ಹಣೆಗೆ ಬಿಂದಿ ಇಟ್ಟುಕೊಂಡು ಶಾಲೆಗೆ ಬಂದಿದ್ದಕ್ಕೆ ವಿದ್ಯಾರ್ಥಿನಿಗೆ ಕಪಾಳಮೋಕ್ಷ ಮಾಡಿದ ಶಿಕ್ಷಕಿ : ಮನನೊಂದು ಬಾಲಕಿ ಆತ್ಮಹತ್ಯೆ

ಧನಬಾದ್‌ : ಜಾರ್ಖಂಡ್‌ನ ಧನಬಾದ್‌ನಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ತನ್ನ ಹಣೆಯ ಮೇಲೆ ‘ಬಿಂದಿ’ ಇಟ್ಟುಕೊಂಡು ಶಾಲೆಗೆ ಬಂದಿದ್ದಕ್ಕಾಗಿ ಶಿಕ್ಷಕರು ಕಪಾಳಮೋಕ್ಷ ಮಾಡಿದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪ್ರಾಂಶುಪಾಲರು ಮತ್ತು ಶಿಕ್ಷಕರಿಬ್ಬರನ್ನು ಧನಬಾದ್‌ ಪೊಲೀಸರು ಬಂಧಿಸಿದ್ದಾರೆ. ಧನಬಾದ್ ಪೊಲೀಸರ ಪ್ರಕಾರ, ಉಷಾ ಕುಮಾರಿ (16) ಸೋಮವಾರ ತನ್ನ ಹಣೆಗೆ ‘ಬಿಂದಿ’ ಇಟ್ಟುಕೊಂಡು ಶಾಲೆಗೆ ಬಂದಿದ್ದಕ್ಕಾಗಿ ಶಾಲೆಯಲ್ಲಿ … Continued