್ಪಂದವನ್ನು ನವೀಕರಿಸಲು ಉತ್ಸುಕರಾಗಿಲ್ಲ ಎಂದು ಮೂಲಗಳು ತಿಳಿಸಿವೆ ಎಂದು ಸ್ಪೋರ್ಟ್ಸ್ ಟಾಕ್‌ಗೆ ವರದಿ ಮಾಡಿದೆ. ಇಂಡಿಯನ್ ಪ್ರೀಮಿಯರ್ ಲೀಗ್ 2024 ರ … Continued

ಅರ್ಜುನ ರಣತುಂಗರ ‘ಹಾಸ್ಯಾಸ್ಪದ’ ಹೇಳಿಕೆಗಳ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ ಶಾ ಬಳಿ ವಿಷಾದ ವ್ಯಕ್ತಪಡಿಸಿದ ಶ್ರೀಲಂಕಾ ಸರ್ಕಾರ

ಕೊಲಂಬೊ : ಮಾಜಿ ನಾಯಕ ಅರ್ಜುನ ರಣತುಂಗ ನೀಡಿದ ಹಾಸ್ಯಾಸ್ಪದ ಹೇಳಿಕೆಗಳ ಬಗ್ಗೆ ಶ್ರೀಲಂಕಾ ಸರ್ಕಾರವು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷ ಮತ್ತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ ಶಾ ಅವರಿಗೆ ಅಧಿಕೃತವಾಗಿ ಕ್ಷಮೆಯಾಚಿಸಿದೆ. ಶ್ರೀಲಂಕಾದ ಮಾಜಿ ನಾಯಕ ಅರ್ಜುನ ರಣತುಂಗಾ ಶ್ರೀಲಂಕಾ ಕ್ರಿಕೆಟ್‌ನ ಅವನತಿಗೆ ಜಯ ಶಾ ಅವರೇ … Continued