ಮುಂಡಗೋಡ: ಎಮ್ಮೆ ಮೇಯಿಸಲು ಹೋದ ವ್ಯಕ್ತಿ ಮೇಲೆ ಕರಡಿ ದಾಳಿ;ತಲೆಗೆ ಗಾಯ

ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಜೇನಮುರಿ ಅರಣ್ಯದಲ್ಲಿ ಎಮ್ಮೆ ಮೇಯಿಸಲು ಅರಣ್ಯಕ್ಕೆ ಹೊಗಿದ್ದವನ ಮೇಲೆ ಎರಡು ಕರಡಿಗಳು ದಾಳಿ ಮಾಡಿ ಗಾಯಗೊಳಿಸಿದ ಘಟನೆ ನಡೆದ ವರದಿಯಾಗಿದೆ. ಕರಡಿ ದಾಳಿಯಿಂದ ಗಾಯಗೊಂಡ ವ್ಯಕ್ತಿ ಭಾಗು ಧೂಳು ಕೊಕ್ರೆ(23).ಈತ ಎಂದಿನಂತೆ ಎಮ್ಮೆ ಮೇಯಿಸಲು ಅರಣ್ಯದಂಚಿಗೆ ಹೋಗಿ ಮರಳುವಾಗ, ತನ್ನ ಮಗಳೊಂದಿಗೆ ಇದ್ದ ಕರಡಿಗಳು ದಾಳಿ ಮಾಡಿವೆ. … Continued