ಬೇಡ್ತಿ, ಅಘನಾಶಿನಿ, ವರದಾ ನದಿ ಜೋಡಣೆ ಕೈಬಿಡಲು ಒತ್ತಾಯಿಸಿ ಕಾಗೇರಿ, ಹೆಬ್ಬಾರ ನೇತೃತ್ವದಲ್ಲಿ ಸಿಎಂ ಬಳಿ ನಿಯೋಗ:ನಿರ್ಣಯ

ಶಿರಸಿ:ನಗರದ ಟಿಆರ್‌ ಸಿ ಸಭಾಂಗಣದಲ್ಲಿ ಬುಧವಾರ ಬೇಡ್ತಿ, ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಬೇಡ್ತಿ, ಅಘನಾಶಿನಿ, ವರದಾ ನದಿ ಜೋಡಣೆ ಯೋಜನೆಗಳ ಸಾಧಕ- ಬಾಧಕ ಕುರಿತ ಸಮಾಲೋಚನಾ ಕಾರ್ಯಾಗಾರದಲ್ಲಿ ಸ್ವರ್ಣವಲ್ಲಿ ಮಠಾಧೀಶರಾದ ಶ್ರೀ ಗಂಗಾಧರೇಂದ್ರ ಸ್ವಾಮೀಜಿ ಉಪಸ್ಥಿತಿಯಲ್ಲಿ ನದಿ ಜೋಡಣೆ ಯೋಜನೆ ಕೈಬಿಡುವಂತೆ ರಾಜ್ಯ ಸರ್ಕಾರಕ್ಕೆ ಹಕ್ಕೊತ್ತಾಯ ಮಾಡಿ ನಿರ್ಣಯ ಸ್ವೀಕರಿಸಲಾಯಿತು. ಅಲ್ಲದೆ, … Continued