ದೇಶದ ಅಪರೂಪದ ಅಶ್ವತ್ಥಾಮ ಮಂದಿರದ ಮೂರ್ತಿ ಕಳ್ಳನ ಬಂಧನ

ಬೆಳಗಾವಿ: ಕಳ್ಳತನವಾಗಿದ್ದ ಬೆಳಗಾವಿ ನಗರದ ಮಾರ್ಕೆಟ್ ಪೊಲೀಸ್ ಠಾಣೆಯ ವ್ಯಾಪ್ತಿಯ ಪಾಂಗುಳ ಗಲ್ಲಿಯಲ್ಲಿ ಇರುವ ದೇಶದ ಅಪರೂಪದ ಅಶ್ವತ್ಥಾಮ ಮಂದಿರದ ದೇವರ ಬೆಳ್ಳಿಯ ಮುಖದ ಮೂರ್ತಿ ವಶಪಡಿಸಿಕೊಳ್ಳಲಾಗಿದ್ದು. ಈ ಸಂಬಂಧ ಒಬ್ಬನನ್ನು ಬಂಧಿಸಲಾಗಿದೆ. ಡಿಸೆಂಬರ್‌ 7ರಂದು ತ್ಥಾಮ ಮಂದಿರದ ದೇವರ ಬೆಳ್ಳಿಯ ಮುಖದ ಮೂರ್ತಿ ಕಳ್ಳತನವಾಗಿತ್ತು. ಈ ಬಗ್ಗೆ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. … Continued