ಕರಡಿ ದಾಳಿ: ಇಬ್ಬರಿಗೆ ಗಂಭೀರ ಗಾಯ

ರಾಮನಗರ:ಕರಡಿ ದಾಳಿಯಿಂದ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ರಾಮನಗರ ಜಿಲ್ಲೆ ಮಾಗಡಿಯ ಸಾವನದುರ್ಗಾ ಅರಣ್ಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನವಣಮ್ಮ (23), ಮುತ್ತು (33) ಗಾಯಗೊಂಡವರಾಗಿದ್ದು, ಕುಡಿಯುವ ನೀರು ತರಲು ಕಾಡಿನ ದಾರಿಯಲ್ಲಿ ಹೋಗಿದ್ದಾಗ ಕರಡಿ ದಾಳಿ ನಡೆಸಿದೆ. ಇಬ್ಬರಿಗೂ ತಲೆ ಭಾಗ, ಬೆನ್ನಿನ ಭಾಗಕ್ಕೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ಹೆಚ್ಚಿನ … Continued