12ನೇ ತರಗತಿ ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿ, ಒದ್ದ ಶಿಕ್ಷಕನ ಬಂಧನ

ಚೆನ್ನೈ: 12ನೇ ತರಗತಿ ವಿದ್ಯಾರ್ಥಿಗೆ ಥಳಿಸಿದ ಹಾಗೂ ಒದ್ದ ಇಲ್ಲಿನ ಕಡಲೂರು ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಶಿಕ್ಷಕನನ್ನು ಬಂಧಿಸಲಾಗಿದೆ. ಈ ಶಿಕ್ಷಕ ವಿದ್ಯಾರ್ಥಿಗೆ ಥಳಿಸಿದ ವಿಡಿಯೋ ಸೋಷಿಯಲ್​ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್​ ಆದ ಬೆನ್ನಲ್ಲೇ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಈಗ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಬಂಧಿತ ಶಿಕ್ಷಕನನ್ನು ಎಂ.ಸುಬ್ರಹ್ಮಣಿಯನ್​ (56) ಎಂದು ಗುರುತಿಸಲಾಗಿದೆ. ಚಿದಂಬರಂನಲ್ಲಿರುವ ನಂದನಾರ್​ … Continued