ಬೆಂಗಳೂರು | 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌ ; ಬಾಲಕನ ಸಾವಿಗೆ ಕಾರಣವಾಯ್ತೇ ವೆಬ್‌ ಧಾರಾವಾಹಿ…?

ಬೆಂಗಳೂರು : ಬೆಂಗಳೂರಿನಲ್ಲಿ 7ನೇ ತರಗತಿಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಾಥಮಿಕ ತನಿಖೆ ವೇಳೆ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಬಾಲಕನ ಜಪಾನೀಸ್ ಭಾಷೆಯ ವೆಬ್ ಸಿರೀಸ್ (Web series) ಹುಚ್ಚಿನಿಂದ ಬಾಲಕ ಆತ್ಮಹತ್ಯೆ ಮಾಡುಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಸಿ.ಕೆ ಅಚ್ಚುಕಟ್ಟು ಪೊಲೀಸರಿಂದ ತನಿಖೆ ನಡೆಸುತ್ತಿದ್ದಾರೆ. ಆಗಸ್ಟ್ 3 ರ ಮಧ್ಯರಾತ್ರಿ ಸಿಕೆ … Continued

ಬೆಂಗಳೂರು : ಬಿಎಂಡಬ್ಲ್ಯೂ ಕಾರಿನಿಂದ ₹13.75 ಲಕ್ಷ ಕದ್ದ ಕಳ್ಳರು | ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು : ಬೆಂಗಳೂರು ನಗರದ ಹೊರವಲಯದ ಸರ್ಜಾಪುರದ ಬಳಿ ಬೈಕ್‌ನಲ್ಲಿ ಬಂದ ಇಬ್ಬರು ಕಳ್ಳರು, ರಸ್ತೆ ಬದಿ ನಿಂತಿದ್ದ ಬಿಎಂಡಬ್ಲ್ಯೂ ಕಾರಿನ ಗಾಜು ಒಡೆದು ಸುಮಾರು ₹13.75 ಲಕ್ಷ ರೂ.ಗಳನ್ನು ಕದ್ದು ಪರಾರಿಯಾಗಿದ್ದಾರೆ. ಸರ್ಜಾಪುರದ ಬಳಿಯ ಸೋಂಪುರದ ಸಬ್ ರಿಜಿಸ್ಟ್ರಾರ್ ಕಚೇರಿ ಬಳಿ ಶುಕ್ರವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಆರೋಪಿಗಳು ನಡೆಸಿದ ಕೃತ್ಯ ಸಮೀಪದ … Continued

ಬೆಂಗಳೂರಿನಲ್ಲಿ ತಮಗೆ ಝೀರೋ ಟ್ರಾಫಿಕ್ ಬೇಡ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸಂಚಾರದ ವೇಳೆ ಸಾರ್ವಜನಿಕರಿಗೆ ತಮ್ಮಿಂದಾಗುವ ಕಿರಿಕಿರಿಗಳನ್ನು ತಪ್ಪಿಸಲು ಪ್ರಮುಖ ಹೆಜ್ಜೆ ಇರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಸಂಚರಿಸುವ ವೇಳೆ‌ ಝೀರೋ ಟ್ರಾಫಿಕ್ (ಶೂನ್ಯ ಸಂಚಾರ) ವ್ಯವಸ್ಥೆ ಕಲ್ಪಿಸುವುದು ಬೇಡ ಎಂದು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದಾರೆ. ಈ ಬಗ್ಗೆ ಸ್ವತಃ ಸಿದ್ದರಾಮಯ್ಯ ಅವರು ಟ್ವಿಟರ್ ಮೂಲಕ ಮಾಹಿತಿ ಹಂಚಿಕೊಂಡಿದ್ದು, ನನ್ನ ವಾಹನ … Continued

ಕಳಪೆ ಕಾಮಗಾರಿ ಬಗ್ಗೆ ಪ್ರಧಾನಿ ಕಾರ್ಯಾಲಯ ವರದಿ ಕೇಳಿದ್ದು ನಾಚಿಕೆಗೇಡಲ್ಲವೇ: ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್‌ ಪ್ರಶ್ನೆ

ಬೆಂಗಳೂರು: ಕಳಪೆ ಕಾಮಗಾರಿ ಬಗ್ಗೆ ಪ್ರಧಾನಿ ಕಾರ್ಯಾಲಯವು ರಾಜ್ಯ ಸರ್ಕಾರದ ಬಳಿ ವರದಿ ಕೇಳಿರುವುದು ನಾಚಿಕೆಗೇಡಲ್ಲವೇ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಬಿಜೆಪಿ ವಿರುದ್ಧ ಹರಿಹಾಯ್ದಿದೆ. ಕರ್ನಾಟಕಕ್ಕೆ ಬಂದಾಗ ತಮ್ಮ ಭಾಷಣದಲ್ಲಿ ಡಬಲ್ ಇಂಜಿನ್ ಸರ್ಕಾರಗಳ ಬಗ್ಗೆ ಭಾರೀ ಹೊಗಳಿಕೊಂಡಿದ್ದ ಪ್ರಧಾನಿ ಮೋದಿಗೆ ಈಗ ಉತ್ತರ ಸಿಕ್ಕಿರಬಹುದು! ಪ್ರಧಾನಿಗಳೇ, ಇದೇ … Continued