ಚುನಾವಣೆಗೂ ಮೊದಲು ಬದಲಾವಣೆಗೆ ಮುನ್ನುಡಿ..?: ಕಾಂಗ್ರೆಸ್ನಿಂದ ಐದು ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರ ನೇಮಕ
ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷದೊಳಗೆ ಬದಲಾವಣೆಗೆ ಮುಂದಾಗಿದ್ದು, ಐದು ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ ಐದು ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಕೂಡಲೇ ಜಾರಿಗೆ ಬರುವಂತೆ ಐದು ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರನ್ನು ನೇಮಿಸಲಾಗಿದೆ ಎಂದು … Continued