ರೀಲ್ಸ್‌ ವೇಳೆ ಬೆಳೆದ ಪ್ರೀತಿ- ಪ್ರೇಮ, ನಂತರ ಮದುವೆ ; ಈಗ ಗರ್ಭಿಣಿಯ ಅನುಮಾನಾಸ್ಪದ ಸಾವು

ಬೆಳಗಾವಿ : ರೀಲ್ಸ್‌ ಮೂಲಕ ಹೆಸರಾಗಿದ್ದ ಮೈಸೂರು ಮೂಲದ ಗರ್ಭಿಣಿಯನ್ನು ಆಕೆಯ ಪತಿಯ ಮನೆಯವರು ಹತ್ಯೆ ಮಾಡಿದ್ದಾರೆ ಎಂದು ಬೆಳಗಾವಿಯಲ್ಲಿ ಆಕೆಯ ಮನೆಯವರು ಪೊಲೀಸರಿಗೆ ದೂರು ನೀಡಿದ್ದಾರೆ. ಬೆಳಗಾವಿ ತಾಲೂಕು ಮಚ್ಚೆ ಗ್ರಾಮದ ಗರ್ಭಿಣಿ ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿದ್ದು, ಆಕೆಯನ್ನು ಪತಿ ಹಾಗೂ ಅವನ ಕುಟುಂಬದವರು ಕೊಲೆ ಮಾಡಿದ್ದಾರೆ ಎಂದು … Continued

ಪರಿಸರ ಪ್ರೇಮಿ, ಜಲಸಾಕ್ಷರತೆಯ ಹರಿಕಾರ ಭಾಲಚಂದ್ರ ಜಾಬಶೆಟ್ಟಿ

(ಇಂದು (೫.೦೬.೨೦೨೪) ವಿಶ್ವಪರಿಸರ ದಿನ, ಪರಿಸರ ರಕ್ಷಣೆಯಲ್ಲಿ ತೊಡಗಿಕೊಂಡಿರುವ ಭಾಲಚಂದ್ರ ಜಾಬಶೆಟ್ಟಿ ಬಗ್ಗೆ ಲೇಖನ) ಅನುಭವ, ಅವಿಷ್ಕಾರ, ಅನುಷ್ಠಾನ ಹಾಗೂ ಅಭಿವೃದ್ಧಿ ಎಂಬ ಕಾರ್ಯಶೈಲಿಯೊಂದಿಗೆ ಪರಿಸರ ಸಂರಕ್ಷಣೆ, ಜಲಸಾಕ್ಷರತೆ, ವೈಜ್ಞಾನಿಕ ತ್ಯಾಜ್ಯ ನಿರ್ವಹಣೆ, ಸಾವಯವ ಕೃಷಿ, ಮಹಿಳಾ ಸಬಲೀಕರಣ, ಮಕ್ಕಳ ಹಕ್ಕುಗಳ ರಕ್ಷಣೆ, ಮಕ್ಕಳ ಸರ್ವತೋಮುಖ ಅಭಿವೃದ್ಧಿ ಮುಂತಾದ ಅನೇಕ ಕ್ಷೇತ್ರಗಳಲ್ಲಿ ನೂತನ ಪರಿಕಲ್ಪನೆಗಳನ್ನು ಹುಟ್ಟುಹಾಕಿ, … Continued

ಬೆಳಗಾವಿ: ನೀರಿನ ಸಂಪಿಗೆ ಬಿದ್ದು ಎರಡೂವರೆ ವರ್ಷದ ಮಗು ಸಾವು

ಬೆಳಗಾವಿ: ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗು ಸಂಪಿಗೆ ಬಿದ್ದು ಮೃತಪಟ್ಟಿರುವ ಘಟನೆ ಬೆಳಗಾವಿ ನಗರದ ಕಂಗ್ರಾಳ ಗಲ್ಲಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತಪಟ್ಟ ಮಗುವನ್ನು ಸಾಯೀಶಾ ಸಂದೀಪ ಬಡವನಾಚೆ ಎಂದು ಗುರುತಿಸಲಾಗಿದೆ. ಮನೆಯವರುನೀರು ತುಂಬಿದೆಯೇ ಎಂದು ನೋಡಲು ನೀರಿನ ಸಂಪಿನ ಮುಚ್ಚಳ ತೆರೆದಿದ್ದರು. ಈ ಸಂದರ್ಭದಲ್ಲಿ ಪಕ್ಕದಲ್ಲೇ ಆಟವಾಡುತ್ತಿದ್ದ ಮಗು ಸಂಪಿನೊಳಗೆ ಬಿದ್ದಿದೆ. ಇದನ್ನು ತಕ್ಷಣಕ್ಕೆ … Continued

