ಸಾವಿರಾರು ತೈವಾನೀಸ್ ಮಹಿಳೆಯರು ಅಂಡಾಣುಗಳನ್ನು ಘನೀಕರಿಸಿ ಕಾಯ್ದಿರಿಸುತ್ತಿದ್ದಾರೆ – ಕಾರಣ…?

ಸಾವಿರಾರು ತೈವಾನೀಸ್ ಮಹಿಳೆಯರು ತಮ್ಮ ಅಂಡಾಣುಗಳನ್ನು ಫ್ರೀಜ್ (ಹೆಪ್ಪುಗಟ್ಟಿಸಿ) ಮಾಡಿ ಕಾಯ್ದಿಟ್ಟುಕೊಳ್ಳುವ ಮೂಲಕ ಸಂತಾನೋತ್ಪತ್ತಿ ತಂತ್ರಜ್ಞಾನದ ಪ್ರಗತಿಯ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ. 35 ಮತ್ತು 39 ರ ನಡುವಿನ ವಯಸ್ಸಿನ ಮಹಿಳೆಯರಲ್ಲಿ ಈ ಪ್ರವೃತ್ತಿ ಹೆಚ್ಚಾಗಿ ಕಂಡುಬರುತ್ತಿದೆ. ಅವರು ಸಂತಾನದ ತಮ್ಮ ಫಲವತ್ತತೆಯನ್ನು ಕಾಪಾಡಿಕೊಳ್ಳಲು ಮತ್ತು ನಂತರದ ಜೀವನದಲ್ಲಿ ಮಗುವನ್ನು ಪಡೆಯುವ ಸಲುವಾಗಿ ತಮ್ಮ ಅಂಡಾಣುಗಳನ್ನು ಫ್ರೀಜ್ … Continued

ಚುನಾವಣೆಯಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ ಸ್ಪರ್ಧಿಸುವುದು ಬೇಡ, ಇದು ನನ್ನ ವೈಯಕ್ತಿಕ ಅಭಿಪ್ರಾಯ : ಸಂತೋಷ ಲಾಡ್ ಹೀಗೆ ಹೇಳಿದ್ದು ಯಾಕಂದ್ರೆ…

ಹುಬ್ಬಳ್ಳಿ: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು ಸ್ಪರ್ಧೆ ಮಾಡುವುದು ಬೇಡ‌. ಅವರು ಸ್ಪರ್ಧೆ ಮಾಡಿ ಒಂದು ಕ್ಷೇತ್ರಕ್ಕೆ ಸೀಮಿತವಾಗುವುದರ ಬದಲು ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಬಲಪಡಿಸುವ ಕಾರ್ಯಮಾಡಲಿ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಮಾಜಿ ಸಚಿವ ಸಂತೋಷ ಲಾಡ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, … Continued