ಚಂದ್ರಯಾನ 3 ಉಡಾವಣೆಗೂ ಮುನ್ನ ಅದರ ಪ್ರತಿಕೃತಿಯೊಂದಿಗೆ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಇಸ್ರೋ ವಿಜ್ಞಾನಿಗಳು
ಚಂದ್ರಯಾನ-3 ಉಡಾವಣೆಗೆ ಮುಂಚಿತವಾಗಿ ದೈವಿಕ ಆಶೀರ್ವಾದ ಪಡೆಯಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿಗಳ ತಂಡವು ಜುಲೈ 13ರ ಗುರುವಾರ ಬೆಳಿಗ್ಗೆ ತಿರುಪತಿ ವೆಂಕಟಾಚಲಪತಿ ದೇವಸ್ಥಾನಕ್ಕೆ ಭೇಟಿ ನೀಡಿತು. ತಮ್ಮೊಂದಿಗೆ ಬಾಹ್ಯಾಕಾಶ ನೌಕೆಯ ಚಿಕಣಿ ಮಾದರಿಯನ್ನು ಹೊತ್ತುಕೊಂಡು ಬಂದಿದ್ದ ತಂಡವು ಯಶಸ್ವಿ ಕಾರ್ಯಾಚರಣೆಗಾಗಿ ತಿರುಪತಿ ದೇವಾಲಯಕ್ಕೆ ಆಗಮಿಸಿ ಪ್ರಾರ್ಥನೆ ಸಲ್ಲಿಸಿತು. ಸುಮಾರು ಎಂಟು ವಿಜ್ಞಾನಿಗಳ … Continued