ಭಾರತದ ತಂಡ ಪಾಕಿಸ್ತಾನಕ್ಕೆ ಹೋಗದಿದ್ದರೆ ಅದು ಚಾಂಪಿಯನ್ಸ್ ಟ್ರೋಫಿಯಿಂದ ಹಿಂದಕ್ಕೆ ಸರಿಯಬಹುದು ; ವರದಿ

ಪಾಕಿಸ್ತಾನದ ಪತ್ರಿಕೆ ಡಾನ್ ವರದಿ ಪ್ರಕಾರ, 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಿಂದಲೇ ಪಾಕಿಸ್ತಾನ ಹಿಂದಕ್ಕೆ ಸರಿಯಬಹುದು. 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಲ್ಗೊಳ್ಳಲು ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸಲು ನಿರಾಕರಿಸಿದ ನಂತರ ಅದರ ಆತಿಥೇಯ ಹಕ್ಕುಗಳನ್ನು ಐಸಿಸಿ ಕಸಿದುಕೊಂಡರೆ ಮುಂದಾಗುವ ಸಮಸ್ಯೆ ಬಗೆಹರಿಯುವ ವರೆಗೆ ಯಾವುದೇ ಐಸಿಸಿ ಅಥವಾ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಪಂದ್ಯಾವಳಿಗಳಲ್ಲಿ … Continued

ಮುಂಬರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಆಡಲು ಪಾಕಿಸ್ತಾನಕ್ಕೆ ಹೋಗಲ್ಲ ಎಂದ ಭಾರತ : ಪಿಸಿಬಿಗೆ ಮಾಹಿತಿ ನೀಡಿದ ಐಸಿಸಿ

ನವದೆಹಲಿ: ಮುಂದಿನ ವರ್ಷ ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಆಡಲು ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಭಾರತದ ಕ್ರಿಕೆಟ್‌ ಮಂಡಳಿಯು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ತಿಳಿಸಿದೆ ಎಂಬುದನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಭಾನುವಾರ ದೃಢಪಡಿಸಿದೆ. “ಐಸಿಸಿ 2025 ರ ಚಾಂಪಿಯನ್ಸ್ ಟ್ರೋಫಿಗಾಗಿ ತಮ್ಮ ತಂಡವು ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಬಿಸಿಸಿಐ ತಿಳಿಸಿದೆ ಎಂದು … Continued

ಮುಂದಿನ ಐಸಿಸಿ ಅಧ್ಯಕ್ಷರಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವಿರೋಧ ಆಯ್ಕೆ

ನವದೆಹಲಿ: ಭಾರತೀಯ ಕ್ರಿಕೆಟ್‌ ಮಂಡಳಿಯ (BCCI) ಹಾಲಿ ಗೌರವ ಕಾರ್ಯದರ್ಶಿ ಜಯ್ ಶಾ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ICC) ಸ್ವತಂತ್ರ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಮತ್ತು 1 ಡಿಸೆಂಬರ್ 2024 ರಂದು ಅವರ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ. ಆಗಸ್ಟ್ 20 ರಂದು, ಪ್ರಸ್ತುತ ಐಸಿಸಿ (ICC) ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಅವರ ಅಧಿಕಾರಾವಧಿಯ ಮುಕ್ತಾಯವಾಗಲಿದೆ. ಅಧ್ಯಕ್ಷ … Continued

ಕ್ಯಾನ್ಸರ್ ಪೀಡಿತ ಭಾರತದ ಮಾಜಿ ಕ್ರಿಕೆಟಿಗ ಅಂಶುಮಾನ ಗಾಯಕ್ವಾಡಗೆ ಆರ್ಥಿಕ ನೆರವು ಪ್ರಕಟಿಸಿದ ಬಿಸಿಸಿಐ

