ಉತ್ತರ ಕನ್ನಡಕ್ಕೆ ಬೇಕೇಬೇಕು ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ: ಬೆಂಗಳೂರಿನಲ್ಲಿರುವ ಉತ್ತರ ಕನ್ನಡದವರಿಂದ ನಡೆಯಿತು ಹಕ್ಕೊತ್ತಾಯ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಆಗಬೇಕು ಎಂದು ಒತ್ತಾಯಿಸಿ ಸರ್ಕಾರದ ಗಮನ ಸೆಳೆಯಲು ಬೆಂಗಳೂರಿನಲ್ಲಿ ವಾಸವಾಗಿರುವ ಉತ್ತರ ಕನ್ನಡ ಜಿಲ್ಲೆ ಜನರು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಇಂದು, ಶನಿವಾರ ಹಕ್ಕೊತ್ತಾಯದ ಮತಪ್ರದರ್ಶನ ನಡೆಸಿದರು. ಎಲ್ಲರೂ WeNeedSuperSpecialityHospitalInUttaraKannada” ಎಂಬ ಘೋಷ ವಾಕ್ಯದೊಂದಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಆಸ್ಪತ್ರೆ ನಿರ್ಮಾಣ … Continued