ಅಪ್ರಾಪ್ತ ವಿದ್ಯಾರ್ಥಿನಿ ಜೊತೆ ತಿರುಗಾಡುತ್ತಿದ್ದ ಅನ್ಯಕೋಮಿನ ಯುವಕನಿಗೆ ಥಳಿತ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ‘ನೈತಿಕ ಪೊಲೀಸ್ ಗಿರಿ’ ಪ್ರಕರಣ ವರದಿಯಾಗಿದ್ದು, ಗುರುವಾರ ಸಂಜೆ ಸುಬ್ರಹ್ಮಣ್ಯದಲ್ಲಿ ಗುಂಪೊಂದು 20 ವರ್ಷದ ಮುಸ್ಲಿಂ ಯುವಕನ ಮೇಲೆ ಹಲ್ಲೆ ನಡೆಸಿದೆ ಎಂದು ವರದಿಯಾಗಿದೆ. ಸುಳ್ಯ ತಾಲೂಕಿನ ಕಲ್ಲುಗುಂಡಿ ನಿವಾಸಿ ಅಫೀದ್ ಎಂಬ ಯುವಕ 17 ವರ್ಷದ ಹಿಂದೂ ಯುವತಿಯನ್ನು ಬಸ್ ನಿಲ್ದಾಣದಲ್ಲಿ ಭೇಟಿ ಮಾಡುತ್ತಿದ್ದ ಎನ್ನಲಾಗಿದೆ. ಸುಬ್ರಹ್ಮಣ್ಯದ … Continued