ಪಂಢರಪುರದಲ್ಲಿ ತಪ್ಪಿಸಿಕೊಂಡ ನಂತರ ಮಾಲೀಕನನ್ನು ಹುಡುಕುತ್ತ 200 ಕಿಮೀ ನಡೆದು ಮರಳಿ ಮನೆಗೆ ಬಂದ ನಾಯಿ…!

ಬೆಳಗಾವಿ: ನಾಯಿಗಳು ಅತ್ಯಂತ ನಂಬಿಕಸ್ಥ ಮತ್ತು ಮಾಲೀಕರಿಗೆ ವಿಧೇಯವಾಗಿರುವ ಪ್ರಾಣಿ. ಅವುಗಳ ವಾಸನಾ ಶಕ್ತಿಯೂ ಅದ್ಭುತ. ಅವುಗಳನ್ನು ಎಲ್ಲಿಯೇ ಬಿಟ್ಟು ಬಂದರೂ ನಾಯಿ ಮತ್ತೆ ಮನೆಯನ್ನು ಹುಡುಕಿಕೊಂಡು ಬಂದ ಸಾಕಷ್ಟು ಉದಾರಹರಣೆಗಳಿವೆ. ಇಂತಹದ್ದೇ ಒಂದು ಅಚ್ಚರಿಯ ಘಟನೆಯೊಂದು ನಡೆದಿರುವುದು ಬೆಳಕಿಗೆ ಬಂದಿದೆ. ಸುಮಾರು 200 ಕಿಮೀ ದೂರದಲ್ಲಿ ಕಳೆದುಹೋಗಿದ್ದ ನಾಯಿ ನಾಲ್ಕು ದಿನಗಳ ನಂತರ ಬಳಿಕ … Continued

ಖಾನಾಪುರ : ವ್ಯಕ್ತಿಯ ಶವವನ್ನು 6 ಕಿಮೀ ವರೆಗೆ ಹೊತ್ತೊಯ್ದ ಗ್ರಾಮಸ್ಥರು….

ಖಾನಾಪುರ : ವ್ಯಕ್ತಿಯ ಶವವನ್ನು 6 ಕಿಮೀ ವರೆಗೆ ಹೊತ್ತೊಯ್ದ ಗ್ರಾಮಸ್ಥರು…. ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕು ಕೃಷ್ಣಾಪುರ ಗ್ರಾಮದಲ್ಲಿ ರಸ್ತೆ ಸಂಪರ್ಕ ಇಲ್ಲದ ಕಾರಣ ಮೃತ ವ್ಯಕ್ತಿಯ ಶವವನ್ನು 6 ಕಿ.ಮೀ ವರೆಗೆ ಹೊತ್ತುಕೊಂಡೇ ಹೋದ ಮನಕಲಕುವ ಘಟನೆ ಬೆಳಕಿಗೆ ಬಂದಿದೆ. ನಿರಂತರ ಮಳೆಯಿಂದ ರಸ್ತೆ ಸಂಪರ್ಕ ಇಲ್ಲದೆ 6 ಕಿಲೋಮೀಟರ್ ವರೆಗೆ ಶವವನ್ನು … Continued

ಮನೆಗೆ ನೀರು ನುಗ್ಗಿದ ಸುದ್ದಿ ಕೇಳಿ ವ್ಯಕ್ತಿ ಹೃದಯಘಾತದಿಂದ ಸಾವು

ಬೆಳಗಾವಿ: ಜಿಲ್ಲೆಯ ಗೋಕಾಕ ನಗರದ ಉಪ್ಪಾರಗಲ್ಲಿಯಲ್ಲಿ ದಶರಥ ಬಂಡಿ(80)ಎಂಬವರು ತಮ್ಮ ಮನೆಗೆ ಮಳೆ ನೀರು ನುಗ್ಗಿರುವ ವಿಷಯ ತಿಳಿದು ನಿಧನರಾಗಿದ್ದಾರೆ. ಶುಕ್ರವಾರ ಸಂಜೆ ಹೊತ್ತು ಮನೆಗೆ ಮಳೆ ನೀರು ಬಂದಿರುವ ವಿಷಯ ತಿಳಿದ ಅವರು ಹೃದಯಘಾತದಿಂದ ಮೃತಪಟ್ಟಿದ್ದಾರೆ. ಘಟಪ್ರಭಾ ನದಿಯಿಂದ ಪ್ರವಾಹ ಬಂದು ಎಲ್ಲರೂ ಮನೆ ಖಾಲಿ ಮಾಡುತ್ತಿದ್ದಾರೆ ಎಂಬ ಸುದ್ದಿ ಕೇಳುತ್ತಿದ್ದಂತೆ ಅವರಿಗೆ ಹೃದಯಾಘಾತವಾಗಿ … Continued

