ಬಿ.ಇಡಿ. ೩ನೇ ಸೆಮಿಸ್ಟರ್: ಧಾರವಾಡ ಜೆಎಎಸ್‌ಎಸ್ ವಿದ್ಯಾರ್ಥಿಗಳ ಉತ್ತಮ ಸಾಧನೆ

ಧಾರವಾಡ : ನಗರದ ವಿದ್ಯಾಗಿರಿಯ ಜೆ.ಎಸ್.ಎಸ್.ನ ಶ್ರೀ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದ ೨೦೨೧-೨೨ ನೇ ಸಾಲಿನ ಬಿ.ಇಡಿ. ೩ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ರಾಣಿ ಪಾಟೀಲ (೯೧.೮೩%), ಇಂಚರಾ ಚುಂಚೂರ ಮತ್ತು ಲತಾ ತೋರಣಗಟ್ಟಿ (೯೦.೮೩%), ಶಾಹೀನ್‌ತಾಜ್ ಗುಡದೂರ ಮತ್ತು ವಿವೇಕ ಖಾನಾಪುರ (೯೦.೫೦%) ಹಾಗೂ ನೇತ್ರಾವತಿ ಚಾಪಿ (೯೦%) ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾರೆ. … Continued