ಮಂಗಲಾ ಅಂಗಡಿ ಜಯಭೇರಿ:ಸಿಎಂ ಬಿಎಸ್ವೈ ವಿಶ್ವಾಸ
ಬೆಳಗಾವಿ :ಉಪಚುನಾವಣೆಯಲ್ಲಿ ಮಂಗಲಾ ಅಂಗಡಿ ಜಯಭೇರಿ ಬಾರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಬೆಳಗಾವಿಯಲ್ಲಿ ಮಂಗಳವಾರ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ದಿ.ಸುರೇಶ ಅಂಗಡಿ ಬೆಳಗಾವಿಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಿದ್ದಾರೆ. ರಾಜ್ಯಕ್ಕೆ ನಿರೀಕ್ಷೆಗಿಂತಲು ಹೆಚ್ಚಿನ ಯೋಜನೆಗಳನ್ನು ಸುರೇಶ ಅಂಗಡಿಯವರು ತಂದಿದ್ದಾರೆ. ಅವರು ನಮ್ಮನ್ನು ಇಷ್ಟು ಬೇಗ ಬಿಟ್ಟು ಹೋಗಬಾರದಿತ್ತು ಎಂದು ಬೇಸರ ವ್ಯಕ್ತಪಡಿಸಿದರು. ಇದು … Continued