ಬಾಂಗ್ಲಾದೇಶದಲ್ಲಿ ಹಿಂದೂ ನಾಯಕನ ಅಪಹರಣ ಮಾಡಿ ಬಡಿದು ಕೊಂದರು…!

ಢಾಕಾ: ಬಾಂಗ್ಲಾದೇಶದ ದಿನಾಜಪುರ ಜಿಲ್ಲೆಯಲ್ಲಿ ಹಿಂದೂ ಸಮುದಾಯದ ಪ್ರಮುಖ ನಾಯಕನೊಬ್ಬನನ್ನು ಅವರ ಮನೆಯಿಂದ ಅಪಹರಿಸಿ ಥಳಿಸಿ ಹತ್ಯೆ ಮಾಡಲಾಗಿದೆ ಎಂದು ಶುಕ್ರವಾರ ಮಾಧ್ಯಮ ವರದಿಯೊಂದು ತಿಳಿಸಿದೆ. ಢಾಕಾದಿಂದ ವಾಯುವ್ಯಕ್ಕೆ ಸುಮಾರು 330 ಕಿಲೋಮೀಟರ್ ದೂರದಲ್ಲಿರುವ ದಿನಾಜಪುರದ ಬಸುದೇಬಪುರ ಗ್ರಾಮದ ನಿವಾಸಿ ಭಬೇಶಚಂದ್ರ ರಾಯ್ (58) ಅವರ ಶವ ಗುರುವಾರ ರಾತ್ರಿ ಪತ್ತೆಯಾಗಿದೆ ಎಂದು ಪೊಲೀಸರು ಮತ್ತು … Continued