ನವದೆಹಲಿ: ರಕ್ತದ ಕ್ಯಾನ್ಸರ್ ನಿಂದ ಬಳಲುತ್ತಿರುವ ಭಾರತದ ಮಾಜಿ ಕ್ರಿಕೆಟಿಗ ಮತ್ತು ಬಾರತದ ತಂಡದ ಮಾಜಿ ಮುಖ್ಯ ಕೋಚ್ ಅಂಶುಮಾನ್ ಗಾಯಕ್ವಾಡ್ ಅವರ ಚಿಕಿತ್ಸೆಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಒಂದು ಕೋಟಿ ರೂಪಾಯಿಗಳ ಆರ್ಥಿಕ ನೆರವು ನೀಡುವುದಾಗಿ ಪ್ರಕಟಿಸಿದೆ. ಲಂಡನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಕ್ವಾಡ್‌ ಅವರಿಗೆ ತಕ್ಷಣವೇ ಹಣ ಬಿಡುಗಡೆ ಮಾಡುವಂತೆ ಮಂಡಳಿಯ … Continued

ಟಿ20 ವಿಶ್ವಕಪ್ ಗೆಲುವಿಗೆ ನೀಡಿದ್ದ 2.5 ಕೋಟಿ ರೂ. ಬೋನಸ್‌ ನಿರಾಕರಿಸಿದ ದ್ರಾವಿಡ್ ; ಯಾಕೆಂದು ಗೊತ್ತಾದ್ರೆ ನೀವು ಫ್ಯಾನ್‌ ಆಗ್ತೀರಾ..!

ನವದೆಹಲಿ: ಭಾರತದ ನಿರ್ಗಮಿತ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು 2024 ರ ಟಿ 20 ವಿಶ್ವಕಪ್ ಗೆಲುವಿಗೆ ತಂಡವನ್ನು ಮುನ್ನಡೆಸಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಯಿಂದ ನೀಡಲಾಗಿದ್ದ ಹೆಚ್ಚುವರಿ 2.5 ಕೋಟಿ ರೂ. ಬೋನಸ್ ಅನ್ನು ಬಿಸಿಸಿಐಗೆ ಹಿಂದಿರುಗಿಸಿದ್ದಾರೆ ಎಂದು ವರದಿಯಾಗಿದೆ. ಸಮಾನ ಹಂಚಿಕೆಗೆ ಒತ್ತು ನೀಡುವ ಮೂಲಕ ದ್ರಾವಿಡ್ ತನ್ನ … Continued

ಭಾರತದ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ ಗಂಭೀರ ನೇಮಕ

ನವದೆಹಲಿ: ಭಾರತದ ಪುರುಷರ ಕ್ರಿಕೆಟ್‌ ತಂಡದ ಮುಖ್ಯ ಕೋಚ್ ಆಗಿ ಭಾರತದ ತಂಡದ ಮಾಜಿ ಆರಂಭಿಕ ಆಟಗಾರ ಗೌತಮ ಗಂಭೀರ ಅವರನ್ನು ನೇಮಿಸಲಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ ಶಾ ಮಂಗಳವಾರ ಪ್ರಕಟಿಸಿದ್ದಾರೆ. T20 ವಿಶ್ವಕಪ್ 2024ರ ಮುಕ್ತಾಯದ ನಂತರ ಮುಖ್ಯ ಕೋಚ್‌ ಹುದ್ದೆ ತೊರೆದ ರಾಹುಲ್ ದ್ರಾವಿಡ್‌ ಅವರ ಬದಲಿಗೆ ಗೌತಮ ಗಂಭೀರ ಅವರನ್ನು … Continued

T20 ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ಬಿಸಿಸಿಐ ನೀಡಿದ 125 ಕೋಟಿ ರೂ. ಬಹುಮಾನದ ಹಂಚಿಕೆ ಹೇಗೆ ? ಯಾರಿಗೆ ಎಷ್ಟು ಸಿಗಲಿದೆ? ವಿವರ ಇಲ್ಲಿದೆ

 ನವದೆಹಲಿ: ಟಿ20 ವಿಶ್ವಕಪ್ ವಿಜೇತ ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಸೇರಿದಂತೆ 15 ಸದಸ್ಯರ ಭಾತರದ ತಂಡವು ಅಮೆರಿಕ ಮತ್ತು ವೆಸ್ಟ್‌ ಇಂಡೀಸ್‌ನಲ್ಲಿ ನಡೆದ T20 ವಿಶ್ವಕಪ್ 2024 ಪಂದ್ಯಾವಳಿಯಲ್ಲಿ ಕಪ್‌ ಗೆದ್ದ ನಂತರ ಬಿಸಿಸಿಐ ಅವರಿಗೆ 125 ಕೋಟಿ ರೂ.ಗಳ ನಗದು ಬಹುಮಾನ ಘೋಷಿಸಿತು. ಒಟ್ಟು 42 ಜನರ … Continued

