ಬೆಳಗಾವಿ: ಗುಂಡು ಹೊಡೆದು ಬೆಳ್ಳಂಬೆಳಿಗ್ಗೆ ಕೊಲೆ ಆರೋಪಿ ಬಂಧಿಸಿದ ಪೊಲೀಸರು

ಬೆಳಗಾವಿ: ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯ ಕಾಲಿಗೆ, ಮಂಗಳವಾರ ನಸುಕಿನಲ್ಲಿ ಪೊಲೀಸರು ಗುಂಡು ಹೊಡೆದು ಬಂಧಿಸಲಾಗಿದೆ. ರಾಜು ದೊಡ್ಡಬೊಮ್ಮನವರ ಎಂಬ ರಿಯಲ್ ಎಸ್ಟೇಟ್ ಉದ್ಯಮಿ ಕೊಲೆಯ ಆರೋಪ ಹೊತ್ತಿರುವ ವಿಶಾಲ ಸಿಂಗ್ ಚವ್ಹಾಣ ಎಂಬ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಅನೇಕ ದಿಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬೆಳಗಾವಿ ವೀರಭದ್ರ … Continued

ಬೆಳಗಾವಿ: ಬಿಜೆಪಿಯ ನೂಪುರ್ ಶರ್ಮಾ ಪ್ರತಿಕೃತಿ ಗಲ್ಲಿಗೇರಿಸಿದ್ದ ಮೂವರ ಬಂಧನ

ಬೆಳಗಾವಿ: ಪ್ರವಾದ ಮೊಹಮ್ಮದ್‌ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಅವರನ್ನು ಬಂಧಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಅವರ ಪ್ರತಿಕೃತಿಯನ್ನು ಗಲ್ಲಿಗೇರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಪ್ರಕರಣದ ಮೂವರು ಆರೋಪಿಗಳಾದ ಮೊಹಮ್ಮದ್ ಶೋಯಬ್, ಅಮನ್ ಮೊಕಾಶಿ, ಅರ್ಬಾಜ್ ಮೊಕಾಶಿ ಅವರನ್ನು ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರವಾದಿ ಮೊಹಮ್ಮದ್ … Continued

ಬೆಳಗಾವಿ: 810 ಚೀಲ ರಸಗೊಬ್ಬರ ಕಳುವು, ಐವರ ಬಂಧನ

ಬೆಳಗಾವಿ : ಸಮೀಪದ ದೇಸೂರ ರೈಲ್ವೆ ಸ್ಟೇಶನ್ ಗೂಡ್ಸ್ ಶೆಡ್ ನ ಗೋದಾಮಿನಿಂದ ರಸಗೊಬ್ಬರ ಚೀಲ ಕಳವು ಮಾಡಿದ್ದ ಐವರನ್ನು ಸೆರೆ ಹಿಡಿಯುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಿರುವ 25,93,500 ರೂ.ಗಳ ಮೌಲ್ಯದ ಡಿಎಪಿ ರಸಗೊಬ್ಬರ 810 ಚೀಲಗಳು ಹಾಗೂ 2 ಟ್ರಕ್ ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧಬೆಳಗಾವಿ … Continued

ಯುಪಿಎಸ್​ಸಿ ಪರೀಕ್ಷೆ: ಬೆಳಗಾವಿ ಇಬ್ಬರು ಅಭ್ಯರ್ಥಿಗಳ ಆಯ್ಕೆ

ಬೆಳಗಾವಿ: ಯುಪಿಎಸ್‌ಸಿ 2021ರ ನಾಗರಿಕ ಸೇವೆಗಳ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟವಾಗಿದ್ದು, ಬೈಲಹೊಂಗಲ, ರಾಯಬಾಗ ತಾಲೂಕಿನ ಇಬ್ಬರು ಅಭ್ಯರ್ಥಿಗಳು ಆಯ್ಕೆಯಾಗುವ ಮೂಲಕ ಬೆಳಗಾವಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಸಾಹಿತ್ಯ ಆಲದಕಟ್ಟಿ… ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಾಹಿತ್ಯ ಮಲ್ಲಿಕಾರ್ಜುನ ಆಲದಕಟ್ಟಿ ದೇಶಕ್ಕೆ 250ನೇ ರ್ಯಾಂಕ್‌ ಪಡೆದುಕೊಂಡಿದ್ದು, ರಾಜ್ಯಕ್ಕೆ 10ನೇ ರ್ಯಾಂಕ್‌ ಪಡೆದಿದ್ದಾರೆ. ಇಂಜಿನಿಯರಿಂಗ್ ಪದವಿ ಮುಗಿಸಿರುವ … Continued

