ಬ್ಯಾಂಕ್ ಕ್ಲರ್ಕ್​ನಿಂದಲೇ ಹಣ, ಕೆ.ಜಿ.ಗಟ್ಟಲೆ ಚಿನ್ನ ಕಳವು; ಮೂವರ ಬಂಧನ

ಬೆಳಗಾವಿ: ಸವದತ್ತಿ ತಾಲೂಕಿನ ಮುರಗೋಡ ಬಿಡಿಸಿಸಿ ಬ್ಯಾಂಕ್ ಕಳ್ಳತನ ಪ್ರಕರಣವನ್ನು ಭೇದಿಸಿರುವ ಜಿಲ್ಲಾ ಪೊಲೀಸರುಬಿಡಿಸಿಸಿ ಬ್ಯಾಂಕ್​ನಿಂದ ಕೋಟಿಗಟ್ಟಲೆ ನಗದು, ಕೆ.ಜಿ.ಗಟ್ಟಲೆ ಚಿನ್ನ ಕದ್ದೊಯ್ದಿದ್ದ ಮೂವರನ್ನು ವಾರದೊಳಗೆ ಪೊಲೀಸರು ಬಂಧಿಸಿದ್ದಾರೆ. ಅವರಿಂದ 4.20 ಕೋಟಿ ರೂ. ನಗದು, 3 ಕೆಜಿ ಬಂಗಾರ ಆಭರಣಗಳನ್ನು ಜಪ್ತಿ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ರಾಮದುರ್ಗ ತಾಲೂಕಿನ ತೋರನಗಟ್ಟಿ ಗ್ರಾಮದ ಹಾಗೂ ಮುರಗೋಡ ಡಿಸಿಸಿ … Continued