ಬೆಳಗಾವಿ ಜಿಲ್ಲೆಯ 2 ತಾಲೂಕಿನ‌ ಶಾಲೆಗಳಿಗೆ, ಕೆಲ ತಾಲೂಕಿನ ಆಯ್ದ ಗ್ರಾಮಗಳ ಶಾಲೆಗಳಿಗೆ ಜುಲೈ 29-30 ರಂದು ರಜೆ ಘೋಷಣೆ

ಬೆಳಗಾವಿ : ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಗೋಕಾಕ‌ ಮತ್ತು ಮೂಡಲಗಿ ತಾಲೂಕುಗಳಲ್ಲಿ ಮಾತ್ರ ಅಂಗನವಾಡಿ ಕೇಂದ್ರಗಳು, ಎಲ್ಲ‌ ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಸೋಮವಾರ (ಜುಲೈ 29) ಹಾಗೂ ಮಂಗಳವಾರ (ಜುಲೈ 30) ರಜೆ‌ ಘೋಷಿಸಲಾಗಿದೆ. ಇನ್ನುಳಿದಂತೆ ನಿಪ್ಪಾಣಿಯ ಸಿದ್ನಾಳ, ಹುನ್ನರಗಿ, ಕುನ್ನೂರ, ಮಮದಾಪುರ ಕೆ.ಎಲ್., ಬಾರವಾಡ, ಕಾರದಗಾ ಗ್ರಾಮಗಳು, ಹುಕ್ಕೇರಿ ತಾಲೂಕಿನ … Continued

ಗೋಕಾಕ | ಘಟಪ್ರಭಾ ನದಿ ನೀರಿನ ಮಟ್ಟ ಏರಿಕೆ : ಲೋಳಸೂರು ಸೇತುವೆ ಬಂದ್‌

ಬೆಳಗಾವಿ : ಜಿಲ್ಲೆಯ ಗೋಕಾಕ ನಗರದ ಹೊರವಲಯದಲ್ಲಿರುವ ಜತ್ತ- ಜಾಂಬೋಟಿ ಅಂತಾರಾಜ್ಯ ಹೆದ್ದಾರಿಯ ಲೋಳಸೂರು ಸೇತುವೆ ಬಳಿ ಇದೀಗ ಭಾರಿ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಘಟಪ್ರಭಾ ನದಿಯ ನೀರಿನ ಹರಿವು ಒಂದೇ ಸಮನೆ ಏರಿಕೆ ಮಗೊಂಡಿದೆ. ಹೀಗಾಗಿ ಮುಂಜಾಗ್ರತ ಕ್ರಮವಾಗಿ ಗೋಕಾಕ ತಾಲೂಕು ಆಡಳಿತ ಈ ರಸ್ತೆಯಲ್ಲಿ ಸಂಚಾರ ನಿಷೇಧಿಸಿದೆ. ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ … Continued

ಭಾರಿ ಮಳೆ; ಬೆಳಗಾವಿ ಜಿಲ್ಲೆ ಕೆಲ ತಾಲೂಕುಗಳ ಶಾಲೆಗಳಿಗೆ ಜುಲೈ 25, 26 ರಂದು ರಜೆ ಘೋಷಣೆ

ಬೆಳಗಾವಿ: ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಗುರುವಾರ (ಜುಲೈ 25 ರಂದು) ಹಾಗೂ 26 (ಶುಕ್ರವಾರ)ಬೆಳಗಾವಿ ಜಿಲ್ಲೆಯ ಕೆಲ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಎರಡು ವಾರಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಹೀಗಾಗಿ, ಪಶ್ಚಿಮ ಘಟ್ಟದ ಅಂಚಿನಲ್ಲಿರುವ ತಾಲೂಕುಗಳಾದ ಬೆಳಗಾವಿ, ಬೈಲಹೊಂಗಲ, ಖಾನಾಪುರ, ಕಿತ್ತೂರು, ಚಿಕ್ಕೋಡಿ, ನಿಪ್ಪಾಣಿ … Continued

ಮಳೆ : ನಾಳೆ (ಜು.24) ಬೆಳಗಾವಿ ಜಿಲ್ಲೆಯ 4 ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ

ಬೆಳಗಾವಿ: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಬೆಳಗಾವಿಯ ನಾಲ್ಕು ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ಬುಧವಾರ (ಜುಲೈ 24) ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ, ಖಾನಾಪುರ, ಬೈಲಹೊಂಗಲ ಮತ್ತು ಕಿತ್ತೂರು ತಾಲೂಕಿನ ಅಂಗನವಾಡಿ, ಎಲ್ಲ ಸರಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಅದೇ ರೀತಿ ಬೆಳಗಾವಿ ಮತ್ತು ಖಾನಾಪುರ ಈ … Continued

ಭೂ ವಿವಾದ : ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡು ಇಬ್ಬರು ಸೋದರ ಸಂಬಂಧಿಗಳು ಸಾವು

ಬೆಳಗಾವಿ : ಭೂ ವಿವಾದದ ಹಿನ್ನೆಲೆಯಲ್ಲಿ ಸಹೋದರ ಸಂಬಂಧಿಗಳು ಪರಸ್ಪರ ಹೊಡೆದಾಡಿಕೊಂಡು ಸಾವಿಗೀಡಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಖೋತವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ಖೋತವಾಡಿ ಗ್ರಾಮದ ಹನುಮಂತ ರಾಮಚಂದ್ರ ಖೋತ (34) ಮತ್ತು ಖಂಡೋಬಾ ತಾನಾಜಿ ಖೋತ(32) ಮೃತಪಟ್ಟವರು. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಹೋದರ ಸಂಬಂಧಿಕರ ಮಕ್ಕಳ ನಡುವೆ ಸೋಮವಾರ … Continued

ಖಾನಾಪುರ | ಮಹಿಳೆಗೆ ಅನಾರೋಗ್ಯ ; ಧಾರಾಕಾರ ಮಳೆಯಲ್ಲೇ 5 ಕಿಮೀ ದೂರ ಜೋಲಿಯಲ್ಲಿ ಹೊತ್ತು ತಂದ ಗ್ರಾಮಸ್ಥರು…!

ಬೆಳಗಾವಿ: ದಟ್ಟ ಅರಣ್ಯ ಪ್ರದೇಶವಾದ ಖಾನಾಪುರ ತಾಲೂಕಿನ ಆಮಗಾಂವ ಗ್ರಾಮದ ಮಹಿಳೆಯೊಬ್ಬರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದು, ಸುರಿಯುತ್ತಿರುವ ಧಾರಾಕಾರ ಮಳೆಯಲ್ಲೇ ಅವರನ್ನು ಜೋಲಿ ಮಾಡಿ ಹೊತ್ತು ತಂದು ಆಸ್ಪತ್ರೆಗೆ ಸೇರಿಸಿರುವ ಘಟನೆ ವರದಿಯಾಗಿದೆ. ಖಾನಾಪುರ ತಾಲೂಕಿನಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಶುಕ್ರವಾರ ಖಾನಾಪುರ ತಾಲೂಕಿನ ಆಮಗಾಂವ ಗ್ರಾಮದ ಹರ್ಷದಾ ಹರಿಶ್ಚಂದ್ರ ಘಾಡಿ (38) ಮಹಿಳೆಗೆ ಇದ್ದಕ್ಕಿದ್ದಂತೆ … Continued

ಬೆಳಗಾವಿ : ಗ್ರಾಮ ಲೆಕ್ಕಾಧಿಕಾರಿ ಸಾಗಿಸುತ್ತಿದ್ದ ದಾಖಲೆ ಇಲ್ಲದ ₹1.10 ಕೋಟಿ ವಶಕ್ಕೆ

ಬೆಳಗಾವಿ: ಗ್ರಾಮ‌ ಲೆಕ್ಕಾಧಿಕಾರಿ ತಮ್ಮ ಕಾರಿನಲ್ಲಿ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 1.10 ಕೋಟಿ ರೂ. ಹಣವನ್ನು ರಾಮದುರ್ಗ ಪೊಲೀಸರು ಶುಕ್ರವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ. ರಾಮದುರ್ಗ ತಾಲೂಕಿನ ಹಲಗತ್ತಿ ಚೆಕ್‌ಪೋಸ್ಟ್‌ ಬಳಿ, ಚಿಕ್ಕೋಡಿ ತಾಲೂಕಿನ ಬೋರಗಾಂವ ಗ್ರಾಮ ಲೆಕ್ಕಾಧಿಕಾರಿಯಾಗಿರುವ ವಿಠ್ಠಲ ಎಂಬವರು ಸಾಗಿಸುತ್ತಿದ್ದ 1.10 ಕೋಟಿ ರೂ.‌ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ರಾಮದುರ್ಗ ತಾಲೂಕಿನ ಹೊಸೂರು ಗ್ರಾಮದ ವಿಠ್ಠಲ … Continued