ಬೆಳಗಾವಿ-ಕಿತ್ತೂರು-ಧಾರವಾಡ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲು ಸಿಎಂ ಬೊಮ್ಮಾಯಿಗೆ ಸಂಸದೆ ಮಂಗಲಾ ಅಂಗಡಿ ಮನವಿ

ಬೆಳಗಾವಿ :ಕುಂಟುತ್ತ ಸಾಗಿರುವ ಕಿತ್ತೂರು- ಧಾರವಾಡ ರೈಲು ಮಾರ್ಗಕ್ಕೆ ಶೀಘ್ರ ಆಡಳಿತಾತ್ಮಕ ಅನುಮೋದನೆ ನೀಡುವಂತೆ ಸಂಸದೆ ಮಂಗಲಾ ಅಂಗಡಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮನವಿ ಮಾಡಿದ್ದಾರೆ. ಬೆಳಗಾವಿ-ಕಿತ್ತೂರು-ಧಾರವಾಡ ನೂತನ ರೈಲ್ವೆ ಮಾರ್ಗ ಈ ಭಾಗದ ಜನರ ದಶಕಗಳ ಕನಸು. ಈ ಮಾರ್ಗ ನಿರ್ಮಾಣದಿಂದ ಜನತೆಗೆ ಸಾಕಷ್ಟು ಅನುಕೂಲ ಆಗುತ್ತದೆ. ಶೈಕ್ಷಣಿಕ, ಆರ್ಥಿಕ, ಕೈಗಾರಿಕಾ ದೃಷ್ಟಿಯಿಂದಲೂ … Continued