ಬೆಳಗಾವಿ ಮಹಾನಗರ ಪಾಲಿಕೆ ; ಇಬ್ಬರ ಸದಸ್ಯತ್ವ ರದ್ದತಿಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್‌

ಬೆಳಗಾವಿ: ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರ ಸದಸ್ಯತ್ವ ರದ್ದುಗೊಳಿಸಿದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೀಗಾಗಿ ಮೇಯರ್ ಮತ್ತು ಉಪಮೇಯರ್ ಚುನಾವಣೆಯಲ್ಲಿ ಭಾಗವಹಿಸಲು ನ್ಯಾಯಾಲಯ ಅವಕಾಶ ನೀಡಿದ್ದರಿಂದ ಈ ಇಬ್ಬರು ಮತದಾನ ಮಾಡುವ ಹಕ್ಕು ಪಡೆದಿದ್ದಾರೆ. ಮಹಾನಗರ ಪಾಲಿಕೆ ಸದಸ್ಯರಾದ ಮಂಗೇಶ ಪವಾರ್ ಮತ್ತು ಜಯಂತ ಯಾದವ್ ಅವರನ್ನು ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು. ಬೆಳಗಾವಿಯ ಗೋವಾವೇಸ್ ನಲ್ಲಿ … Continued

ಬೆಳಗಾವಿ ಮಹಾನಗರ ಪಾಲಿಕೆಯ ಇಬ್ಬರು ಬಿಜೆಪಿ ಸದಸ್ಯರ ಸದಸ್ಯತ್ವ ರದ್ದು

ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆಯ ಇಬ್ಬರು ಸದಸ್ಯರ ಸದಸ್ಯತ್ವ ರದ್ದು ಮಾಡಿ ಆದೇಶ ಹೊರಡಿಸಲಾಗಿದೆ. ಜಯಂತ ಜಾಧವ ಮತ್ತು ಮಂಗೇಶ ಪವಾರ ಅವರ ಸದಸ್ಯತ್ವ ರದ್ದುಗೊಂಡಿದೆ. ಬೆಳಗಾವಿ ಗೋವಾವೆಸ್ ತಿನಿಸು ಕಟ್ಟೆ ಮಳಿಗೆಗಳನ್ನು ತಮ್ಮ ಪ್ರಭಾವ ಬಳಸಿ ಉಪಯೋಗಿಸಿದ್ದ ಕಾರಣಕ್ಕೆ ಇಬ್ಬರ ಸದಸ್ಯರ ಸದಸ್ಯತ್ವ ರದ್ದುಗೊಂಡಿದೆ. ಬೆಳಗಾವಿ ಪ್ರಾದೇಶಿಕ ಆಯುಕ್ತ ಎಸ್.ಬಿ.ಶೆಟ್ಟೆಣ್ಣವರ ವಾರ್ಡ್‌ ನಂ.41ರ ಸದಸ್ಯ … Continued

ಬೆಳಗಾವಿ ಪಾಲಿಕೆ ಮೇಯರ್‌, ಉಪಪೇಯರ್‌ ಸ್ಥಾನಕ್ಕೆ ಚುನಾವಣೆ : ಎರಡರಲ್ಲೂ ಬಿಜೆಪಿ ಗೆಲುವು

ಬೆಳಗಾವಿ: ಕುತೂಹಲ ಕೆರಳಿಸಿದ್ದ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್‌ ಹಾಗೂ ಉಪ ಮೇಯರ್‌ ಚುನಾವಣೆಯಲ್ಲಿ ಬಿಜೆಪಿಯ ಸವಿತಾ ಕಾಂಬಳೆ ಮೇಯರ್ ಆಗಿ ಮತ್ತು ಆನಂದ ಚವ್ಹಾಣ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಆ ಮೂಲಕ ಎರಡೂ ಸ್ಥಾನಗಳಲ್ಲಿಯೂ ಬಿಜೆಪಿ ಜಯಗಳಿಸಿದೆ. ಐದು ವರ್ಷದ ಬಳಿಕ ಪಾಲಿಕೆಯಲ್ಲಿ ಕನ್ನಡ ಭಾಷಿಕ ಸದಸ್ಯೆ ಮೇಯರ್ ಆಗಿ ಆಯ್ಕೆಯಾಗಿರುವುದು ಆಗಿರುವುದು ವಿಶೇಷವಾಗಿದೆ. … Continued