ಮೂಡಲಗಿ: ಸಿಡಿಲು ಬಡಿದು ಧಗಧಗನೆ ಹೊತ್ತಿ ಉರಿದ ತೆಂಗಿನ ಮರ …ವೀಕ್ಷಿಸಿ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದಲ್ಲಿ ಸಿಡಲು ಬಡಿದು ತೆಂಗಿನ ಮರ ಧಗಧಗನೆ ಹೊತ್ತಿ ಉರಿದಿದೆ. ಮಂಗಳವಾರ ಸಂಜೆ ನಂತರ ಗುಡುಗು ಸಿಡಿಲು ಅಬ್ಬರಿಸಿದೆ. ಆಗ ಇದ್ದಕ್ಕಿದ್ದಂತೆ ಭಯಂಕರ ಸಿಡಿಲು ತೆಂಗಿನ ಮರಕ್ಕೆ ಬಡಿದಿದೆ. ಅದು ಎಷ್ಟು ಪ್ರಬಲವಾಗಿತ್ತೆಂದರೆ ಹಸಿಯಾದ ತೆಂಗಿನ ಮರ ಬೆಂಕಿಯ ಕೆನ್ನಾಲಿಗೆಗೆ ಧಗಧಗನೆ ಹೊತ್ತಿ ಉರಿದಿದೆ. ಈ ದೃಶ್ಯ … Continued

ಬೆಳಗಾವಿ: ಶರದ್‌ ಪವಾರ್‌ ಸಮ್ಮುಖದಲ್ಲಿ ಮತ್ತೆ ನಾಡದ್ರೋಹಿ ಘೋಷಣೆ ಕೂಗಿದ ಎಂಇಎಸ್‌ನವರು

ಬೆಳಗಾವಿ : ಎಂಇಎಸ್‌ನವರು ಬೆಳಗಾವಿಗೆ ಆಗಮಿಸಿರುವ ಮಹಾರಾಷ್ಟ್ರದ ಮಾಜಿಮುಖ್ಯಮಂತ್ರಿ ಶರದ್ ಪವಾರ್ ಎದುರು ಮತ್ತೆ ನಾಡದ್ರೋಹಿ ಘೋಷಣೆ ಕೂಗಿದ್ದಾರೆ. ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್‌, ಭಾಲ್ಕಿ ಸಂಯುಕ್ತ ಮಹಾರಾಷ್ಟ್ರಕ್ಕೆ ಸೇರಬೇಕೆಂದು ಘೋಷಣೆ ಕೂಗಿದ್ದಾರೆ. ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಎರಡು ದಿನಗಳ ಕಾಲ ಬೆಳಗಾವಿ ಪ್ರವಾಸ ಕೈಗೊಂಡಿದ್ದಾರೆ. ಇಂದು, ಬುಧವಾರ ಬೆಳಗಾವಿಯ ಮರಾಠಾ ಬ್ಯಾಂಕ್‌ನ ಅಮೃತ್ … Continued

ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮೂರು ವರ್ಷದ ಮಗು ದಟ್ಟ ಅರಣ್ಯದಲ್ಲಿ ಪತ್ತೆ…!

ತಾವರಗಟ್ಟಿ ಗ್ರಾಮದ ಅದಿತಿ, ಶಿವಾಜಿ ಇಟಗೇಕರ ಎಂಬುವರ ಪುತ್ರಿ ಆದಿತಿ ಅಜ್ಜಿ ಮನೆಗೆ ಬಂದಿತ್ತು. ಮನೆ ಬಳಿ ಆಟವಾಡುತ್ತಿದ್ದ ಮಗು ಏಕಾಏಕಿ ನಾಪತ್ತೆಯಾಗಿತ್ತು. ಬೆಳಗಾವಿ: ನಾಲ್ಕು ದಿನಗಳ ಹಿಂದೆ ತಾಲೂಕಿನ ಜಾಂಬೋಟಿ ಹೋಬಳಿಯ ಚಿರೇಖಾನಿ ಗ್ರಾಮದ ತನ್ನ ಅಜ್ಜಿಯ ಮನೆಯ ಬಳಿ ಆಟವಾಡುವಾಗ ನಾಪತ್ತೆಯಾಗಿದ್ದ 3 ವರ್ಷದ ಹೆಣ್ಣು ಮಗು ಶನಿವಾರ ಸಂಜೆ  ಸುಮಾರು 3 … Continued