ಲೋಕಸಭೆ ಚುನಾವಣೆ ಫಲಿತಾಂಶ : ಭವಿಷ್ಯ ನುಡಿದ ಶ್ರೀ ಲೋಕನಾಥ ಸ್ವಾಮೀಜಿ

ಬೆಳಗಾವಿ : ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಶ್ರೀ ರಾಮರಾಜ್ಯ ಸರ್ವಸಿದ್ದಿ ಶಕ್ತಿ ಪೀಠದ ಪೀಠಾಧಿಪತಿ ಶ್ರೀ ಲೋಕನಾಥ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಅರಳಿದ ಗಿಡದಲ್ಲಿ ಮೊಗ್ಗಿನ ಸಂಖ್ಯೆಗಳು ಮತ್ತಷ್ಟು ಹೆಚ್ಚಾಗಲಿವೆ ಎಂದು ಭವಿಷ್ಯ ನುಡಿದಿದ್ದು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕಳೆದ ಬಾರಿಗಿಂತ 10 ಸ್ಥಾನಗಳನ್ನು ಹೆಚ್ಚಾಗಿ ಗೆಲ್ಲಲಿದೆ ಎಂದು ಅವರು ಹೇಳಿದ್ದಾರೆ … Continued

ಬೆಳಗಾವಿ; ಟಿಕೆಟ್​ ತೋರಿಸು ಎಂದಿದ್ದಕ್ಕೆ ರೈಲಿನಲ್ಲಿ ಟಿಸಿ ಸೇರಿ ಐವರ ಮೇಲೆ ಮುಸುಕುಧಾರಿಯಿಂದ ಹಲ್ಲೆ, ಓರ್ವ ಸಾವು

ಬೆಳಗಾವಿ : ಟಿಕೆಟ್‌ ತೋರಿಸಿ ಎಂದು ಕೇಳಿದ್ದಕ್ಕೆ ಟಿಸಿ ಸೇರಿ ಐವರ ಮೇಲೆ ಮುಸುಕುಧಾರಿಯೊಬ್ಬ ಚಾಕುವಿನಿಂದ ದಾಳಿ ನಡೆಸಿದ ಘಟನೆ ಬೆಳಗಾವಿಯ ಖಾನಾಪುರ ತಾಲೂಕಿನ ಲೋಂಡಾ ಬಳಿ ನಡೆದಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಮತಪಟ್ಟಿದ್ದಾರೆ ಎಂದು ವರದಿಯಾಗಿದೆ. ಪಾಂಡಿಚೇರಿ-ಮುಂಬೈ ಚಾಲುಕ್ಯ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಖಾನಾಪುರ ತಾಲೂಕಿನ ಲೋಂಡಾ ಬಳಿ ಈ ಘಟನೆ ನಡೆದಿದೆ. ಚಾಲುಕ್ಯ ಎಕ್ಸ್‌ಪ್ರೆಸ್‌ … Continued

ಬೆಳಗಾವಿ: ಹಾಡಹಗಲೇ ಸ್ಕ್ರೂ ಡ್ರೈವರ್​ನಿಂದ ಚುಚ್ಚಿ ಯುವಕನ ಕೊಲೆ

ಬೆಳಗಾವಿ: ಹಾಡಹಗಲೇ ಸ್ಕ್ರೂ ಡ್ರೈವರ್​ನಿಂದ ಚುಚ್ಚಿ ಯುವಕನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿಯ ಮಹಾಂತೇಶ ನಗರದ ಬ್ರಿಡ್ಜ್ ಬಳಿ ಗುರುವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ಯುವಕನನ್ನು ಬೆಳಗಾವಿ ಗಾಂಧಿ ನಗರ ನಿವಾಸಿ ಇಬ್ರಾಹಿಂ ಗೌಸ್ (22) ಎಂದು ಗುರುತಿಸಲಾಗಿದೆ. ಕೊಲೆಯಾದ ವ್ಯಕ್ತಿ ಯುವತಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಹೊರಟಾಗ ಯುವತಿ ಸಹೋದರ ಇದನ್ನು ಗಮನಿಸಿ … Continued

