ಕರಡಿ ದಾಳಿಗೆ ಅಪ್ಪ-ಮಗ ಸಾವು : ಅರಣ್ಯಾಧಿಕಾರಿ ಮೇಲೆ ಕರಡಿಯ ಭೀಕರ ದಾಳಿ ವೀಡಿಯೊ ವೈರಲ್
ಛತ್ತೀಸ್ಗಢದ ಕಂಕೇರ್ ಜಿಲ್ಲೆಯಲ್ಲಿ ಕಟ್ಟಿಗೆ ತರಲು ಕಾಡಿಗೆ ತೆರಳಿದ್ದ ತಂದೆ-ಮಗನ ಮೇಲೆ ಕೋಪಗೊಂಡ ಕರಡಿ ಮಾರಣಾಂತಿಕವಾಗಿ ದಾಳಿ ಮಾಡಿ ಕೊಂದುಹಾಕಿದೆ. ಸುಕ್ಲಾಲ್ ದರ್ರೋ (45) ಮತ್ತು ಅಜ್ಜು ಕುರೇಟಿ (22) ಎಂದು ಗುರುತಿಸಲಾದ ಇಬ್ಬರು ವ್ಯಕ್ತಿಗಳು ಕರಡಿ ದಾಳಯಿಂದ ಸಾವಿಗೀಡಾಗಿದ್ದಾರೆ. ಒಡಿಶಾ-ಛತ್ತೀಸ್ಗಢ ಗಡಿಯಲ್ಲಿರುವ ಛತ್ತೀಸ್ಗಢದ ಕಂಕೇರ್ ಜಿಲ್ಲೆಯ ದಂಗರಕ್ತ ಗ್ರಾಮದ ಬಳಿಯ ಜೆಲಂಕಾಸ ಅರಣ್ಯದಲ್ಲಿ ಈ … Continued