ಬೆಳಗಾವಿ : ಹಾಡಹಗಲೇ ನಡುರಸ್ತೆಯಲ್ಲಿ ಹೆಂಡತಿಯನ್ನು ಕೊಚ್ಚಿ ಕೊಲೆಗೈದ ಗಂಡ

ಬೆಳಗಾವಿ: ವಿಚ್ಛೇದನ ನೀಡಲು ಮುಂದಾದ ಪತ್ನಿಯನ್ನು ಪತಿಯೇ ಹಾಡಹಗಲೇ ನಡುರಸ್ತೆಯಲ್ಲೇ ಸಾರ್ವಜನಿಕವಾಗಿ ಕೊಚ್ಚಿ ಕೊಲೆ ಮಾಡಿದ ಘಟನೆ ನಗರದ ಕೋಟೆ ಕೆರೆ ಬಳಿ ಶುಕ್ರವಾರ ನಡೆದಿದೆ. ಹೀನಾ ಕೌಸರ್ (24) ಎಂಬ ಮಹಿಳೆ ಹತ್ಯೆಗೀಡಾಗಿದ್ದು, ಪತಿ ಮಂಜೂರ್ ಇಲಾಹಿ (34) ಎಂಬಾತನನ್ನು ಕೊಲೆ ಮಾಡಿದ ಆರೋಪದ ಮೇರೆಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾರಕಾಸ್ತ್ರದಿಂದ ಪತ್ನಿಯನ್ನು ಕೊಚ್ಚಿ … Continued

ಬ್ಯಾಂಕ್ ಕ್ಲರ್ಕ್​ನಿಂದಲೇ ಹಣ, ಕೆ.ಜಿ.ಗಟ್ಟಲೆ ಚಿನ್ನ ಕಳವು; ಮೂವರ ಬಂಧನ

ಬೆಳಗಾವಿ: ಸವದತ್ತಿ ತಾಲೂಕಿನ ಮುರಗೋಡ ಬಿಡಿಸಿಸಿ ಬ್ಯಾಂಕ್ ಕಳ್ಳತನ ಪ್ರಕರಣವನ್ನು ಭೇದಿಸಿರುವ ಜಿಲ್ಲಾ ಪೊಲೀಸರುಬಿಡಿಸಿಸಿ ಬ್ಯಾಂಕ್​ನಿಂದ ಕೋಟಿಗಟ್ಟಲೆ ನಗದು, ಕೆ.ಜಿ.ಗಟ್ಟಲೆ ಚಿನ್ನ ಕದ್ದೊಯ್ದಿದ್ದ ಮೂವರನ್ನು ವಾರದೊಳಗೆ ಪೊಲೀಸರು ಬಂಧಿಸಿದ್ದಾರೆ. ಅವರಿಂದ 4.20 ಕೋಟಿ ರೂ. ನಗದು, 3 ಕೆಜಿ ಬಂಗಾರ ಆಭರಣಗಳನ್ನು ಜಪ್ತಿ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ರಾಮದುರ್ಗ ತಾಲೂಕಿನ ತೋರನಗಟ್ಟಿ ಗ್ರಾಮದ ಹಾಗೂ ಮುರಗೋಡ ಡಿಸಿಸಿ … Continued

ಬೆಳಗಾವಿ: ಸಹೋದ್ಯೋಗಿ ಯೋಧರ ಗುಂಡಿನ ಹಾರಿಸಿ ಕೊಂದು ತಾನೂ ಹತನಾದ ಯೋಧನ ವರ್ತನೆ ಮನಸಿಕ ಖಿನ್ನತೆ ಕಾರಣ..?

ಬೆಳಗಾವಿ: ಭಾನುವಾರ ನಾಲ್ವರು ಬಿಎಸ್‌ಎಫ್‌ ಯೋಧರ ಮೇಲೆ ಗುಂಡಿನ ದಾಳಿ ನಡೆಸಿ ಕೊನೆಗೂ ತಾನೂ ಸಾವಿಗೀಡಾಗಿದ್ದ ಬಿಎಸ್‍ಎಫ್ ಯೋಧ ಮಾನಸಿಕ ಅಸ್ವಸ್ಥನಾಗಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಳೆ ವಂಟಮೂರಿ ಗ್ರಾಮದ ಸತ್ಯಪ್ಪ ಸಿದ್ದಪ್ಪ ಎಂಬಾತ ತನ್ನ ಸಹೋದ್ಯೋಗಿ ಯೋಧರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾನೆ. ಬಳಿಕ ತನ್ನ … Continued