ಜತ್ತ ಬಳಿ ಕ್ರೂಸರ್ ವಾಹನ ಅಪಘಾತ : ಅಥಣಿಯ ಮೂವರು ಮಹಿಳೆಯರು ಸಾವು

ಬೆಳಗಾವಿ : ಮಹಾರಾಷ್ಟ್ರದ ಜತ್ತ ಬಳಿ ಕ್ರೂಸರ್ ವಾಹನ ಪಲ್ಟಿಯಾಗಿ ಬೆಳಗಾವಿ ಅಥಣಿ ತಾಲ್ಲೂಕಿನ ಬಳ್ಳಿಗೇರಿಯ ಮೂವರು ಮಹಿಳೆಯರು ಮೃತಪಟ್ಟ ಘಟನೆ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಕ್ರೂಸರ್ ವಾಹನದ ಎಡಬದಿಯ ಟೈಯರ್‌ ಸ್ಫೋಟಗೊಂಡು ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಮೃತರನ್ನು ಮಹಾದೇವಿ ಚೌಗಲಾ, ಗೀತಾ ದೊಡಮನಿ, ಕಸ್ತೂರಿ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಕೆಲಸಕ್ಕಾಗಿ ಮಹಾರಾಷ್ಟ್ರಕ್ಕೆ … Continued

ಬೆಳಗಾವಿ : ವಿವಾಹಿತ ಮಹಿಳೆ ಮತಾಂತರಕ್ಕೆ ಯತ್ನ ; ಇಬ್ಬರ ಬಂಧನ

ಬೆಳಗಾವಿ : 28ರ ಹರೆಯದ ವಿವಾಹಿತ ಮಹಿಳೆಯ ಅಶ್ಲೀಲ ಫೋಟೋ ಹಾಗೂ ವೀಡಿಯೊಗಳನ್ನು ವೈರಲ್‌ ಮಾಡುವುದಾಗಿ ಬೆದರಿಸಿ ಬ್ಲಾಕ್ ಮೇಲ್ ಮೂಲಕ ಇಸ್ಲಾಂಗೆ ಮತಾಂತರವಾಗುವಂತೆ ಒತ್ತಾಯಿಸಿದ ಆರೋಪದಲ್ಲಿ ದಂಪತಿ ಸೇರಿದಂತೆ ಏಳು ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಕಿರಾಣಿ ಅಂಗಡಿ ಇಟ್ಟುಕೊಂಡು ಜೀವನ ಮಾಡುತ್ತಿದ್ದ ಮಹಿಳೆಯನ್ನು ಮತಾಂತರ ಮಾಡಲು ಯತ್ನಿಸಿದ್ದ ಆರೋಪದ ಮೇರೆಗೆ ರಫೀಕ್ ಬೇಪಾರಿ … Continued

ಖಾನಾಪುರ: ಕಾಡುಕೋಣ ತಿವಿದು ವೃದ್ದೆ ಸಾವು

ಬೆಳಗಾವಿ : ಕಾಡುಕೋಣ ತಿವಿದು ವೃದ್ದೆ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದೆ. ಖಾನಾಪುರ ತಾಲೂಕಿನ ಅಮಟೆ ಗ್ರಾಮದ ಹೊರವಲಯದ ಬಳಿ ಈ ದುರ್ಘಟನೆ ನಡೆದಿದ್ದು, ಕಾಡುಕೋಣದ ದಾಳಿಯಿಂದ ಸರಸ್ವತಿ ಅರ್ಜುನ ಗಾವಡೆ (80) ಎಂಬವರು ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ. ಅವರು ಮನೆಯಿಂದ ತಮ್ಮ ಹೊಲದ ಗೋಡಂಬಿ ಬೀಜಗಳನ್ನು ಕೀಳಲು ಹೋದಾಗ ಕಾಡುಕೋಣ … Continued

ಈಜು ಕಲಿಯಲು ಹೋದಾಗ ದುರ್ಘಟನೆ : ಕೃಷಿ ಹೊಂಡದಲ್ಲಿ ಮುಳುಗಿ ತಂದೆ-ಇಬ್ಬರು ಮಕ್ಕಳ ಸಾವು

ಬೆಳಗಾವಿ : ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ಕೃಷಿ ಹೊಂಡದ ನೀರಿನಲ್ಲಿ ಮುಳುಗಿ ತಂದೆ ಹಾಗೂ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಕಲ್ಲಪ್ಪ ಬಸಪ್ಪ ಗಾಣಿಗೇರ (36) ಮತ್ತು ಮಕ್ಕಳಾದ ಮನೋಜ ಗಾಣಿಗೇರ (11) ಮತ್ತು ಮದನ ಗಾಣಿಗೇರ (9) ಎಂದು ಗುರುತಿಸಲಾಗಿದೆ. ಬೇರೆಯವರ ಜಮೀನಿನಲ್ಲಿದ್ದ ಕೃಷಿ … Continued