ಮಹಿಳಾ ಏಷ್ಯಾ ಕಪ್ 2024 : ಭಾರತದ ಮಹಿಳೆಯರ ಕ್ರಿಕೆಟ್‌ ತಂಡ ಪ್ರಕಟ

ಮುಂಬಯಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಈ ತಿಂಗಳ ಕೊನೆಯಲ್ಲಿ ಶ್ರೀಲಂಕಾದ ದಂಬುಲ್ಲಾದಲ್ಲಿ ನಡೆಯಲಿರುವ ಮಹಿಳಾ ಏಷ್ಯಾ ಕಪ್ 2024 ಪಂದ್ಯಾವಳಿಗಾಗಿ ತಂಡವನ್ನು ಪ್ರಕಟಿಸಿದೆ. ಎರಡು ವರ್ಷಗಳ ಹಿಂದೆ ಭಾರತದ ತಂಡವನ್ನು ಏಷ್ಯಾ ಕಪ್ ಪ್ರಶಸ್ತಿಗೆ ಮುನ್ನಡೆಸಿದ್ದ ಹರ್ಮನ್‌ಪ್ರೀತ್ ಕೌರ್, ಈ ಆವೃತ್ತಿಯ ಟೂರ್ನಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಸ್ಮೃತಿ ಮಂಧಾನ ಉಪನಾಯಕಿಯಾಗಿ ನೇಮಕಗೊಂಡಿದ್ದಾರೆ. ಅಂತಿಮ … Continued

ಕ್ರಿಕೆಟ್‌ : ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಯಲ್ಲಿ ದ್ರಾವಿಡ್ ಏಕೆ ಮುಂದುವರಿಯಲಿಲ್ಲ? ಕಾರಣ ಬಹಿರಂಗಪಡಿಸಿದ ಬಿಸಿಸಿಐ ಕಾರ್ಯದರ್ಶಿ

ನವದೆಹಲಿ: T20 ವಿಶ್ವಕಪ್ 2024ರ ನಂತರ ಭಾರತದ ತಂಡದ ಮುಖ್ಯ ತರಬೇತುದಾರರಾಗಿದ್ದ ರಾಹುಲ್ ದ್ರಾವಿಡ್ ಅವರ ಅವಧಿಯು ಮುಕ್ತಾಯವಾಗಿದ್ದು, ಮುಂದಿನ ಟೀಂ ಇಂಡಿಯಾದ ಮುಖ್ಯ ಕೋಚ್‌ ಹುದ್ದೆಗಾಗಿ ಹುಡುಕಾಟ ನಡೆಯುತ್ತಿದೆ. ರೋಹಿತ್ ಶರ್ಮಾ ನೇತೃತ್ವದ ತಂಡವು ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ನಂತರ ದ್ರಾವಿಡ್ ಅವರು ತಮ್ಮ ಮುಖ್ಯ ಕೋಚ್‌ ಹುದ್ದೆಗೆ ಅದ್ಭುತ ವಿದಾಯ … Continued

ಐಸಿಸಿ ʼಟಿ20 ವಿಶ್ವಕಪ್ 2024ʼ ಪ್ರಶಸ್ತಿ ಗೆದ್ದ ಭಾರತದ ಕ್ರಿಕೆಟ್‌ ತಂಡಕ್ಕೆ 125 ಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ…!

ನವದೆಹಲಿ: ಭಾನುವಾರ (ಜೂನ್ 30) ಐಸಿಸಿ (ICC) ಪುರುಷರ T20 ವಿಶ್ವಕಪ್ 2024 ಅನ್ನು ಗೆದ್ದ ಟೀಮ್ ಇಂಡಿಯಾಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) 125 ಕೋಟಿಗಳ ಬೃಹತ್ ಬಹುಮಾನವನ್ನು ಘೋಷಿಸಿದೆ. ಶನಿವಾರ ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆದ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಏಳು ರನ್‌ಗಳಿಂದ ಸೋಲಿಸಿದ ನಂತರ ಐಸಿಸಿ T20 ವಿಶ್ವಕಪ್ ಟ್ರೋಫಿ … Continued