ಐದು ರಾಜ್ಯಗಳ ಚುನಾವಣಾ ಫಲಿತಾಂಶ: ಮತ ಎಣಿಕೆ ಮೊದಲೇ ಶಸ್ತ್ರ ತ್ಯಾಗ ಮಾಡಿದ ಕಾಂಗ್ರೆಸ್‌..?

ನವ ದೆಹಲಿ: ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಮತ ಎಣಿಕೆ ಭಾನುವಾರ ಆರಂಭವಾಗಿದ್ದು, ಬಹುತೇಕ ಎಲ್ಲ ಕ್ಷೇತ್ರದ ಫಲಿತಾಂಶ ಇಂದೇ ಪ್ರಕಟವಾಗಲಿದೆ.ಆದರೆ ಕಾಂಗ್ರೆಸ್‌ ಟಿವಿ ಚರ್ಚೆಗಳಲ್ಲಿ ಭಾಗವಹಿಸಬಾರದು ಎಂದು ಒಮ್ಮೆಲೇ ನಿರ್ಧಾರ ತೆಗೆದುಕೊಂಡಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ದೇಶದಲ್ಲಿ ಕೊರೋನಾ ಪರಿಸ್ಥಿತಿ ಕೈ ಮೀರಿದ್ದು ಈ ಸಂದರ್ಭದಲ್ಲಿ ಫಲಿತಾಂಶದ ನಂತರ ಟಿವಿ ಚರ್ಚೆಗಳಲ್ಲಿ … Continued