ಮಂಗಳೂರು: ಸುರತ್ಕಲ್‌ ಬಳಿ ಸಮುದ್ರದ ಅಲೆಗೆ ಕೊಚ್ಚಿಹೋದ ಮೂವರು ವಿದ್ಯಾರ್ಥಿಗಳು

ಮಂಗಳೂರು: ಹೊಸಬೆಟ್ಟು ಬೀಚ್ ಬಳಿ ಸಮುದ್ರದಲೆಗೆ ಕೊಚ್ಚಿಹೋದ ಮೂವರು ವೈದ್ಯಕೀಯ ವಿದ್ಯಾರ್ಥಿಗಳು! ಮಂಗಳೂರು : ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ನೀರುಪಾಲಾದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್‌ನ ಕುಳಾಯಿ ಜೆಟ್ಟಿ ಬಳಿಯ ಹೊಸಬೆಟ್ಟು ಸಮುದ್ರ ತೀರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಬೆಂಗಳೂರಿನ ಎಎಂಸಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ಮಂಜುನಾಥ, ಶಿವಕುಮಾರ ಹಾಗೂ ಸತ್ಯವೇಲು ಎಂದು … Continued

ಮುರುಡೇಶ್ವರ : ಸಮುದ್ರಕ್ಕೆ ಇಳಿದಿದ್ದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆ

ಕಾರವಾರ : ಸಮುದ್ರದಲ್ಲಿ ಈಜಲು ಇಳಿದಿದ್ದ ಓರ್ವ ವಿದ್ಯಾರ್ಥಿನಿ ಮೃತಪಟ್ಟು ಮೂವರು ಪ್ರವಾಸಿ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದುಘಟನೆ ಮಂಗಳವಾರ ಮುರುಡೇಶ್ವರ ಕಡಲ ತೀರದಲ್ಲಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಮಂಗಳವಾರ (ಡಿಸೆಂಬರ್ 10) ಸಂಜೆ ಮುರುಡೇಶ್ವರ ಕಡಲ ತೀರದಲ್ಲಿ ಸಮುದ್ರ ದಂಡೆಯ ಸಮೀಪದ ನೀರಿನಲ್ಲಿ ಆಟವಾಡುತ್ತಿದ್ದ 54 ವಿದ್ಯಾರ್ಥಿಗಳ ಪೈಕಿ ನಾಲ್ವರು ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಅವರಲ್ಲಿ … Continued

ಮೈ ಜುಂ ಎನಿಸುವ ವೀಡಿಯೊ…| ತಾಯಿ-ಮಗಳನ್ನು ಸಮುದ್ರಕ್ಕೆ ಎಳೆದೊಯ್ದ ಬೃಹತ್‌ ಅಲೆಗಳು ; ಜೀವನ್ಮರಣ ಹೋರಾಟದ ದೃಶ್ಯ ಕ್ಯಾಮರಾದಲ್ಲಿ ಸೆರೆ

ಎಲ್ಲರೂ ಸಮುದ್ರತೀರದಲ್ಲಿ ಕುಳಿತು ಅಲೆಗಳನ್ನು ವೀಕ್ಷಿಸಲು ಇಷ್ಟಪಡುತ್ತಾರೆ. ಆದರೆ ಅಲೆಗಳು ದೈತ್ಯ ರೂಪವನ್ನು ಪಡೆದರೆ, ಅದು ಅತ್ಯಂತ ಭಯಾನಕ. ಹೀಗಾಗಿ ಅಲೆಗಳ ಸ್ವರೂಪವನ್ನು ಗಮನಿಸಿಯೇ ಸಮುದ್ರಕ್ಕೆ ಇಳಿಯಬೇಕು… ಇಲ್ಲವಾದರೆ ಯಾವುದೇ ಅನಾಹುತ ಸಂಭವಿಸಬಹುದು ಎಂಬುದಕ್ಕೆ ಈ ವೈರಲ್‌ ಆದ ವೀಡಿಯೊವೇ ನಿದರ್ಶನ. ಸಮುದ್ರದ ಅಲೆಗಳು ಯಾರನ್ನಾದರೂ ಹೇಗೆ ಅಸಹಾಯಕರನ್ನಾಗಿ ಮಾಡುತ್ತವೆ ಎಂಬುದನ್ನು ಈ ವೀಡಿಯೊದಲ್ಲಿ ನೋಡಬಹುದು. … Continued